ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ.


Team Udayavani, Feb 7, 2022, 7:59 AM IST

cZDvzsv

ಮೇಷ: ವಾಹನ ಭೂಮಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ ಸರಕಾರೀ ವ್ಯವಹಾರಗಳಲ್ಲಿ ಜವಾಬ್ದಾರಿಯಿಂದ ಕೂಡಿದ ಚಟುವಟಿಕೆ. ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಸಂತೋಷದಿಂದ ಸಮಯ ಕಳೆಯುವ ಅವಕಾಶ ಲಭ್ಯ.

ವೃಷಭ :ಜವಾಬ್ದಾರಿಯುತ ಕಾರ್ಯವೈಖರಿಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕ. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಹಣಕಾಸಿನ ಬಗ್ಗೆ ಮತ್ತೂಬ್ಬರಲ್ಲಿ ದಾಕ್ಷಿಣ್ಯ ಬೇಡ.

ಕಟಕ : ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅದ್ಯಯನಶೀಲರಿಗೆ ಹೆಚ್ಚಿನ ಅವಕಾಶ. ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರವ್ಯವಹಾರದಲ್ಲಿ ಎಚ್ಚರಿಕೆವಹಿಸಿದರಿಂದಲೂ ಕಾರ್ಯ ಸಫ‌ಲತೆ. ಅನ್ಯರಿಗೆ ಸಹಾಯ ಮಾಡುವಾಗ ಜಾಗರೂಕತೆ. ದಾಂಪತ್ಯ.

ಕನ್ಯಾ : ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ತೃಪ್ತಿ.

ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆಯಿಂದ ಹೆಚ್ಚಿನ ಪ್ರಗತಿ ಗೌರವ. ಧನಾರ್ಜನೆಗೆ ಸರಿಸಮಾನವಾದ ಖರ್ಚು ತೋರೀತು. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಗುರುಹಿರಿಯರಿಂದ ಮಾರ್ಗದರ್ಶನ. ಆರೋಗ್ಯ ಗಮನಿಸಿ.

ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಪರಿಶ್ರಮಕ್ಕೆ ತಕ್ಕ ಧನಾರ್ಜನೆ. ಭೂ ವಿಚಾರದಲ್ಲಿ ಮುನ್ನಡೆ. ಅಧ್ಯಯನ ನಿರತರಿಗೆ ಉತ್ತಮ ಸೌಕರ್ಯ.

ಧನು: ದೀರ್ಘ‌ ಪ್ರಯಾಣ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆದರೆ ದೇಹಾಯಾಸ ಸಂಭವ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫ‌ಲತೆ. ಗೃಹೋಪವಸ್ತುಗಳ ಸಂಗ್ರಹಕ್ಕೆ ಅಧಿಕ ಧನವ್ಯಯ. ಗುರುಹಿರಿಯರ ಆರೋಗ್ಯ ಸುದೃಢ.

ಮಕರ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ. ಅಧಿಕ ಧನ ಸಂಚಯನ. ಮಕ್ಕಳಿಂದ ಹೆಚ್ಚಿದ ಸುಖ ಸಂತೋಷ. ಸಣ್ಣ ಪ್ರಯಾಣ ಸಂಭವ.

ಕುಂಭ: ಅಭಿವೃದ್ಧಿದಾಯಕ ಚಟುವಟಿಕೆ. ಆರೋಗ್ಯದಲ್ಲಿ ಸುಧಾರಣೆ. ಸಂದರ್ಭೋಚಿತವಾಗಿ ಕಾರ್ಯವೈಖರಿ. ಉತ್ತಮ ಧನ ಲಾಭ ವಾಕ್‌ಚತುರತೆಯಿಂದ ಜನರಂಜನೆ ಎಲ್ಲರ ಪ್ರೀತಿ ಸಂಪಾದನೆ. ಗೃಹದಲ್ಲಿ ಸಂಭ್ರಮದ ವಾತಾವರಣ.

ಮೀನ: ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ವೃದ್ಧಿ. ತಾಳ್ಮೆ ಸಹನೆಯಿಂದ ಕಾರ್ಯಪ್ರವೃತ್ತರಾದರೆ ಅಭಿವೃದ್ಧಿ ಸಂಭವ. ಅವಿವಾಹಿತರಿಗೆ ವಿವಾಹ ಭಾಗ್ಯ.

 

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.