ರಾಶಿಫಲ: ಈ ರಾಶಿಯವರಿಗಿಂದು ಧನಾರ್ಜನೆಯಲ್ಲಿ ಅನಿರೀಕ್ಷಿತ ಬದಲಾವಣೆ


Team Udayavani, Jul 31, 2021, 8:25 AM IST

horoscope

31-7-2021

ಮೇಷ: ಪಿತ್ತ ಪ್ರಕೃತಿ ಪ್ರಧಾನ ಆರೋಗ್ಯ. ಪ್ರಯಾಣ, ಜ್ಞಾನ, ಜವಾಬ್ದಾರಿಯುತ ಕೆಲಸ ಕಾರ್ಯಗಳಿಂದ ಅಧಿಕ ಧನ ಸಂಪತ್ತಿನ ವೃದ್ಧಿ. ಸಹೋದರಾದಿ ವರ್ಗ, ಕಾರ್ಮಿಕ ವರ್ಗದವರಲ್ಲಿ ಸಹನೆಯಿಂದ ವ್ಯವಹರಿಸಿ.

ವೃಷಭ: ಉತ್ತಮ ಧನಾರ್ಜನೆ. ಜವಾಬ್ದಾರಿಯುತ ಸಹೋದರ ಸುಖ. ಭೂಮಿ, ಆಸ್ತಿ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ. ಉದ್ಯೋಗ ವ್ಯವಹಾರದಲ್ಲಿ ಗೌರವ ಪೂಜ್ಯತೆ. ಆರೋಗ್ಯದತ್ತ ಗಮನವಿರಲಿ.

ಮಿಥುನ:‌ ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಆದರೆ ಸಾಹಸ ಪ್ರವೃತ್ತಿ ಸಲ್ಲದು. ಉದ್ಯೋಗ ವ್ಯವಹಾರದಲ್ಲಿ ಅನ್ಯರ ಸಹಾಯದಿಂದ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ.

ಕರ್ಕ: ಆರೋಗ್ಯ ಉತ್ತಮ. ಗೌರವಯುತ ಧನಾರ್ಜನೆ. ಭೂ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವಿಕೆ. ದೇವತಾ ಕಾರ್ಯಗಳಲ್ಲಿ ಪ್ರಗತಿ.

ಸಿಂಹ: ತೃಪ್ತಿದಾಯಕ ಧನಾರ್ಜನೆ. ಸಹೋದರ ಸುಖ ವೃದ್ಧಿ. ಭೂಮಿ, ಆಸ್ತಿ ವಿಚಾರದಲ್ಲಿ ಶ್ರಮ. ಮಕ್ಕಳ ವಿಚಾರದಲ್ಲಿ ಉತ್ಸಾಹ ಸಂತೋಷ. ಹಿರಿಯರ ಆರೋಗ್ಯದಲ್ಲಿ ಪ್ರಗತಿ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಫ‌ಲ.

ಕನ್ಯಾ: ಸಾಹಸ ಪ್ರವೃತ್ತಿ, ಧೈರ್ಯದಿಂದ ಧನಾರ್ಜನೆ. ಸಹೋದರಾದಿ ವರ್ಗದವರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ವಿಳಂಬ. ವಿದ್ಯಾರ್ಥಿಗಳಲ್ಲಿ ಶ್ರಮದಿಂದ ಕಾರ್ಯ ಸಫ‌ಲತೆ.

ತುಲಾ: ಧನಾರ್ಜನೆ ವಿಷಯದಲ್ಲಿ ಅಭಿವೃದ್ಧಿ. ಕಾರ್ಮಿಕ ವರ್ಗ, ಸಹೋದರರಿಂದಲೂ ಸಲಹೆ ಸಹಕಾರ. ಮಕ್ಕಳ ವಿಚಾರದಲ್ಲಿ ಗೌರವ. ವ್ಯವಹಾರ ಉದ್ಯೋಗದಲ್ಲಿ ಬದಲಾವಣೆ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ.

ವೃಶ್ಚಿಕ: ಗೌರವ ಅಧಿಕಾರಯುತ ಧನ ಸಂಪತ್ತು ವೃದ್ಧಿ. ಕಾರ್ಮಿಕರು, ಬಂಧುಗಳಿಂದ ಪ್ರೋತ್ಸಾಹ. ಭೂಮಿ, ಆಸ್ತಿ, ವಾಹನ ವಿಚಾರದಲ್ಲಿ ಪ್ರಗತಿ. ಮಕ್ಕಳಿಂದ ಲಾಭ, ಗುರುಹಿರಿಯರಿಂದ ಪ್ರೋತ್ಸಾಹ, ಆಶೀರ್ವಾದ

ಧನು: ವಾತ ಕಫ‌ ಪ್ರಧಾನದಿಂದ ಕೂಡಿದ ಶಾರೀರಿಕ ಆರೋಗ್ಯ. ಅತ್ಯುತ್ತಮ ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಕಾರ್ಮಿಕರಿಂದ ಉತ್ತಮ ಸಹಕಾರ. ಪರಿಶ್ರಮದಿಂದ ಕೂಡಿದ ಭಾಗ್ಯ.

ಮಕರ: ಜವಾಬ್ದಾರಿಯುತ ಧನಾರ್ಜನೆ. ಮಕ್ಕಳ ವಿಚಾರದಲ್ಲಿ ಕ್ರಮ. ದಾಂಪತ್ಯ ಸುಖ ತೃಪ್ತಿದಾಯಕ. ಉದ್ಯೋಗ ವ್ಯವಹಾರದಲ್ಲಿ ಸ್ಥಿರ ಪ್ರಗತಿ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಕಾಲ

ಕುಂಭ: ಧನಾರ್ಜನೆಯಲ್ಲಿ ಅನಿರೀಕ್ಷಿತ ಬದಲಾವಣೆ. ಸಹೋದ್ಯೋಗಿ, ಸಹೋದರಾದಿ ವರ್ಗದಿಂದ ಸಂತೋಷ. ಆರೋಗ್ಯ ವೃದ್ಧಿ. ವ್ಯವಹಾರ ಉದ್ಯೋಗದಲ್ಲಿ ಗೌರವ. ಧಾರ್ಮಿಕ ಕಾರ್ಯಕ್ರಮಗಳಿಗೆ ಧನವ್ಯಯ

ಮೀನ: ಕಫ‌ ವಾತದಿಂದ ಕೂಡಿದ ಶಾರೀರಿಕ ಆರೋಗ್ಯ. ಉತ್ತಮ ಗೌರವದಿಂದ ಕೂಡಿದ ಧನಾರ್ಜನೆ. ಸಹೋದ್ಯೋಗಿಗಳಿಂದ ಸಹೋದರಾದಿ ವರ್ಗ ದವರಿಂದ ಸಾಮಾನ್ಯ ಸಹಕಾರ. ಭೂಮಿ ವಾಹನಾದಿ ಸುಖ ವೃದ್ಧಿ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

1

Daily horoscope: ಈ ರಾಶಿಯ ಗೃಹಿಣಿಯರ ಆದಾಯ  ಹೆಚ್ಚಳವಾಗಲಿದೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.