ದಿನಭವಿಷ್ಯ: ಈ ರಾಶಿಯ ಯುವಕ-ಯುವತಿಯರು ಪರಸ್ಪರ ಪ್ರೇಮದ ಸುಳಿಯಲ್ಲಿ ಸಿಲುಕಿಯಾರು !


Team Udayavani, Jun 9, 2021, 7:26 AM IST

ASTROLOGY

ಮೇಷ: ಕೌಟುಂಬಿಕವಾಗಿ ಜೀವನದಲ್ಲಿ ಏರಿಳಿತಗಳ ಅನುಭವ ತಂದುಕೊಡಲಿದೆ. ಹಾಗೆ ಹೆಚ್ಚಿನ ಉಸ್ತುವಾರಿ ಅಗತ್ಯವಿದೆ. ಧಾರ್ಮಿಕ ಹಾಗೂ ಆಧ್ಯಾತ್ಮಿಕ ವಿಷಯದತ್ತ ಮನಸ್ಸು ಹೆಚ್ಚು ವಾಲುವುದು. ಆರ್ಥಿಕವಾಗಿ ಅಧಿಕ ಸಂಗ್ರಹ .

ವೃಷಭ: ಸ್ತ್ರೀಯರಿಗೆ ಹತ್ತು ಹಲವು ಖರ್ಚುಗಳು ಎದುರಾಗಲಿದೆ. ಬಂಧುಮಿತ್ರರಿಂದ ಪ್ರಶಂಸೆಗೆ ಒಳಗಾಗುವಿರಿ. ಪ್ರಯತ್ನಿಸುವ ಅನೇಕ ಕೆಲಸ ಕಾರ್ಯಗಳಲ್ಲಿ ಸಾಫ‌ಲ್ಯ ಕಾಣುವಿರಿ. ವಿದ್ಯಾರ್ಥಿಗಳು ಅಭ್ಯಾಸ ಜಾಸ್ತಿ ಮಾಡಬೇಕು.

ಮಿಥುನ: ಕಣ್ಣೇದುರು ನಡೆಯುವ ಮೋಸ, ವಂಚನೆ ಗಳನ್ನು ಎದುರಿಸುವ ಛಾತಿಯು ಇಲ್ಲವಾದೀತು. ಸಾಮಾಜಿಕವಾಗಿ ಜನ ಮನ್ನಣೆಗೆ ಪಾತ್ರರಾಗುವಿರಿ. ವಿದ್ಯಾರ್ಥಿಗಳ ಕೆಟ್ಟ ಮಿತ್ರರ ಸಹವಾಸದಿಂದ ಅಡ್ಡದಾರಿ ಹಿಡಿಯದ ಹಾಗೆ ನೋಡಿಕೊಳ್ಳಿರಿ.

ಕರ್ಕ: ಸೋಲನ್ನು ಒಪ್ಪಿ ಗುರಿಯನ್ನು ಸಾಧಿಸಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಗ್ರಹಗಳ ಪ್ರತಿಕೂಲತೆಯಿಂದ ಆಲಸಿಯಾದವನ ಕಾರ್ಯಕ್ಷಮತೆ ಕ್ಷೀಣಿಸುತ್ತಲೆ ಹೋಗುತ್ತದೆ. ಅವಿವಾಹಿತರಿಗೆ ಪ್ರಸ್ತಾವಗಳು ಕಂಕಣಬಲಕ್ಕೆ ನಾಂದಿಯಾಗಲಿದೆ.

ಸಿಂಹ: ಐಶಾರಾಮದಿಂದ ದೈಹಿಕ ಪೀಡೆಗಳಿಗೆ ಒಳಗಾಗದಂತೆ ಕಾಳಜಿ ಇರಲಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಬಗ್ಗೆ ಶಿಸ್ತು ಪಾಲಿಸುವಂತೆ ಹೇಳುವ ಪ್ರಸಂಗ ಒದಗಿ ಬರುವುದು. ದುಂದುವೆಚ್ಚ ಮಾಡುವಲ್ಲಿ ಕಡಿವಾಣ ಹಾಕಿರಿ.

ಕನ್ಯಾ: ಉದ್ಯೋಗಿಗಳು ಕೆಲಸದ ಮಹತ್ವವನ್ನು ತಿಳಿಯುವುದು ಲೇಸು. ಯುವಕ-ಯುವತಿಯರು ಪರಸ್ಪರ ಪ್ರೇಮದ ಸುಳಿಯಲ್ಲಿ ಸಿಲುಕಿಯಾರು. ಒಂಟಿಯಾದ ಯೋಗ್ಯ ವಯಸ್ಕರಿಗೆ ಮದುವೆಯ ಆಸರೆ ಬೇಕೆನಿಸಲಿದೆ.

ತುಲಾ: ಆರ್ಥಿಕ ಸಂಪನ್ಮೂಲಗಳು ಪ್ರಕಟಗೊಳಿಸಲು ಹೆಚ್ಚು ಹೆಚ್ಚು ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಹಾಗೇ ಸಮತೋಲನದ ಜೀವನವನ್ನು ನಡೆಸಿಕೊಂಡು ಹೋಗಲು ಆಧ್ಯಾತ್ಮಿಕತೆಯ ಚಿಂತನೆ ಅನಿವಾರ್ಯವಾದೀತು.

ವೃಶ್ಚಿಕ: ವಿದ್ಯಾರ್ಥಿಗಳ ಓದಿನ ಪ್ರಾಪ್ತಿ ಮುಂದಿನ ಭವಿಷ್ಯಕ್ಕೆ ಪೂರಕವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಅವಿವೇಕಿಗಳ ಮಾತಿಗೆ ಕಿವಿಗೊಡದಿರುವುದೇ ಲೇಸು. ನಿಮ್ಮ ಮಕ್ಕಳಿಂದ ನಿಮ್ಮ ಗೌರವವು ಹೆಚ್ಚಾಗಲಿದೆ. ಮಂಗಲ ಕಾರ್ಯವಿದೆ.

ಧನು: ಅವಿವಾಹಿತರ ಅದೃಷ್ಟಬಲ ಖುಲಾಯಿಸಲಿದೆ. ಆತ್ಮೀಯರ ಹಾಗೂ ಕುಟುಂಬ ಸದಸ್ಯರ ಆಗಮನ ಮನೆಯಲ್ಲಿ ಸಂತಸ ತರಲಿದೆ. ವೃತ್ತಿರಂಗದಲ್ಲಿ ಹೆಚ್ಚು ಕೆಲಸ ಬಂದರೂ ಅವೆಲ್ಲವನ್ನೂ ನಿಭಾಯಿಸುವ ಸಾಧ್ಯತೆ ಇರುತ್ತದೆ.

ಮಕರ: ನೀರಸವಾದ ನಿರುದ್ಯೋಗಿಗಳ ದೈನಂದಿನ ಬದುಕಿನಲ್ಲಿ ಆಶಾಕಿರಣ ಮೂಡಿ ಬರುತ್ತದೆ. ಕಿಟಕಿ ಪ್ರೇಮಿಗಳಿಗೆ ಮದುವೆಯು ಅನಿವಾರ್ಯವಾಗಲಿದೆ. ವಿದ್ಯಾರ್ಥಿಗಳಾದವರು ದುಶ್ಚಟಗಳಿಗೆ ದಾಸರಾಗದಂತೆ ಜಾಗ್ರತೆ ಮಾಡಿರಿ.

ಕುಂಭ: ಮದುವೆಯ ಮುಂಚಿನ ಪರೀಕ್ಷಾರ್ಥ ಹೊಂದಾಣಿಕೆಗಳು ಅವಿವಾಹಿತರಿಗೆ ಕಂಕಣಬಲಕ್ಕೆ ಪೂರಕ ವಾಗಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಚೇತರಿಕೆ ವ್ಯಾಪಾರಸ್ಥರಿಗೆ ಸಮಾಧಾನ ತಂದೀತು. ನಿಮ್ಮ ಮನೆಯವರ ಸಹಕಾರವಿದೆ.

ಮೀನ: ಊದ್ಭೂತವಾದ ಸಮಸ್ಯೆಗಳು ಹಂತಹಂತವಾಗಿ ತಮ್ಮಷ್ಟಕ್ಕೇ ತಾವೇ ಇಲ್ಲವಂತಾಗಿ ಬಿಡುತ್ತವೆ. ನಿರುದ್ಯೋಗಿಗಳು ಒದಗಿ ಬಂದ ಉದ್ಯೋಗ ಲಾಭವನ್ನು ಸ್ವೀಕರಿಸುವ ಮನೋಭಾವವನ್ನು ಹೊಂದಲೇ ಬೇಕಾಗುತ್ತದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.