ಜನವರಿ 19: ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ? ಯಾವ ರಾಶಿಯವರು ಏನು ಮಾಡಬೇಕು


Team Udayavani, Jan 19, 2020, 5:56 PM IST

Horo – Astro-main-730

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅದೆಷ್ಟೋ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಸಮಾಲೋಚನೆ ಕರೆ ಮಾಡಿ- 888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69


ಮೇಷ ರಾಶಿ

ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ. ಇಂದು ಹೆಚ್ಚುವರಿ ಕೆಲಸ ನಿಮಗೆ ಒತ್ತಡ ನೀಡಲಿದೆ. ಆರ್ಥಿಕ ವ್ಯವಹಾರಗಳು ಸುಗಮವಾಗಿ ಮತ್ತು ಲಾಭದಿಂದ ನಡೆಯುತ್ತದೆ.


ವೃಷಭ ರಾಶಿ
ಹೂಡಿಕೆಗಳ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ಕುಟುಂಬಸ್ಥರೊಡನೇ ಚುಟುಕು ಪ್ರವಾಸದ ಯೋಜನೆ ಮಾಡುವಿರಿ. ಪಿತ್ರಾರ್ಜಿತ ಆಸ್ತಿಗಳ ಬಗ್ಗೆ ಕುಟುಂಬದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ. ಲಾಭದ ಕೆಲಸಗಳನ್ನು ಆಯ್ಕೆಮಾಡಿಕೊಳ್ಳುವಿರಿ.


ಮಿಥುನ ರಾಶಿ
ನಿಮ್ಮ ಕೆಲವು ಕಾರ್ಯಗಳಿಗೆ ವಿರೋಧಿಗಳು ವಿರೋಧ ವ್ಯಕ್ತ ಪಡಿಸಬಹುದಾಗಿದೆ, ಶಾಂತರೀತಿಯಿಂದ ಕಾರ್ಯಸಾಧನೆ ಮಾಡಿಕೊಳ್ಳಿ. ಕಚೇರಿ ವ್ಯಾಜ್ಯಗಳು ಈದಿನ ಬಗೆಹರಿಯುವುದು ಕಂಡುಬರುತ್ತದೆ. ನಿಮ್ಮ ಪಿತ್ರಾರ್ಜಿತ ಆಸ್ತಿ ವಿವಾದಗಳು ನಿಮ್ಮಂತೆಯೇ ಗೆಲುವು ಲಭಿಸುವ ಲಕ್ಷಣ ಕಂಡು ಬರಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಬಳಿ ಚರ್ಚಿಸಿ ಅಪಹಾಸ್ಯಕ್ಕೆ ಈಡಾಗಬೇಡಿ. ವ್ಯವಹಾರಗಳಲ್ಲಿ ಆದಷ್ಟು ಅಧ್ಯಯನಶೀಲತೆ ಯಿಂದ ಪಾಲ್ಗೊಳ್ಳುವುದು ಮುಖ್ಯ.

ಸಮಸ್ಯೆ ಯಾವುದೇ ಇರಲಿ ಎಷ್ಟೆ ಕಠಿಣವಾಗಿರಲಿ ಭಯ ಪಡುವ ಅವಶ್ಯಕತೆ ಇಲ್ಲ ಒಮ್ಮೆ
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿಯವರನ್ನು
888 488 9444 ಸಂಪರ್ಕಿಸಿ


ಕರ್ಕಾಟಕ ರಾಶಿ
ಸಹೋದರರ ವಿಶ್ವಾಸ ಗಳಿಸಿಕೊಳ್ಳುವ ಕಾರ್ಯ ನಿಮ್ಮಿಂದ ನಡೆಯಬೇಕಾಗಿದೆ. ಸಂಗಾತಿಯ ಧೈರ್ಯ ಹಾಗೂ ಅವರ ಬುದ್ಧಿವಂತಿಕೆ ನಿಮ್ಮ ಪ್ರತಿಯೊಂದು ಯೋಜನೆಗಳಿಗೆ ಅವಶ್ಯಕವಾಗಿ ಕಂಡುಬರುತ್ತದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ.


ಸಿಂಹ ರಾಶಿ
ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು.


ಕನ್ಯಾ ರಾಶಿ
ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಉತ್ಸಾಹಭರಿತವಾಗಿ ಕೆಲಸದಲ್ಲಿ ಪಾಲ್ಗೊಂಡು ಯಶಸ್ವಿಯಾಗುತ್ತೀರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಅವಶ್ಯ.

ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ
ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಪಂಡಿತ್ ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444


ತುಲಾ ರಾಶಿ

ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಬಹುದಿನಗಳಿಂದ ಕಾಯುತ್ತಿರುವ ಅವಕಾಶ ಇಂದು ನಿಮಗೆ ಸಿಗಲಿದೆ. ಪ್ರೇಮಿಗಳಲ್ಲಿ ಸಂತೋಷದ ವಾತಾವರಣ ಕಂಡುಬರುತ್ತದೆ. ಹೊಸ ಯೋಜನೆಗಳಲ್ಲಿ ನಿರೀಕ್ಷಿತ ಲಾಭ ಹೆಚ್ಚಾಗುತ್ತದೆ.


ವೃಶ್ಚಿಕ ರಾಶಿ
ಸಹೋದ್ಯೋಗಿಗಳಿಂದ ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ ಆಗಬಹುದು. ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡವುದು ಬೇಡ.


ಧನಸ್ಸು ರಾಶಿ
ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. ಅತಿ ಹೆಚ್ಚು ಹಣ ಮಾಡಬೇಕೆಂಬ ನಿಮ್ಮ ಬಯಕೆ ಮೂಡಿದೆ. ಸದುದ್ದೇಶದ ಕಾರ್ಯವನ್ನು ನಿರ್ವಹಿಸಿರಿ. ಕೆಲಸದ ಪ್ರಯಾಣವು ಹಣಕಾಸಿನ ಲಾಭಕಾರಿಯಾಗಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನಲ್ಲಿ ಸಂತೋಷ ಪಡುವಂತಹ ಅನಿರೀಕ್ಷಿತ ಸಂಗತಿಗಳು ಜರಗಲಿದೆ.


ಮಕರ ರಾಶಿ
ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ. ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ.


ಕುಂಭ ರಾಶಿ
ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ. ವೈಯಕ್ತಿಕವಾಗಿ ಹಲವು ಸಮಸ್ಯೆಗಳು ನಿಮಗೆ ಎದುರಾಗಲಿದೆ. ಸಾಂಸಾರಿಕ ಜೀವನ ತೊಂದರೆ ತಾಪತ್ರಯಗಳಿಂದ ಉತ್ತಮವಾಗಿರುವುದಿಲ್ಲ.


ಮೀನ ರಾಶಿ
ಶಾಂತಿ ಮತ್ತು ತಾಳ್ಮೆ ನಿಮ್ಮ ಯೋಜನೆಯಲ್ಲಿ ವಹಿಸಿ. ಹಿರಿಯರ ಸಹಕಾರದಿಂದ ಆರ್ಥಿಕತೆ ಹಾಗೂ ಕುಟುಂಬದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಿ. ಬುದ್ಧಿವಂತಿಕೆಯಿಂದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿ. ಇಂದು ನಿಮ್ಮ ಪ್ರತಿಭೆಗೆ ಸೂಕ್ತ ವೇದಿಕೆ ಸಿಗುವುದು ನಿಶ್ಟಿತ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನದಿಂದ ಕಾಯ್ದುಕೊಳ್ಳಿ.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.