ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?


Team Udayavani, Jul 30, 2021, 8:34 AM IST

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

30-7-2021

ಮೇಷ: ಆರೋಗ್ಯ ಉತ್ತಮ. ಸರಕಾರಿ ಕಾರ್ಯಗಳಿಂದಲೂ ಗುರು ಹಿರಿಯರ ಸಹಕಾರದಿಂದ ಉತ್ತಮ ಧನಾರ್ಜನೆ. ಮಕ್ಕಳ ಪ್ರಗತಿಗಾಗಿ ಕ್ರಮ. ಧೈರ್ಯ ಉತ್ಸಾಹದಿಂದ ಉದ್ಯೋಗ ವ್ಯವಹಾರದಲ್ಲಿ ಕಾರ್ಯ ಪ್ರವೃತ್ತಿ.

ವೃಷಭ: ಆರೋಗ್ಯದಲ್ಲಿ ಪಿತ್ತ ವಿಕಾರ ಸಾಧ್ಯತೆ. ಧನಾರ್ಜನೆ. ಮಕ್ಕಳ ವಿಚಾರದಲ್ಲಿ ತುಲನೆ ಮಾಡದಿರಿ. ಕಾರ್ಯಕ್ಷೇತ್ರದಲ್ಲಿ ಉದ್ಯೋಗದಲ್ಲಿ ಸಹಕಾರ, ಪ್ರಯಾಣ ಅನಿರೀಕ್ಷಿತ ಅಭಿವೃದ್ಧಿ. ಹಿರಿಯರ ಆರೋಗ್ಯ ಉತ್ತಮ.

ಮಿಥುನ ಆರೋಗ್ಯದಲ್ಲಿ ಕಫ‌ ವಿತ್ತ ವಿಕಾರ ಸಾಧ್ಯತೆ. ಧನಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ. ಜ್ಞಾನಾರ್ಜನೆಗೆ ಸಮಯ ವ್ಯಯ. ಜಲೋತ್ಪನ್ನ ವಸ್ತುಗಳ ವ್ಯವಹಾರದಲ್ಲಿ, ಅನ್ಯರ ಸಹಕಾರದಿಂದ ಉದ್ಯೋಗದಲ್ಲಿ ಅಭಿವೃದಿ.

ಕರ್ಕ ಆರೋಗ್ಯದಲ್ಲಿ ಅಭಿವೃದ್ಧಿ. ಜವಾಬ್ದಾರಿಯುತ ಧನಾರ್ಜನೆ. ಮಕ್ಕಳ ವಿಚಾರದಲ್ಲಿ ಸಂತೋಷ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಸ್ಥಾನ ವೃದ್ಧಿ. ಹಿರಿಯರ ಆರೋಗ್ಯದಲ್ಲಿ ಪಿತ್ತಕಫ‌ ವಿಕಾರ.

ಸಿಂಹ: ಅನಿರೀಕ್ಷಿತ ಧನಾಗಮ ಸಾಹಸ ಪ್ರವೃತ್ತಿ. ದಾಂಪತ್ಯದಲ್ಲಿ ಸಂಶಯಕ್ಕೆ ಅವಕಾಶ ನೀಡದಿರಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ದೀರ್ಘ‌ ಪ್ರಯಾಣದಿಂದ ಕೂಡಿದ ಉದ್ಯೋಗದಲ್ಲಿ, ವ್ಯವಹಾರದಲ್ಲಿ ಪ್ರಗತಿ.

ಕನ್ಯಾ: ಕಫ‌, ಪಿತ್ತ ವಿಕಾರ ಸಾಧ್ಯತೆ. ಶ್ರಮ ಸಾಹಸದಿಂದ ಅನಿರೀಕ್ಷಿತ ಧನಾಗಮ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ. ವ್ಯವಹಾರ ಉದ್ಯೋಗದಲ್ಲ ನಿರೀಕ್ಷಿತ ಸ್ಥಾನ ಸುಖ. ಹಿರಿಯರ ಆರೋಗ್ಯ ಉತ್ತಮ .

ತುಲಾ: ಆರೋಗ್ಯದಲ್ಲಿ ಕಫ‌, ಪಿತ್ತ ವಿಕಾರ ಸಾಧ್ಯತೆ. ಗೌರವಾನ್ವಿತ ಧನಾರ್ಜನೆ. ಮಕ್ಕಳ ವಿಚಾರದಲ್ಲಿ ಧನಾತ್ಮಕ ಚಿಂತನೆ. ಉದ್ಯೋಗದಲ್ಲಿ ವ್ಯವಹಾರದಲ್ಲಿ ಅನಿರೀಕ್ಷಿತ ಸಹಾಯ ಲಭ್ಯ ಪ್ರಗತಿ. ಧರ್ಮ ಕಾರ್ಯಗಳಲ್ಲಿ ನಿಷ್ಠೆ.

ವೃಶ್ಚಿಕ: ಆರೋಗ್ಯದಲ್ಲಿ ಪಿತ್ತ ಕಫ‌ ವಿಕಾರ ಸಾಧ್ಯತೆ. ಅನಿರೀಕ್ಷಿತ ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳ ವಿಚಾರದಲ್ಲಿ ನಿರೀಕ್ಷಿತ ಸ್ಥಾನ ಸುಖ. ಉದ್ಯೋಗ, ವ್ಯವಹಾರದಲ್ಲಿ ಪರದೇಶದ ವ್ಯವಹಾರದಲ್ಲಿ ಉನ್ನತಿ.

ಧನು: ಆರೋಗ್ಯದಲ್ಲಿ ವಾತ, ಕಫ‌ ವಿಕಾರ. ಜ್ಞಾನದಿಂದಲೂ ಸರಿಯಾದ ಆಲೋಚನೆ ಯಿಂದ ಉತ್ತಮ ಧನಾರ್ಜನೆ. ಸಾಂಸಾರಿಕ ನೆಮ್ಮದಿ ತೃಪ್ತಿ. ಮಕ್ಕಳ ವಿಚಾರದಲ್ಲಿ ಸಂತೋಷ, ಹಿರಿಯರ ಆರೋಗ್ಯ ಗಮನಿಸಿ.

ಮಕರ: ವಾತ ವಿಕಾರದಿಂದ ಕೂಡಿದ ಆರೋಗ್ಯ. ಧನಾರ್ಜನೆಗೆ ಸರಿಯಾದ ಖರ್ಚು. ಮಕ್ಕಳ ವಿಚಾರದಲ್ಲಿ ಕಾರ್ಯಪ್ರವೃತ್ತಿ. ಆರೋಗ್ಯದ ಬಗ್ಗೆ ಗಮನ ಹರಿಸಿ. ವಿದ್ಯಾರ್ಥಿಗಳಿಗೆ ವಿದೇಶ ಭಾಗ್ಯ ಅವಕಾಶ ಇತ್ಯಾದಿ ಶುಭಫ‌ಲ

ಕುಂಭ: ಕಫ‌ ವಾತ ವಿಕಾರದಿಂದ ಕೂಡಿದ ಆರೋಗ್ಯ ಸ್ಥಿತಿ. ಕಾರ್ಯಕ್ಷೇತ್ರದಲ್ಲಿ ಉತ್ತಮ ಧನಾರ್ಜನೆ. ದಂಪತಿಗಳಿಂದ ಪರಸ್ಪರ ಸಹಾಯ ಪ್ರೋತ್ಸಾಹ. ಅನುಕೂಲಕರ ಪರಿಸ್ಥಿತಿ. ಮಕ್ಕಳ ವಿಚಾರದಲ್ಲಿ ತೃಪ್ತಿ ಸಂತೋಷ.

ಮೀನ: ಕಫ‌ ಪ್ರಧಾನವಾದ ಆರೋಗ್ಯ. ಸ್ವಪ್ರಯತ್ನ, ಎಲ್ಲಾ ಕಾರ್ಯರಂಗದಲ್ಲಿ ಅತ್ಯುತ್ತಮ ಧನಾರ್ಜನೆ. ಮಕ್ಕಳಿಂದ ಸಂತೋಷ ವೃದ್ಧಿ. ಉದ್ಯೋಗದಲ್ಲಿ ವ್ಯವಹಾರದಲ್ಲಿ ಜವಾಬ್ದಾರಿ ನಾಯಕತ್ವ ಗುಣ ಆರೋಗ್ಯ ಸ್ಥಿರ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.