ಫೆಬ್ರವರಿ 01: ಶನಿವಾರದ ದಿನ ಭವಿಷ್ಯ ಹೇಗಿದೆ ಗೊತ್ತಾ?
Team Udayavani, Feb 1, 2020, 9:30 AM IST
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.
ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69
8884889444.
ಮೇಷ
ಕುಟುಂಬದಲ್ಲಿ ಸುಖ ಶಾಂತಿ ನೆಲೆಸಿ ಮಾನಸಿಕ ನೆಮ್ಮದಿ. ಕಾರ್ಯಕಲಾಪಗಳಲ್ಲಿ ಪ್ರಗತಿ. ಕೊಡುಕೊಳ್ಳುವ ವ್ಯವಹಾರಗಳಲ್ಲಿ ಲಾಭ. ದೂರ ಪ್ರಯಾಣದ ಯೋಜನೆ ರೂಪುಗೊಳ್ಳುವ ಸಾಧ್ಯತೆ.
ವೃಷಭ
ಅನಾಯಾಸವಾಗಿ ಕೆಲಸ ಕಾರ್ಯಗಳು ಕೈಗೂಡುವವು. ಆತ್ಮೀಯರ ಭೇಟಿ. ಸಂತೋಷದ ಸುದ್ದಿ ಕೇಳುವ ಸಾಧ್ಯತೆ. ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಹಿನ್ನಡೆ. ವ್ಯಾಪಾರದಲ್ಲಿ ಸ್ವಲ್ಪಮಟ್ಟಿಗೆ ನಷ್ಟ ಉಂಟಾಗಬಹುದು.
ಮಿಥುನ
ಕಾರ್ಯಬಾಹುಳ್ಯದಿಂದಾಗಿ ಒತ್ತಡ ಹೆಚ್ಚಿ ಕೆಲಸ ಕಾರ್ಯಗಳಲ್ಲಿ ಮಂದಗತಿ. ದಾಯಾದಿ ಕಲಹ ಸಾಧ್ಯತೆ. ವಾಹನ ಪ್ರಯಾಣದ ಬಗ್ಗೆ ಎಚ್ಚರಿಕೆ ಇರಲಿ. ಗುರು ಹಿರಿಯರೊಡನೆ ಸಮಾಲೋಚನೆ ಸಾಧ್ಯತೆ.
ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ಧಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ ಜ್ಯೋತಿಷ್ಯರು ಪಂಡಿತ ಶ್ರೀ ಶ್ರೀ ಬಿ. ಹೆಚ್. ಆಚಾರ್ಯ ಗುರೂಜಿ
8884889444
ಕಟಕ
ಮಾನಸಿಕ ಚಾಂಚಲ್ಯದಿಂದ ಭಯ ಕಾಡುವ ಸಾಧ್ಯತೆ. ವ್ಯಾಪಾರ ವ್ಯವಹಾರಗಳಲ್ಲಿ ಇಳಿಮುಖ. ಉದ್ಯೋಗಸ್ಥರಿಗೆ ವಿಶ್ವಾಸದ ನಿರ್ಧಾರಗಳಿಂದಾಗಿ ಮುನ್ನಡೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಪ್ರಗತಿ.
ಸಿಂಹ
ಕೆಲಸ ಕಾರ್ಯಗಳು ಸುಲಭವಾಗಿ ನೆರವೇರುವುದರಿಂದ ಸಂತಸ. ಲೇವಾದೇವಿ ಹಣಕಾಸು ವ್ಯವಹಾರಸ್ಥರಿಗೆ ಅಧಿಕ ಲಾಭ. ಉದ್ಯೋಗ ನಿಮಿತ್ತ ವಿದೇಶ ಯಾನದ ಸಾಧ್ಯತೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಅಗತ್ಯ.
ಕನ್ಯಾ
ಪ್ರೀತಿಪಾತ್ರರೊಂದಿಗೆ ಚರ್ಚೆ. ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗದಲ್ಲಿ ಪ್ರಗತಿ, ಸಮಾಧಾನ. ವಾಹನಗಳಿಂದ ಖರ್ಚು ಬರುವ ಸಾಧ್ಯತೆ. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ.
ತುಲಾ
ನಿರೀಕ್ಷಿತ ಕೆಲಸ ಕಾರ್ಯಗಳು ನಡೆಯದೇ ವ್ಯತಿರಿಕ್ತ ಪರಿಣಾಮಗಳು ಉಂಟಾಗಬಹುದು. ಅಹಿತಕರ ಘಟನೆಗಳಿಂದಾಗಿ ವೃಥಾ ದಂಡ ತೆರಬೇಕಾದೀತು. ವ್ಯಾಪಾರದಲ್ಲಿ ಲಾಭ.
ವಾಕ್ಯ ಸಿದ್ದಿ ,ಮಂತ್ರ ಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ
ಭಾರತದ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು
ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444
ವೃಶ್ಚಿಕ
ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು. ಸಕಾಲದಲ್ಲಿ ಕೆಲಸ ಕಾರ್ಯಗಳನ್ನು ಪೂರೈಸಿದ ಸಂತಸ. ಸಂಘ ಸಂಸ್ಥೆಗಳಿಂದ ಸಹಾಯ. ಹೊಸ ಹೊಸ ವ್ಯವಹಾರಗಳ ಬಗ್ಗೆ ಚಿಂತನೆ. ನ್ಯಾಯಾಲಯದಲ್ಲಿ ಜಯ.
ಧನು
ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆ ಮೀರಿದ ಲಾಭ. ಆಪ್ತೇಷ್ಟರ ಆಗಮನ. ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಸಮಾಚಾರ ಕೇಳಿ ದುಗುಡ ನಿವಾರಣೆ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಅಗತ್ಯ.
ಮಕರ
ನಿರೀಕ್ಷಿತ ಕೆಲಸ ಕಾರ್ಯಗಳು ಫಲ ನೀಡಿ ಸಂತಸದ ವಾತಾವರಣ. ವ್ಯಾಪಾರದಲ್ಲಿ ಲಾಭ. ಆತ್ಮೀಯ ವ್ಯಕ್ತಿಗಳ ಸಂದರ್ಶನ ಸಾಧ್ಯತೆ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ.
ಕುಂಭ
ಅನಿರೀಕ್ಷಿತ ಪ್ರಯಾಣ ಸಂಭವಿಸಿ ವೃಥಾ ಖರ್ಚು. ಆತ್ಮೀಯರ ಆರೋಗ್ಯದಲ್ಲಿ ವ್ಯತ್ಯಯ. ವ್ಯಾಪಾರ– ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರ ಮಾತುಗಳನ್ನು ಕಡೆಗಣಿಸದಿರಿ. ಹಿತಶತ್ರುಗಳ ಭಯ ಆವರಿಸಬಹುದು.
ಮೀನ
ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನ. ಕುಟುಂಬದಲ್ಲಿ ಶಾಂತ ವಾತಾವರಣ. ವಿದ್ಯಾರ್ಥಿಗಳಿಗೆ ಪಾಠಗಳಲ್ಲಿ ಪ್ರಗತಿ. ಉದ್ಯೋಗಸ್ಥರಿಗೆ ಕಚೇರಿ ಲೆಕ್ಕಪತ್ರಗಳಲ್ಲಿನ ತೊಡಕುಗಳು ನಿವಾರಣೆಯಾಗಿ ನಿರಾಳತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ
Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ
Horoscope Today: ಈ ರಾಶಿಯವರಿಗೆ ಅಕಸ್ಮಾತ್ ಧನಾಗಮ ಯೋಗ ಇರಲಿದೆ