ದಿನಭವಿಷ್ಯ: ಈ ರಾಶಿಯವರು ಆರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ !


Team Udayavani, May 30, 2021, 7:29 AM IST

daily-horoscope

ಮೇಷ: ಸದಾ ಕಾಲವೂ ಕಾರ್ಯಪ್ರವೃತ್ತರಾಗಿ ದುಡಿಯುತ್ತಿರುವ ನಿಮಗೆ ಉತ್ತಮ ಫ‌ಲಗಳು ಗೋಚರಕ್ಕೆ ಬರುತ್ತವೆ. ದೈಹಿಕ ಆರೋಗ್ಯವು ತೃಪ್ತಿಕರವಾಗಿದ್ದರೂ ಜಾಗ್ರತೆ ಬೇಕೇ ಬೇಕು. ಸಾಂಸಾರಿಕ ಜೀವನದಲ್ಲಿ ಕಿರಿಕಿರಿ ಇದೆ.

ವೃಷಭ: ದೈಹಿಕ ಆರೋಗ್ಯವು ತೃಪ್ತಿಕರವಾಗಿದ್ದರೂ ಮನಸ್ಸಲ್ಲಿ ಗೊಂದಲವು ಇದ್ದೇ ಇರುತ್ತದೆ. ಉದ್ಯೋಗದಲ್ಲಿ ಪದೇ ಪದೇ ಅನೇಕ ವಿಧದ ಎಡರುತೊಡರುಗಳು ಉಂಟಾಗಿ ಎಷ್ಟೇ ಕಿರಿಕಿರಿಯಾದರೂ ಸಂತೃಪ್ತಿ ಇರುತ್ತದೆ.

ಮಿಥುನ: ಸನ್ಮಿತ್ರರಿಂದ ಸಹಕಾರವು ಒದಗಿ ಬಂದೀತು. ಸಾಂಸಾರಿಕವಾಗಿ ಅಂತರಿಕ ಸ್ಥಿತಿಗತಿಗಳು ನಿರೀಕ್ಷಿತ ರೀತಿಯಲ್ಲಿ ಸಮಾಧಾನ ತಂದು ಕೊಡಲಿದೆ. ಪತ್ನಿ ಪುತ್ರರಿಂದ ಸಹಕಾರ ದೊರೆತು ಮುನ್ನಡೆಗೆ ಅವಕಾಶವಿರುತ್ತದೆ.

ಕರ್ಕ: ವೃತ್ತಿರಂಗದಲ್ಲಿ ಸ್ಥಾನ, ಉದ್ಯೋಗ ಬದಲಾವಣೆಯ ಕನಸು ನನಸಾಗಲಿದೆ. ಖರ್ಚಿನ ಬಾಬ್ತು ಹಲವು ಅನಾವಶ್ಯಕಗಳೇ ಕಂಡುಬಂದೀತು. ಗೃಹದಲ್ಲಿ ಬಂಧುಗಳ ಆಗಮನವು ಹರುಷ, ಸಮಾಧಾನ ತರಲಿದೆ .

ಸಿಂಹ: ಹಿರಿಯರ ಸೂಕ್ತ ಸಲಹೆ, ಮಾರ್ಗದರ್ಶನಗಳಿಗೆ ಕಿವಿಗೊಡಿರಿ. ನಿರುದ್ಯೋಗಿಗಳಿಗೆ ಸಿಕ್ಕಿದ ಅವಕಾಶವನ್ನು ಉಪಯೋಗಿಸಿಕೊಳ್ಳತಕ್ಕದ್ದು . ಕಾರ್ಯಕ್ಷೇತ್ರದಲ್ಲಿ ಉಪದ್ರವವು ಕಂಡುಬಂದರೂ ಏಳಿಗೆಯು ಕಂಡುಬಂದೀತು.

ಕನ್ಯಾ: ಉದ್ಯೋಗರಂಗದಲ್ಲಿ ನಿಮ್ಮ ದುಡಿಮೆ ಸಲಹೆ ಸೂಚನೆಗಳಿಗೆ ಭಂಗ ತಂದೀತು. ವೈವಾಹಿಕ ಭಾಗ್ಯ ಯೋಗ್ಯ ವಯಸ್ಕರಿಗೆ ಕೂಡಿ ಬಂದೀತು. ಸಾಂಸಾರಿಕವಾಗಿ ದಾಂಪತ್ಯ ಜೀವನದಲ್ಲಿ ಬದಲಾವಣೆಗೆ ಹೊಂದಿಕೊಳ್ಳಿರಿ.

ತುಲಾ: ಆರ್ಥಿಕವಾಗಿ ಹಣಕಾಸಿನ ಪರಿಸ್ಥಿತಿ ಏರುಪೇರಾಗುತ್ತಲೇ ಮುಂದುವರಿಯುತ್ತದೆ. ಇಂದಿನ ಪರಿಸ್ಥಿತಿಯಲ್ಲಿ ಮನಸ್ಸನ್ನು ನಿಯಂತ್ರಣದಲ್ಲಿರಿಸುವುದು ನಿಮಗೆ ಅಗತ್ಯವಿರುತ್ತದೆ. ಸಂಚಾರದಲ್ಲಿ ಜಾಗ್ರತೆ.

ವೃಶ್ಚಿಕ: ಅಗತ್ಯ ಕಾರ್ಯಗಳಿಗೆ ವಿಳಂಬ ತೋರಿ ಬಂದೀತು. ಗೃಹದಲ್ಲಿ ಸುಖಶಾಂತಿ ತಕ್ಕಮಟ್ಟಿಗೆ ಕಂಡುಬಂದೀತು. ಹಲವು ರೀತಿಯಲ್ಲಿ ಖರ್ಚುವೆಚ್ಚಗಳಿದ್ದರೂ ಆದಾಯ ಮಾರ್ಗಗಳು ಸರಾಗವಾಗಿ ನಡೆಯಲಿವೆ.

ಧನು: ಜಲ ವೃತ್ತಿಯವರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೇರಳವಾಗಲಿದೆ. ಆಗಾಗ ಸರಕಾರಿ ಸಹಾಯದ ವಿಮುಖತೆಯನ್ನು ತೋರಿಯಾವು. ಕೃಷಿ, ಬೇಸಾಯ ಕಾರ್ಯಗಳಲ್ಲಿ ಚಟುವಟಿಕೆ ಕಂಡುಬರುತ್ತದೆ.

ಮಕರ: ಅವಿವಾಹಿತರು, ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಹೊಂದಿಕೊಳ್ಳಬೇಕು. ಸಾಂಸಾರಿಕವಾಗಿ ಆಪ್ತ ವರ್ಗದಲ್ಲಿ ಮನಸ್ತಾಪ ತಂದೀತು. ವರ್ತಕ ವರ್ಗಕ್ಕೆ ಸ್ವಲ್ಪ ಬಿಡುವು ಕೊಟ್ಟಿತು. ಅಭಿವೃದ್ಧಿ ಇದೆ.

ಕುಂಭ: ಆಗಾಗ ಅನಾವಶ್ಯಕ ಖರ್ಚುವೆಚ್ಚಗಳೇ ಅಧಿಕವಾಗುತ್ತದೆ. ಆಗಾಗ ಕಾರ್ಯವೈಫ‌ಲ್ಯದ ಅನುಭವವಾದರೂ ತಾಳ್ಮೆ, ಸಮಾಧಾನದಿಂದ ಮುಂದುವರಿಯ ಬೇಕಾಗುತ್ತದೆ. ಕಷ್ಟನಷ್ಟಗಳು ಸಂಭವಿಸಬಹುದು.

ಮೀನ: ನೌಕರ ವರ್ಗಕ್ಕೆ ಹಣದ ಮುಗ್ಗಟ್ಟು ತೀವ್ರವೆನಿಸೀತು. ಸ್ವತಂತ್ರ ವೃತ್ತಿಯವರಿಗೆ ನಿರಂತರ ಆದಾಯವಿದ್ದರೂ ಋಣಭಾಧೆ ತಪ್ಪದು. ಆರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ಶುಭ ವಾರ್ತೆ ಶ್ರವಣ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.