ಸೋಮವಾರದ ನಿಮ್ಮ ರಾಶಿಫಲ : ಇಲ್ಲಿದೆ ನೋಡಿ ಗ್ರಹಬಲ


Team Udayavani, Aug 16, 2021, 7:24 AM IST

rwytju11111111111

ಮೇಷ: ಮಾತೃ ಸಮಾನರಿಂದ ಮನಃ ಸಂತೋಷ. ಮಿತ್ರರ ಸಹಕಾರ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ ಉದ್ದೇಶಿತ ಕಾರ್ಯ ಸಫ‌ಲತೆ. ವಿದ್ಯಾರ್ಥಿಗಳಿಗೆ ಹಿರಿಯರಿಗೆ ಸುಖ.

ವೃಷಭ: ಜನ ಸಂಪರ್ಕ ವೃದ್ಧಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರ ಅಭಿವೃದ್ಧಿ. ನೂತನ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗುರುಹಿರಿಯರಿಂದ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮ.

ಮಿಥುನ: ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆಗೆ ಅವಕಾಶ. ಆರೋಗ್ಯ ಸುಧಾರಣೆ ಮಿತ್ರರಿಂದ ಸಹಾಯ. ದಾಂಪತ್ಯ ಸಮಾಧಾನಕರ ಅನ್ಯರ ಜವಾಬ್ದಾರಿ ಹೊರುವಾಗ ಎಚ್ಚರಿಕೆ. ಗುರುಹಿರಿಯರಿಂದ ಪ್ರೋತ್ಸಾಹ.

ಕರ್ಕ: ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮವಿದ್ದರೂ ಹಲವು ವಿಧದ ಖರ್ಚಿಗೆ ಮಾರ್ಗ. ದೂರ ಪ್ರಯಾಣ ಸಂಭವ. ಪಾಲುದಾರಿಕೆ ವ್ಯವಹಾರಗಳಲ್ಲಿ ಉದ್ಯೋಗದಲ್ಲಿ ಸಾಮರಸ್ಯ. ದಾಂಪತ್ಯ ಸಾಂಸಾರಿಕ ಸುಖ ಮಧ್ಯಮ.

ಸಿಂಹ: ಪರೋಪಕಾರದಿಂದ ಗೌರವ ಪೂಜ್ಯತೆಗೆ ಭಾಜನರಾಗುವ ಯೋಗ. ಉತ್ತಮ ಧನಾರ್ಜನೆ. ಪ್ರಯಾಣದಿಂದ ಲಾಭ. ಗುರುಹಿರಿಯರಿಂದ ಸುಖ ಸಂತೋಷ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ ಉತ್ತಮ.

ಕನ್ಯಾ: ಉತ್ತಮ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಪಾಲುದಾರಿಕೆ ವ್ಯವಹಾರ ಉದ್ಯೋಗದಲ್ಲಿ ಅಭಿವೃದ್ಧಿಯಾದರೂ ಸಹನೆ ತಾಳ್ಮೆ ಯಿಂದಿರಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗಿ ಬರುವ ಸಮಯ.

ತುಲಾ: ಸಂಪತ್ತು ವೃದ್ಧಿ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಕಾಲ. ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ಸಾಂಸಾರಿಕ ಸುಖದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಬದಲಾವಣೆಯ ಸಮಯ ಉತ್ತಮ . ಗುರುಹಿರಿಯರ ಆರೋಗ್ಯ ಉತ್ತಮ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಭೂ, ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿಬರುವ ಸಮಯ.

ಧನು: ದಾಂಪತ್ಯದಲ್ಲಿ ಸಹನೆ ತಾಳ್ಮೆ ಇರಲಿ. ಮಾಡುವಂತಹ ಕಾರ್ಯಗಳಲ್ಲಿ ಗುರುಹಿರಿಯರ ಮಾರ್ಗದರ್ಶನದಿಂದ ಅಭಿವೃದ್ಧಿ. ಧನಾರ್ಜನೆ ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಶ್ರೇಯಸ್ಸು.

ಮಕರ: ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಲಭ್ಯ. ಪತ್ರವ್ಯವಹಾರ, ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಜಾಗೃತೆ. ವಿದ್ಯಾರ್ಥಿಗಳಿಗೆ ಸದಾವಕಾಶ. ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆಯಿದ್ದರೂ ದುಂದು ವೆಚ್ಚ ಕ್ಕೆ ಕಡಿವಾಣ.

ಕುಂಭ: ದೂರ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಒಳ್ಳೆಯ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ. ಗುರುಹಿರಿಯರಿಂದ ಬೆಂಬಲ. ಸಾಂಸಾರಿಕ ಸುಖ ತೃಪ್ತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ ಲಭ್ಯ.

ಮೀನ: ಸಾಹಸ, ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರವ್ಯವಹಾರಾದಿ ವಿಚಾರಗಳಲ್ಲಿ ಜಾಗೃತೆ. ದಾಂಪತ್ಯ ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫ‌ಲ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.