ನಿಮ್ಮ ಗ್ರಹಬಲ: ನಿಮ್ಮ ಇಂದಿನ ರಾಶಿ ಭವಿಷ್ಯ


Team Udayavani, Jan 2, 2021, 7:37 AM IST

ನಿಮ್ಮ ಗ್ರಹಬಲ: ನಿಮ್ಮ ಇಂದಿನ ರಾಶಿ ಭವಿಷ್ಯ

2-01-2021

ಮೇಷ: ಖಚಿತ ನಿರ್ಧಾರಕ್ಕೆ ಬರಲಾಗದಂತಹ ಪರಿಸ್ಥಿತಿ. ಆತಂಕದಿಂದಲೇ ಕಾರ್ಯಸಿದ್ಧಿಯಾಗಲಿದೆ. ಮಧ್ಯವರ್ತಿಯಾಗಬೇಕಾದ ಸಂದಿಗ್ಧ ಪರಿಸ್ಥಿತಿ. ಅಪ್ತೇಷ್ಟರ ವಲಯದಲ್ಲಿ ನಿಮಗೆ ಮಾನ್ಯತೆ ಸಿಗಲಿದೆ.

ವೃಷಭ: ಉದ್ಯೋಗ ವ್ಯವಹಾರದಲ್ಲಿ ಪ್ರಗತಿ ಇರುತ್ತದೆ. ಆರ್ಥಿಕ ಅಡಚಣೆ ನಡುವೆಯೇ ಇಚ್ಛಿತ ನಿರ್ಧಾರವು ಕಾರ್ಯರೂಪಕ್ಕೆ ಬರಲಿದೆ. ಗೃಹದಲ್ಲಿ ಶುಭಮಂಗಲ ಕಾರ್ಯನಿಮಿತ್ತ ಸಂಭ್ರಮ. ಆತ್ಮೀಯರಿಂದ ಪ್ರಶಂಸೆ.

ಮಿಥುನ: ವಿಶೇಷವಾದ ಆಸಕ್ತಿಯಿಂದ ಕೆಲಸ, ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ಸಕಾಲದಲ್ಲಿ ಸರಿಯಾದ ನಿರ್ಧಾರದಿಂದ ಮನತೃಪ್ತಿ ಸಿಗಲಿದೆ. ಬಂಧುಮಿತ್ರರ ಆಗಮನದಿಂದ ಖರ್ಚುವೆಚ್ಚ ಹೆಚ್ಚಾಗಲಿದೆ.

ಕರ್ಕ: ಋಣ ಪರಿಹಾರಾರ್ಥ ಪ್ರಗತಿಪರ ಚಟುವಟಿಕೆಗಳು ಕಂಡುಬಂದಾವು. ಅಜೀರ್ಣ, ಉದರ ಉಪದ್ರವಗಳು ನಿಮ್ಮನ್ನು ಕಾಡಲಿದೆ. ಆತ್ಮೀಯರ ಆಕಸ್ಮಿಕ ಭೇಟಿಯಿಂದ ಸಂತಸವಾದೀತು. ದಿನಾಂತ್ಯ ಶುಭವಿದೆ.

ಸಿಂಹ: ವಿಲಾಸೀ ಸಾಮಾಗ್ರಿಗಳ ಖರೀದಿಯಿಂದ ಸಂತೃಪ್ತಿ ಸಿಗಲಿದೆ. ಮನೋಕಾಮನೆ ಪೂರೈಕೆಯಿಂದ ಮನಸ್ಸಿಗೆ ಸಮಾಧಾನ ದೊರಕಲಿದೆ. ಗೃಹ ಖರೀದಿ, ಯಾ ನಿವೇಶನ ಖರೀದಿಯು ಕಂಡುಬಂದೀತು. ಮುನ್ನಡೆಯಿರಿ.

ಕನ್ಯಾ: ಆತ್ಮೀಯರಿಂದ ನೆರವಿನ ಹಸ್ತ ಕಂಡುಬರಲಿದೆ. ವೃತ್ತಿರಂಗದಲ್ಲಿ ನಿರೀಕ್ಷಿತ ಬಾಹ್ಯ ನೆರವು ಲಭ್ಯವಾಗಲಿದೆ. ಕೀಳರಿಮೆ, ದೌರ್ಬಲ್ಯಗಳಿಂದ ಚೇತರಿಸಿಕೊಳ್ಳಲಿರುವ ಸೂಚನೆ ಕಂಡುಬಂದು ಸಮಾಧಾನ.

ತುಲಾ: ಲಾಭಯುಕ್ತ – ವ್ಯವಹಾರದಲ್ಲಿ ಜಯಶೀಲರಾಗುವಿರಿ. ಕುಟುಂಬದಲ್ಲಿ ಶುಭ ಮಂಗಲ ಕಾರ್ಯದ ಚಟುವಟಿಕೆ ಕಂಡುಬರಲಿದೆ. ಅಚ್ಚರಿಯ ರೀತಿಯಲ್ಲಿ ಅಧಿಕಾರಿಗಳ ವಕ್ರ ದೃಷ್ಟಿಯಿಂದ ಪಾರಾಗುವಿರಿ.

ವೃಶ್ಚಿಕ: ಅಜಾಗ್ರತೆಯಿಂದ ಅಮೂಲ್ಯ ವಸ್ತು ಕಳೆದುಕೊಳ್ಳುವ ಸಾಧ್ಯತೆ ಕಂಡುಬರಲಿದೆ. ಅನಗತ್ಯವಾದ ವೆಚ್ಚವನ್ನು ಕಡಿಮೆ ಮಾಡಿರಿ. ಮಾನಸಿಕವಾಗಿ ನಿಮಗೆ ಕಿರಿಕಿರಿ ಕಂಡುಬಂದೀತು. ನೆಮ್ಮದಿಗಾಗಿ ಪ್ರಾರ್ಥಿಸಿರಿ.

ಧನು: ಅಸಮರ್ಥನೆಯ ಭಾವನೆಯಿಂದ ಮನೋಚಾಂಚಲ್ಯ ಕಾಡಲಿದೆ. ಧೈರ್ಯದಿಂದ ಪರಿಸ್ಥಿತಿಯನ್ನು ಎದುರಿಸುವುದು ಮುಖ್ಯ. ನಿರೀಕ್ಷಿತ ಮೂಲಗಳಿಂದ ಧನಾಗಮನವು ಕಂಡುಬಂದೀತು. ಕಿರು ಪ್ರಯಾಣವಿದೆ.

ಮಕರ: ಅನಗತ್ಯವಾದ ವಿಷಯಗಳಲ್ಲಿ ನಿಮ್ಮ ಆಗಮನ ಬೇಡ. ದೈಹಿಕ ಶ್ರಮ ಕಂಡು ಬರುವುದು. ನಿಮ್ಮ ಭಾವನೆಗಳಿಗೆ ಒಳ್ಳೆಯ ಬೆಲೆ ಬರಲಿದೆ. ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಚರ್ಚೆ.

ಕುಂಭ: ಹೊರೆಯಾಗಲಿರುವ ಹೊಣೆಗಾರಿಕೆಯಿಂದ ಮನಸ್ಸು ರೋಸಿ ಹೋದೀತು. ವೃತ್ತಿರಂಗದಲ್ಲಿ ಪರಿಸ್ಥಿತಿ ಅನುಗುಣವಾಗಿ ಚರ್ಚಿಸಬೇಕಾದ ಸಂದಿಗ್ದಿತೆ. ಅಧಿಕಾರದಲ್ಲಿರುವ ಮಿತ್ರರಿಂದ ಉಪಯುಕ್ತ ಕೊಡುಗೆ ಸಿಗಲಿದೆ.

ಮೀನ: ಕುಟುಂಬದಲ್ಲಿ ಶುಭ ಕಾರ್ಯ ನಿಮಿತ್ತ ಸಂತಸವಾಗಲಿದೆ. ವಿವಾದದಲ್ಲಿ ತಟಸ್ಥ ನಿಲುವು ತಾಳಿರಿ. ಅನುಕಂಪ ಗಳಿಸುವ ಯತ್ನದಲ್ಲಿ ಹಾಸ್ಯಕ್ಕೆ ಗುರಿಯಾಗಬೇಕಾದ ಸನ್ನಿವೇಶ ಎದುರಾಗಲಿದೆ. ಜಾಗ್ರತೆ ಮಾಡಿರಿ.

ಎನ್.ಎಸ್.ಭಟ್

ಟಾಪ್ ನ್ಯೂಸ್

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.