ಮಾರ್ಚ್ 08: ರವಿವಾರದ ನಿಮ್ಮ ರಾಶಿ ಭವಿಷ್ಯ


Team Udayavani, Mar 8, 2020, 11:01 AM IST

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.

ಮೇಷ

ನಿಮ್ಮ ನಿರೀಕ್ಷೆಗಳು ಈಡೇರಲಿವೆ. ದೇವತಾನುಗ್ರಹದಿಂದ ಹೆಚ್ಚಿನ ತೊಂದರೆಗಳು ಉಪಶಮನವಾಗಲಿವೆ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳಿರುತ್ತವೆ.

ವೃಷಭ

ಸಮಾಜದಲ್ಲಿ ಗೌರವ ಸ್ಥಾನಮಾನಗಳಿಂದ ನಿಮ್ಮನ್ನು ಸಂತುಷ್ಟ ಗೊಳಿಸಲಿದ್ದಾರೆ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ನೆಮ್ಮದಿ ತಂದೀತು. ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ..

ಮಿಥುನ

ಅವಿವಾಹಿತರಿಗೆ ಕಂಕಣಬಲವಿದೆ. ಆರ್ಥಿಕವಾಗಿ ಮಿಶ್ರ ಫ‌ಲವಿದೆ. ವಿದ್ಯಾರ್ಥಿಗೆ ಹೆಚ್ಚಿನ ಪ್ರಯತ್ನಬಲ ಅಗತ್ಯವಿರುತ್ತದೆ. ದೂರ ಸಂಚಾರದಲ್ಲಿ ಅಪಘಾತ ಭೀತಿ ಇದೆ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಕಟಕ

ಬಹು ಕಾಲದ ತಾಳ್ಮೆ ಸದ್ಯದಲ್ಲೇ ಫ‌ಲ ನೀಡಲಿದೆ. ಕಂಕಣಬಲಕ್ಕೆ ಅಡೆತಡೆಗಳಿರುತ್ತವೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ವಿರಲಿ. ಅನಿರೀಕ್ಷಿತ ಶುಭವಾರ್ತೆ.

ಸಿಂಹ

ವ್ಯಾಪಾರ ವ್ಯವಹಾರಗಳು ಲಾಭಕರವಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಮುನ್ನಡೆ ಗೋಚರಕ್ಕೆ ಬರುತ್ತದೆ. ಮನೆಯಲ್ಲಿ ಮತ್ತು ಕುಟುಂಬದಲ್ಲಿ ಶುಭಕಾರ್ಯಗಳ ಸಂಭ್ರಮ ತಂದೀತು.

ಕನ್ಯಾ

ದುಡುಕಿನ ಕೆಲಸದಿಂದ ಕಾರ್ಯಗಳಿಗೆ ಭಂಗವಾಗಲಿದೆ. ಆರ್ಥಿಕವಾಗಿ ಆತಂಕಕ್ಕೆ ಕಾರಣವಾಗಲಿದೆ. ಬಂಧುಗಳೊಡನೆ ಅನಾವಶ್ಯಕ ನಿಷ್ಠುರಕ್ಕೆ ಕಾರಣವಾಗುತ್ತದೆ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ತುಲಾ

ಆರ್ಥಿಕವಾಗಿ ಹೆಚ್ಚಿನ ಹಿಡಿತ ಸಾಧಿಸಿರಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಹಕಾರ ಸಿಗಲಿದೆ. ಹಿತಶತ್ರುಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿರಿ. ದಿನಾಂತ್ಯ ಕಿರಿಕಿರಿ ಇದೆ.

ವೃಶ್ಚಿಕ

ವ್ಯಾಪಾರ ವ್ಯವಹಾರಗಳು ಉತ್ತಮ ಪ್ರಗತಿ ತೋರಿಸಲಿವೆ. ಶ್ರೀದೇವರ ಅನುಗ್ರಹದಿಂದ ನಿಮ್ಮ ಮನೋ ಕಾಮನೆಗಳು ಒಂದೊಂದಾಗಿ ನೆರವೇರುತ್ತವೆ. ಸದುಪಯೋಗಿಸಿರಿ..

ಧನು

ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ವೃತ್ತಿರಂಗದಲ್ಲಿ ಶುಭವಾರ್ತೆ ತರಲಿದೆ. ಆರ್ಥಿಕವಾಗಿ ಹೆಚ್ಚಿನ ಹಿಡಿತ ಸಾಧಿಸಿರಿ. ಮನೆಗೆ ಅತಿಥಿಗಳು ಬಂದಾರು.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಮಕರ

ಉದ್ಯೋಗರಂಗದಲ್ಲಿ ಅನಿರೀಕ್ಷಿತ ತಿರುವು ಅಚ್ಚರಿ ತರಲಿದೆ. ದೂರ ಸಂಚಾರದಲ್ಲಿ ಹೆಚ್ಚಿನ ಅವಕಾಶಗಳು ದೊರೆಯಲಿವೆ. ಸಾಂಸಾರಿಕವಾಗಿ ಮನೆಯಲ್ಲಿ ಸಮಾಧಾನ ತಂದೀತು.

ಕುಂಭ

ಗೃಹ ನಿರ್ಮಾಣ ಕಾರ್ಯಗಳಿಗಾಗಿ ಖರ್ಚು ತಂದೀತು. ವಿದ್ಯಾರ್ಥಿಗಳ ಪ್ರಯತ್ನ ಬಲಕ್ಕೆ ನಿಶ್ಚಿತ ರೂಪದಲ್ಲಿ ಉತ್ತಮ ಫ‌ಲಿತಾಂಶ ಸಿಗಲಿದೆ. ವೃತ್ತಿರಂಗದಲ್ಲಿ ಮುಂಭಡ್ತಿ ಕಂಡು ಬಂದೀತು.

ಮೀನ

ನಿರೀಕ್ಷಿತ ಕಾರ್ಯಸಾಧನೆಗಳಿಗೆ ಹೆಚ್ಚಿನ ಪ್ರಯತ್ನಬಲ ಅಗತ್ಯ. ಹಿರಿಯರ ಆರೋಗ್ಯದ ಬಗ್ಗೆ ಆಸ್ಪತ್ರೆಯ ದರ್ಶನವಿದೆ. ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಶುಭವಾರ್ತೆ ತಂದೀತು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.