Horoscope: ಈ ರಾಶಿಯವರು ಸತ್ಯ ಹೇಳಿದರೆ ನಿಷ್ಠುರಕ್ಕೆ ಗುರಿಯಾಗುವ ಭೀತಿ
Team Udayavani, Mar 1, 2024, 7:21 AM IST
ಮೇಷ: ಕಳೆದ ತಿಂಗಳ ಸಾಧನೆಗಳ ಕಡೆಗೆ ಹಿನ್ನೋಟ ಬೀರಿ ಸಮಾಧಾನ. ನೌಕರರಿಗೆ ಹೊಸ ವ್ಯವಸ್ಥೆಯಿಂದ ಸಂತೋಷ. ಮಹಿಳೆಯರ ಸ್ವಾವಲಂಬನೆ ಯೋಜನೆ ಮುನ್ನಡೆ. ಪಾಲುದಾರಿಕೆ ವ್ಯವಹಾರದಲ್ಲಿ ಆದಾಯ ಹೆಚ್ಚಳ.
ವೃಷಭ: ಆರಂಭದಲ್ಲಿದ್ದ ದೊಡ್ಡ ಪ್ರಮಾಣದ ಪ್ರಗತಿಯ ನಿರೀಕ್ಷೆ ಮುಂದುವರಿಕೆ. ಸರಕಾರಿ ಯೋಜನೆಗಳ ಸೌಲಭ್ಯ ಪಡೆಯುವ ಪ್ರಯತ್ನ ವಿಫಲ. ಸತ್ಯ ಹೇಳಿದರೆ ನಿಷ್ಠುರಕ್ಕೆ ಗುರಿಯಾಗುವ ಭೀತಿ. ಗೃಹದಲ್ಲಿ ಸಂತೃಪ್ತಿಯ ವಾತಾವರಣ.
ಮಿಥುನ: ಧೈರ್ಯ, ಸಾಹಸದ ಪ್ರವೃತ್ತಿ ಕೊಂಚ ಕ್ಷೀಣಿಸಿದ್ದರೂ ಕಾರ್ಯದಲ್ಲಿ ಪ್ರಗತಿ. ಉದ್ಯೋಗ ದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ. ವ್ಯಾಪಾರಿಗಳ ಆದಾಯ ತೆರಿಗೆ ವಿವರ ಸಲ್ಲಿಕೆ. ಮನೆ ಯಲ್ಲಿ ಹಿರಿಯರ ಆರೋಗ್ಯದ ಕಡೆ ಗಮನಹರಿಸಿ.
ಕರ್ಕಾಟಕ: ಶೀಘ್ರ ಉತ್ಕರ್ಷ ಹೊಂದುವ ಆಕಾಂಕ್ಷೆಗೆ ಇಂಬು ಕೊಡುವ ಸನ್ನಿವೇಶ. ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ. ಅಕಸ್ಮಾತ್ ಧನಾಗಮ ಯೋಗ. ಆಪ್ತಮಿತ್ರನಿಂದ ಶುಭವಾರ್ತೆ.ಕುಟುಂಬದ ಹಿರಿ ಮನೆಯಲ್ಲಿ ವಿವಾಹ ಸಮಾರಂಭ.
ಸಿಂಹ: ಶುಭ ಶುಕ್ರವಾರದಂದು ಸಮೃದ್ಧವಾದ ಕಾರ್ಯಶಕ್ತಿ ಯೊಂದಿಗೆ ರಂಗಪ್ರವೇಶ.ಉದ್ಯೋಗ ಕ್ಷೇತ್ರದಲ್ಲಿ ಅಗ್ರಪಂಕ್ತಿಯ ಸ್ಥಾನಮಾನ. ಉದ್ಯಮಕ್ಕೆ ಸರ್ವತೋಮುಖ ಪ್ರಗತಿ. ಹಿರಿಯರು, ಗೃಹಿಣಿಯರು ಮಕ್ಕಳಿಗೆ ಸಮಾಧಾನದ ಅನುಭವ.
ಕನ್ಯಾ: ಪರಿಣತಿ ಹೊಂದಿರುವ ವೃತ್ತಿಯಲ್ಲಿ ಸ್ಥಿರವಾಗುವ ಪ್ರಯತ್ನ. ಸಹೋದ್ಯೋಗಿ ಗಳಿಂದ ಪ್ರತಿಭೆಗೆ ಗೌರವ. ಕುಟುಂಬದ ಹಿರಿಯ ವ್ಯಕ್ತಿಯಿಂದ ಸಹಾನುಭೂತಿಯ ಸಹಕಾರ. ಮಕ್ಕಳ ಕಲಿಕೆ ಆಸಕ್ತಿ ವೃದ್ಧಿಗೆ ಪೂರಕ ವಾತಾವರಣ.
ತುಲಾ: ಡಾಂಭಿಕರ ಕಪಟ ನಾಟಕದೆದುರು ಸೋಲಬೇಡಿ. ದೇವತಾ ಸಾನ್ನಿಧ್ಯ ದರ್ಶನ. ಉದ್ಯೋಗ ಸ್ಥಾನದಲ್ಲಿ ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ. ಹಿತಶತ್ರುಗಳ ಸಂಚಿಗೆ ಸೋಲು. ಗುರು ಸ್ಥಾನ ದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ.
ವೃಶ್ಚಿಕ: ದೈಹಿಕ, ಮಾನಸಿಕ ಆರೋಗ್ಯ ಉತ್ತಮ ಸ್ಥಿತಿಯಲ್ಲಿ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಮುಂದುವರಿಕೆ. ಉದ್ಯಮಿಗಳಿಗೆ ಎದುರಾಳಿಗಳಿಂದ ಹೊಸ ಬಗೆಯ ಪೈಪೋಟಿ. ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಸಹಕಾರಿ ಸಂಸ್ಥೆಗಳ ಸ್ಥಿತಿ ಸುಧಾರಣೆ.
ಧನು: ಕಠಿನ ಮಾರ್ಗದಲ್ಲಿ ಸಂಪಾದನೆ ವೃದ್ಧಿ. ಸಹೋ ದ್ಯೋಗಿಗಳಿಂದ ಸಂಪೂರ್ಣ ಸಹಕಾರ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಮಹಿಳೆಯರ ಉಸ್ತುವಾರಿಯ ಖಾದ್ಯ ಪದಾರ್ಥಗಳ ಘಟಕಕ್ಕೆ ದಾಖಲೆಯ ಲಾಭ.
ಮಕರ: ಆತ್ಮವಿಶ್ವಾಸದೊಂದಿಗೆ ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ನಿಗದಿತ ಸಮಯಕ್ಕೆ ಕಾರ್ಯ ಮುಕ್ತಾಯ. ಉದ್ಯಮ ಉತ್ಪನ್ನಗಳ ಗುಣಮಟ್ಟ ಸುಧಾರಣೆ ಯಿಂದಾಗಿ ಮಾರಾಟ ವೃದ್ಧಿ. ಪ್ರಾಪ್ತ ವಯಸ್ಕ ಕನ್ಯೆಯರಿಗೆ ವಿವಾಹ ಯೋಗ.
ಕುಂಭ: ಆಯೋಜಿತ ಸೇವಾ ಕಾರ್ಯಗಳಲ್ಲಿ ಮುಂದುವರಿಕೆ. ಟೈಲರಿಂಗ್ ವೃತ್ತಿ ಬಲ್ಲವರಿಗೆ ಉದ್ಯೋಗಾವಕಾಶ. ಹೊಸಬರ ಸಂಪರ್ಕ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಮುಕ್ತಾಯ.
ಮೀನ: ಹೊಸ ತಿಂಗಳು ಬಂದೊಡನೆ ಇನ್ನಷ್ಟು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ. ಸರಕಾರಿ ಇಲಾಖೆಗಳವರಿಂದ ಸಹಕಾರ. ಉಪಕೃತ ಸಾರ್ವಜನಿಕರಿಂದ ಪ್ರಶಂಸೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ
Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…