ಫೆಬ್ರವರಿ 28: ಶುಭ ಶುಕ್ರವಾರದ ನಿಮ್ಮ ದಿನ ಭವಿಷ್ಯ ಹೀಗಿದೆ


Team Udayavani, Feb 28, 2020, 9:39 AM IST

Horoscope-Daily

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.

ಮೇಷ

ನಿಶ್ಚಿತ ಗುರಿ ಸಾಧನೆಗಾಗಿ ಶ್ರಮ ವಹಿಸಬೇಕಾದೀತು. ಖಾದ್ಯತೈಲ ವ್ಯಾಪಾರಿಗಳಿಗೆ ಲಾಭ. ಮಿಶ್ರ ಭಾವನೆಯ ದಿನವಾಗಲಿದೆ. ಪತ್ನಿಯಿಂದ ಸಂಪೂರ್ಣ ಸಹಕಾರ ದೊರಕಿ ನೆಮ್ಮದಿ ಮೂಡುವುದು.

ವೃಷಭ

ರಾಜಕೀಯ ವ್ಯಕ್ತಿಗಳೊಂದಿಗೆ ಒಡನಾಟ. ಆಪ್ತ ವ್ಯಕ್ತಿಗಳ ಕೆಲಸವೊಂದನ್ನು ನೆರವೇರಿಸುವ ಸಲುವಾಗಿ ಹೆಚ್ಚಿನ ಜವಾಬ್ದಾರಿ. ಮನೆಯವರ ಆಸೆ, ಆಕಾಂಕ್ಷೆಗಳ ಬಗ್ಗೆ ನಿರಾಸಕ್ತಿ ತೋರಿ ಅವಗಣನೆಗೆ ಪಾತ್ರರಾಗುವ ಸಾಧ್ಯತೆ.

ಮಿಥುನ

ವೃತ್ತಿಯಲ್ಲಿ ಪೈಪೋಟಿ. ಪ್ರಬಲ ಪ್ರತಿಸ್ಪರ್ಧೆಯ ನಡುವೆಯೂ ಪ್ರಯತ್ನದಿಂದಾಗಿ ಗೆಲುವು ನಿಮ್ಮದಾಗಲಿದೆ. ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶ. ನೆಮ್ಮದಿ ತರುವ ದಿನ.

ಕಟಕ

ದಿನದ ಮಟ್ಟಿಗೆ ಮೌನ ವಹಿಸುವುದೇ ಲೇಸು. ಆಸ್ತಿ ವಿಚಾರದಲ್ಲಿ ಅಭಿಪ್ರಾಯಗಳನ್ನು ನೀಡುವಾಗ ಅತ್ಯಂತ ಜಾಗರೂಕರಾಗಿರುವುದು ಉತ್ತಮ. ಆರ್ಥಿಕ ವಿಷಯದಲ್ಲಿ ಉತ್ತಮ ಅವಕಾಶ ಲಭಿಸಲಿದೆ.

ಸಿಂಹ

ಇತರರಿಗೆ ನೆರವಾಗುವ ಮೂಲಕ ಅವ್ಯಕ್ತ ಆನಂದವನ್ನು ಅನುಭವಿಸುವಿರಿ. ಕೃಷಿ ಉತ್ಪನ್ನಗಳಿಂದ ಹೆಚ್ಚಿನ ಆದಾಯ. ಆರ್ಥಿಕ ಸಂಕಷ್ಟಗಳು ದೂರವಾಗಿ ನೆಮ್ಮದಿ. ವಿದ್ಯಾರ್ಥಿಗಳಿಗೆ ಸಾಧನೆಯ ದಿನ.

ಕನ್ಯಾ

ಕಟ್ಟಡ ಸಾಮಗ್ರಿಗಳ ಖರೀದಿ ಮಾಡುವ ಸಾಧ್ಯತೆ ಕಂಡುಬರಲಿದೆ. ಆಭರಣ ವ್ಯಾಪಾರದಿಂದ ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಉದ್ಯೋಗರಂಗದಲ್ಲಿ ಅತ್ಯಂತ ಯಶಸ್ವಿ ದಿನವಾಗಿ ಪರಿಣಮಿಸಲಿದೆ.

ತುಲಾ

ವಿದೇಶದಿಂದ ಪಡೆದ ಮಾಹಿತಿ, ಅನುಭವಗಳನ್ನು ಕಾರ್ಯರೂಪಕ್ಕೆ ತರುವ ಸಾಧ್ಯತೆ. ಪ್ರಪಂಚದ ಕಡೆಗಿನ ನಿಮ್ಮ ದೃಷ್ಟಿ ಬದಲಾಗಲಿದೆ. ಹೊಸ ಯೋಜನೆಗಳನ್ನು ರೂಪಿಸಲು ಅನುಕೂಲಕರ ವಾತಾವರಣ.

ವೃಶ್ಚಿಕ

ಪ್ರಮುಖ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಸಣ್ಣಪುಟ್ಟ ತೊಡಕುಗಳು ಎದುರಾಗಬಹುದು. ಸ್ವ ಪ್ರಯತ್ನದಿಂದ ತೊಡಕುಗಳು ನಿವಾರಣೆಯಾಗಲಿವೆ. ಕೊಟ್ಟ ಮಾತನ್ನು ಉಳಿಸಿಕೊಂಡ ಹೆಮ್ಮೆ ನಿಮ್ಮದಾಗಲಿದೆ.

ಧನು

ಹೆಮ್ಮೆ ಪಡುವಂತಹ ಕೆಲಸಗಳನ್ನು ಯಶಸ್ವಿಯಾಗಿ ನೆರವೇರಿಸುವಿರಿ. ವಿದ್ಯಾರ್ಥಿಗಳಿಗೆ ಅಮೋಘ ಸಾಧನೆಯ ಸಂಭ್ರಮ ಮನೆಮಾಡಲಿದೆ. ಸಂಗಾತಿಯೊಂದಿಗೆ ಕೌಶಲದಿಂದ ಮಾತನಾಡಿ ಮನ ಗೆಲ್ಲುವ ಅವಕಾಶ.

ಮಕರ

ಕಚೇರಿಯ ಕೆಲಸಗಳನ್ನು ಮನೆಯಲ್ಲಿಯೇ ಕುಳಿತು ಯಶಸ್ವಿಯಾಗಿ ಮಾಡಿ ಪೂರೈಸುವ ಸುಯೋಗ. ಸಾರಿಗೆ ಉದ್ಯಮವನ್ನು ನಡೆಸುತ್ತಿರುವವರಿಗೆ ಹೆಚ್ಚಿನ ಆದಾಯ. ವಿಮಾ ಏಜೆಂಟರಿಂದ ಉಪಯುಕ್ತ ಸಲಹೆ.

ಕುಂಭ

ರಾಸಾಯನಿಕ ವಸ್ತುಗಳ ಮಾರಾಟಗಾರರಿಗೆ ಹೆಚ್ಚಿನ ಲಾಭ. ಆಭರಣ ಖರೀದಿಸುವ ಸಾಧ್ಯತೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ವಹಿಸಬೇಕಾಗುವುದು. ಹಿರಿಯರ ಆರೋಗ್ಯದಲ್ಲಿ ಸುಧಾರಣೆ.

ಮೀನ

ವಾಣಿಜ್ಯ ವ್ಯವಹಾರಗಳು ಕೈಗೂಡಿ ಹೆಚ್ಚಿನ ಆದಾಯ ಬರಲಿದೆ. ಶುಭ ಸಮಾರಂಭಗಳಿಗಾಗಿ ವಿಶೇಷ ವೆಚ್ಚ ಭರಿಸಬೇಕಾದೀತು. ಮಕ್ಕಳ ಸಮಸ್ಯೆಗಳಿಗೆ ಪರಿಹಾರ. ಸರ್ಕಾರಿ ನೌಕರರಿಗೆ ಬಿಡುವಿಲ್ಲದ ದಿನವಾಗಲಿದೆ.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

1

Daily horoscope: ಈ ರಾಶಿಯ ಗೃಹಿಣಿಯರ ಆದಾಯ  ಹೆಚ್ಚಳವಾಗಲಿದೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.