ಫೆಬ್ರವರಿ 04: ತಿಂಗಳ ಮೊದಲ ಮಂಗಳವಾರ ಯಾರಿಗೆ ಶುಭವಾಗಲಿದೆ?


Team Udayavani, Feb 4, 2020, 9:56 AM IST

horo

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದು ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
8884889444

ಇಂದಿನ ರಾಶಿ ಭವಿಷ್ಯ ಹೀಗಿದೆ

ಮೇಷ ರಾಶಿ

ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ. ಇಂದು ಹೆಚ್ಚುವರಿ ಕೆಲಸ ನಿಮಗೆ ಒತ್ತಡ ನೀಡಲಿದೆ. ಆರ್ಥಿಕ ವ್ಯವಹಾರಗಳು ಸುಗಮವಾಗಿ ಮತ್ತು ಲಾಭದಿಂದ ನಡೆಯುತ್ತದೆ.

ವೃಷಭ ರಾಶಿ

ಹೂಡಿಕೆಗಳ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ಕುಟುಂಬಸ್ಥರೊಡನೇ ಚುಟುಕು ಪ್ರವಾಸದ ಯೋಜನೆ ಮಾಡುವಿರಿ. ಪಿತ್ರಾರ್ಜಿತ ಆಸ್ತಿಗಳ ಬಗ್ಗೆ ಕುಟುಂಬದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ. ಲಾಭದ ಕೆಲಸಗಳನ್ನು ಆಯ್ಕೆಮಾಡಿಕೊಳ್ಳುವಿರಿ.

ಮಿಥುನ ರಾಶಿ


ನಿಮ್ಮ ಕೆಲವು ಕಾರ್ಯಗಳಿಗೆ ವಿರೋಧಿಗಳು ವಿರೋಧ ವ್ಯಕ್ತ ಪಡಿಸಬಹುದಾಗಿದೆ, ಶಾಂತರೀತಿಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ಕಚೇರಿ ವ್ಯಾಜ್ಯಗಳು ಈದಿನ ಬಗೆಹರಿಯುವುದು ಕಂಡುಬರುತ್ತದೆ. ನಿಮ್ಮ ಪಿತ್ರಾರ್ಜಿತ ಆಸ್ತಿ ವಿವಾದಗಳು ನಿಮ್ಮಂತೆಯೇ ಗೆಲುವು ಲಭಿಸುವ ಲಕ್ಷಣ ಕಂಡು ಬರಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಬಳಿ ಚರ್ಚಿಸಿ ಅಪಹಾಸ್ಯಕ್ಕೆ ಈಡಾಗಬೇಡಿ. ವ್ಯವಹಾರಗಳಲ್ಲಿ ಆದಷ್ಟು ಅಧ್ಯಯನಶೀಲತೆ ಯಿಂದ ಪಾಲ್ಗೊಳ್ಳುವುದು ಮುಖ್ಯ.

ಕರ್ಕಟಾಕ ರಾಶಿ


ಸಹೋದರರ ವಿಶ್ವಾಸ ಗಳಿಸಿಕೊಳ್ಳುವ ಕಾರ್ಯ ನಿಮ್ಮಿಂದ ನಡೆಯಬೇಕಾಗಿದೆ. ಸಂಗಾತಿಯ ಧೈರ್ಯ ಹಾಗೂ ಅವರ ಬುದ್ಧಿವಂತಿಕೆ ನಿಮ್ಮ ಪ್ರತಿಯೊಂದು ಯೋಜನೆಗಳಿಗೆ ಅವಶ್ಯಕವಾಗಿ ಕಂಡುಬರುತ್ತದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ.

ಸಿಂಹ ರಾಶಿ


ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.

ಕನ್ಯಾ ರಾಶಿ

ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಅವಶ್ಯ.

ತುಲಾ ರಾಶಿ


ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. . ಬಹುದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ.

ವೃಶ್ಚಿಕ ರಾಶಿ

ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು. ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದು ಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡವುದು ಬೇಡ.

ಧನಸ್ಸು ರಾಶಿ

ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. ಅತಿ ಹೆಚ್ಚು ಹಣಮಾಡಬೇಕೆಂಬ ನಿಮ್ಮ ಬಯಕೆ ಮೂಡಿದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿರಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭ ಕಾರಿಯಾಗಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಸಂಗತಿಗಳು ಜರಗಲಿದೆ.

ಮಕರ ರಾಶಿ

ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ. ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ.

ಕುಂಭ ರಾಶಿ

ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ. ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ.

ಮೀನ ರಾಶಿ

ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಬುದ್ಧಿವಂತಿಕೆಯಿಂದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗುವುದು ನಿಶ್ಟಿತ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನದಿಂದ ಕಾಯ್ದುಕೊಳ್ಳಿ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.