ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮನವಿದ್ದರೂ ಹಲವು ವಿಧದ ಖರ್ಚಿಗೆ ಮಾರ್ಗಗಳು ತೋರಿಬಂದಾವು.


Team Udayavani, Jan 5, 2022, 7:58 AM IST

daily-horoscope

ಮೇಷ: ಮಾತೃ ಸಮಾನರಿಂದ ಮನಃಸಂತೋಷ. ಮಿತ್ರರರ ಸಹಕಾರ. ಭೂಮಿ, ವಾಹನ, ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಉದ್ದೇಶಿತ ಕಾರ್ಯ ಸಫ‌ಲತೆಯಿಂದ ಸಂಭ್ರಮದ ವಾತಾವರಣ.

ವೃಷಭ:ಜನ ಸಂಪರ್ಕ ವೃದ್ಧಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನೂತನ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ಕಟಕ:ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮನವಿದ್ದರೂ ಹಲವು ವಿಧದ ಖರ್ಚಿಗೆ ಮಾರ್ಗಗಳು ತೋರಿಬಂದಾವು. ದೂರ ಪ್ರಯಾಣ ಸಂಭವ. ಪಾಲುದಾರಿಕೆ ವ್ಯವಹಾರಗಳಲ್ಲಿ ಉದ್ಯೋಗದಲ್ಲಿ ಸಾಮರಸ್ಯ ಕಾಪಾಡಿ. ಹಿರಿಯರ ಆರೋಗ್ಯ ಗಮನಿಸಿ.
ಸಿಂಹ: ಪರೋಪಕಾರದಿಂದ ಗೌರವ ಪೂಜ್ಯತೆಗೆ ಭಾಜನರಾಗುವ ಯೋಗ. ಉತ್ತಮ ಧನಾರ್ಜನೆ. ಪ್ರಯಾಣದಿಂದ ಲಾಭ. ಗುರುಹಿರಿಯ ರಿಂದ ಸುಖ ಸಂತೋಷ ವೃದ್ಧಿ. ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿಬರುವ ಕಾಲ.
ಕನ್ಯಾ:ಆರೋಗ್ಯ ಗಮನಿಸಿ. ಪಾಲುದಾರಿಕೆ ವ್ಯವಹಾರ ಉದ್ಯೋಗಗಳಲ್ಲಿ ಅಭಿವೃದ್ಧಿ ತೋರಿದರೂ ಸಹನೆ ತಾಳ್ಮೆಯಿಂದ ವ್ಯವಹರಿಸಿ. ಉತ್ತಮ ಧನಾರ್ಜನೆ. ದೂರ ಪ್ರಯಾಣ ಸಂಭವ. ಗೃಹದಲ್ಲಿ ಸಂತಸದ ವಾತಾವರಣ. ನೂತನ ಮಿತ್ರರ ಭೇಟಿ.
ತುಲಾ: ವಿದ್ಯಾರ್ಥಿಗಳಿಗೆ, ವ್ಯಾಪಾರಸ್ಥರಿಗೆ, ಉದ್ಯೋಗಸ್ಥರಿಗೆ ಸರಿಯಾದ ಮನ್ನಣೆ ದೊರೆಕಿ ಸುಖ ಸಂತೋಷದಿಂದ ಸಂಭ್ರಮಿಸುವ ಸಮಯ. ಧನವೃದ್ಧಿ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮ ದಿಂದ ಅಭಿವೃದ್ಧಿ. ನೂತನ ಮಿತ್ರರ ಸಮಾಗಮ.
ವೃಶ್ಚಿಕ: ಉದಾರತೆ, ಧೈರ್ಯ, ವಿವೇಚನೆ ಪರಾಕ್ರಮ ನಾಯಕತ್ವ ಗುಣದಿಂದ ಜನ ಮನ್ನಣೆ. ಉದ್ಯೋಗಸ್ಥರಿಗೆ ವ್ಯವಹಾರಸ್ಥರಿಗೆ ಪ್ರಗತಿ ಎಲ್ಲರ ಪ್ರೀತಿ ಸಂಪಾದಿಸುವ ಸಮಯ. ಅನಿರೀಕ್ಷಿತ ಧನ ಸಂಪಾದನೆ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ.
ಧನು: ಆರೋಗ್ಯ ವಿಚಾರದಲ್ಲಿ ಗಮನ ಹರಿಸಿ. ಗುರುಹಿರಿಯರೊಂದಿಗೆ ತಾಳ್ಮೆ ಸಮಾಧಾನದಿಂದ ವ್ಯವಹರಿಸಿ. ಪ್ರಯಾಣದಿಂದ ಶುಭಫ‌ಲ. ವ್ಯಾಪಾರ ವಹಿವಾಟು ಉದ್ಯೋಗ ನಿರತರಿಗೆ ತೃಪ್ತಿದಾಯಕ ದಿನ. ಧಾರ್ಮಿಕ ಕಾರ್ಯದಲ್ಲಿ ತೃಪ್ತಿ.
ಮಕರ: ಪರರಿಗೆ ಸಹಾಯ ಮಾಡು ವಾಗ ಪೂರ್ವಾಪರ ವಿಚಾರ ತಿಳಿದು ಕಾರ್ಯ ನಿರ್ವಹಿಸಿ. ದೂರ ಪ್ರಯಾಣ ಅನುಕೂಲಕಾರಿಯಾಗ ಲಾರದು. ಖರ್ಚಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ. ದಾಂಪತ್ಯ ತೃಪ್ತಿಕರ.
ಕುಂಭ: ನಿರೀಕ್ಷಿತ ಧನಾಗಮನವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರೀತು. ನೂತನ ಮಿತ್ರರ ಸಂಪರ್ಕವನ್ನು ಸರಿ ಯಾಗಿ ಉಪಯೋಗಿಸಿಕೊಳ್ಳುವುದರಿಂದ ಪ್ರಗತಿ. ಪ್ರಯಾಣ ಲಾಭಕರ. ದಾಂಪತ್ಯ ಸಾರಸ್ಯಕ್ಕೆ ಪ್ರಯತ್ನಿಸಿ.
ಮೀನ: ಮಾನಸಿಕ ಆರೋಗ್ಯ ಸುದೃಢವಾಗಿದ್ದರೂ ದೈಹಿಕ ಆರೋಗ್ಯದ ಬಗ್ಗೆ ಗಮನವಿರಲಿ. ವಿದ್ಯಾರ್ಥಿ ಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಕಾರ ದಿಂದ ಪ್ರಗತಿ ಜನಮನ್ನಣೆ.

 

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

1

Daily horoscope: ಈ ರಾಶಿಯ ಗೃಹಿಣಿಯರ ಆದಾಯ  ಹೆಚ್ಚಳವಾಗಲಿದೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.