ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡುವುದು ತುಂಬಾ ಮುಖ್ಯ


Team Udayavani, Oct 17, 2021, 7:55 AM IST

daily-horoscope

ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ, ಚರ್ಚೆ ಇತ್ಯಾದಿ ಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖ ಫ‌ಲ ಒದಗೀತು. ಧನಸಂಪತ್ತಿನ ವೃದ್ಧಿ.

ವೃಷಭ: ಧೈರ್ಯದಿಂದ ಕೂಡಿದ ದಿನ. ವಿದ್ಯೆ ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲ ಕೆಲಸ ಕಾರ್ಯಗಳಲ್ಲೂ ಶ್ರೇಯಸ್ಸು. ಕೀರ್ತಿ ಲಭ್ಯ.

ಮಿಥುನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ನಿರೀಕ್ಷಿತ ಸುಖ ಅನುಭವವಾದೀತು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ಮನ್ನಣೆ.

ಕಟಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಹೆಚ್ಚಿನ ಪರಿಶ್ರಮದಿಂದ ಕೂಡಿದ ಉದ್ಯೋಗ ವ್ಯವಹಾರದಿಂದ ದೇಹಾಯಾಸ ಸಂಭವ.

ಸಿಂಹ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ಧನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.

ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ ಸಂತೋಷ.

ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆಯಿಂದ ನಡೆ ಹೆಚ್ಚಿನ ಪ್ರಗತಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು ತೋರೀತು. ಗುರುಹಿರಿಯರಿಂದ ಪ್ರಾಪ್ತವಾದ ಉತ್ತಮ ಮಾರ್ಗದರ್ಶನ.

ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ. ಬುದ್ಧಿವಂತಿಕೆ ಯಿಂದ ಕೂಡಿದ ಕಾರ್ಯವೈಖರಿ. ಪರಿಶ್ರಮಕ್ಕೆ ತಕ್ಕ ಧನಾರ್ಜನೆ ಪ್ರಾಪ್ತಿ. ಭೂಮಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಧನು: ದೀರ್ಘ‌ ಪ್ರಯಾಣ. ಉದ್ಯೋಗ ವ್ಯವಹಾರ ದಲ್ಲಿ ಪ್ರಗತಿ. ಆದರೆ ದೇಹಾಯಾಸ ಸಂಭವ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫ‌ಲತೆ. ಗೃಹೋಪವಸ್ತುಗಳ ಸಂಗ್ರಹಕ್ಕೆ ಅಧಿಕ ಧನವ್ಯಯ ಸಂಭವ.

ಮಕರ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ. ಅಧಿಕ ಧನ ಸಂಚಯನ. ಮಕ್ಕಳಿಂದ ಸುಖ ಸಂತೋಷ. ಸಣ್ಣ ಪ್ರಯಾಣ ಸಂಭವ.

ಮೀನ: ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ವೃದ್ಧಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾದರೆ ಅಭವೃದ್ಧಿ ಸಂಭವ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

1-24-monday

Daily Horoscope: ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ, ಆರೋಗ್ಯದತ್ತ ಗಮನವಿರಲಿ

1-24-sunday

Daily Horoscope: ಕುಟುಂಬದಲ್ಲಿ ವಿವಾಹ ಮಾತುಕತೆ, ಬಂಧು ಮಿತ್ರರಿಂದ ಶುಭ ಸಮಾಚಾರ

1-24-saturday

Daily Horoscope: ಕಾಲೆಳೆಯುವ ಪ್ರಯತ್ನಗಳನ್ನು ಕೊಡವಿ ಮುಂದಡಿಯಿಡುವುದರಿಂದ ವಿಜಯ

1-24-friday

Daily Horoscope: ತರಾತುರಿಯಲ್ಲಿ ಕಾರ್ಯ ಮುಗಿಸುವ ಪ್ರಯತ್ನ ಬೇಡ, ವ್ಯವಹಾರದಲ್ಲಿ ಲಾಭ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.