ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ


Team Udayavani, Jan 22, 2022, 7:30 AM IST

daily-horoscope

ಮೇಷ: ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಅಪೇಕ್ಷಿಸಿದಂತೆ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ಅಭಿವೃದ್ಧಿಗಾಗಿ ಧನವ್ಯಯ ಸಂಭವ. ಅವಿವಾಹಿತರಿಗೆ ವಿವಾಹ ಭಾಗ್ಯ.

ವೃಷಭ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ.

ಮಿಥುನ :ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಹೋದರ ಸಮಾನರಿಂದ ಸಂದಭೋìಚಿತವಾಗಿ ಸಹಾಯ ಸಂಭವ. ಗೃಹದಲ್ಲಿ ಸಣ್ಣ ಪುಟ್ಟ ಕಿರಿಕಿರಿಗಳು ತೋರಬಹುದು.

ಕಟಕ: ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಹೆಚ್ಚಿದ ದೇಹಾಯಾಸ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನಮಾನ.

ಕನ್ಯಾ: ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ, ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ಆರೋಗ್ಯ ಉತ್ತಮ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಗುರುಹಿರಿಯರ ಮೇಲಧಿಕಾರಿಗಳ ಸಹಕಾರ ಮಾರ್ಗದರ್ಶನ ಲಾಭ. ಸಹೋದ್ಯೋಗಿಗಳಿಂದಲೂ ಸಹೋದರಾದಿ ವರ್ಗದವರಿಂದ ಪ್ರೋತ್ಸಾಹ.

ವೃಶ್ಚಿಕ: ಅಧಿಕ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನ. ಎಲ್ಲಾ ವಿಧದಲ್ಲೂ ಯಶಸ್ಸು ಲಭಿಸುವ ಅವಕಾಶ. ಈ ದಿನವನ್ನು ಸರಿಯಾಗಿ ಉಪಯೋಗಿಸಿ. ಗೌರವ, ಅಧಿಕ ಧನಾರ್ಜನೆ, ಗುರುಹಿರಿಯರ ಪ್ರೋತ್ಸಾಹ, ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ. ಶುಭ ಫ‌ಲ.

ಧನು :ಆರೋಗ್ಯದಲ್ಲಿ ಸುಧಾರಣೆ. ಜವಾಬ್ದಾರಿಯುತ ಕೆಲಸ ಕಾರ್ಯ ವೈಖರಿಯಿಂದ ಜನಮನ್ನಣೆ, ಸ್ಥಾನ ಸುಖ ವೃದ್ಧಿ. ಅನ್ಯರ ಸಹಕಾರ ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ಹಿರಿಯರ ಆರೋಗ್ಯ ಗಮನಿಸಿ .

ಮಕರ: ಆರೋಗ್ಯ ಸ್ಥಿರ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಲಾಭ. ಸ್ಥಾನಾದಿ ಸುಖ. ರಾಜಕೀಯ ಸರಕಾರಿ ಕ್ಷೇತ್ರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ಸಾಂಸಾರಿಕ ಸುಖ ಹರ್ಷದಾಯಕ. ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಕುಂಭ: ಉತ್ತಮ ವಾಕ್‌ಚತುರತೆ. ಗಾಂಭೀರ್ಯ ಪ್ರದರ್ಶನದಿಂದ ಎಲ್ಲಾ ವ್ಯವಹಾರಗಳಲ್ಲಿ ಜಯ. ಆಸ್ತಿ ವಾಹನಾದಿ ಲಾಭ. ಅಧಿಕ ಗೌರವದಿಂದ ಕೂಡಿದ ಧನಾರ್ಜನೆ. ಧಾರ್ಮಿಕ ಚಟುವಟಿಕೆಗಳಲ್ಲಿ ನೇತೃತ್ವ. ಆರೋಗ್ಯ ಗಣನೀಯ ವೃದ್ಧಿ. ಮಾನಸಿಕ ತೃಪ್ತಿ.

ಮೀನ: ಉತ್ತಮ ಆರೋಗ್ಯ.ಜವಾಬ್ದಾರಿಯುತ ಉದ್ಯೋಗ ವ್ಯವಹಾರದಿಂದ ಎಲ್ಲರ ಪ್ರಶಂಸೆ ಸಂಭವ. ಸಂದರ್ಭಕ್ಕೆ ಸರಿಯಾದ ಉಪಾಯ ಆಲೋಚನೆಯಿಂದ ಕೂಡಿದ ಕಾರ್ಯವೈಖರಿ. ದೂರಪ್ರಯಾಣದಿಂದ ಧನಾರ್ಜನೆ. ಸಂಸಾರಕ್ಕೆ ಗಮನ ನೀಡಿ. ಆಸ್ತಿ ವಿಚಾರದಲ್ಲಿ ತಾಳ್ಮೆಯ ನಿರ್ಣಯ ಅಗತ್ಯ. ವಿದ್ಯಾರ್ಥಿಗಳಿಗೆ ಗುರುಹಿರಿಯರ ಪ್ರೋತ್ಸಾಹ.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.