ಈ ರಾಶಿಯವರ ಹಲವು ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯಗಳು ಪುನರಾರಂಭ ಸಾಧ್ಯತೆ
Team Udayavani, Aug 5, 2021, 9:06 AM IST
05-08-2021
ಮೇಷ: ಅನಿರೀಕ್ಷಿತ ಧನಾಗಮ. ಉತ್ತಮ ಸ್ಥಾನ ಗೌರವ ಪ್ರಾಪ್ತಿ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ. ದಾಂಪತ್ಯ ಸಂಸಾರಿಕ ಸುಖ ಅಭಿವೃದ್ಧಿ. ಗುರುಹಿರಿಯರಿಂದ ಪ್ರೋತ್ಸಾಹ.
ವೃಷಭ: ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಪಾಲುದಾರಿಕಾ ವೃತ್ತಿ ಕ್ಷೇತ್ರದವರಿಗೆ ದೂರದ ವ್ಯವಹಾರದಲ್ಲಿ ಪ್ರಗತಿ. ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ಆರೋಗ್ಯ ವೃದ್ಧಿ.ಸಾಂಸಾರಿಕ ಸುಖ ಉತ್ತಮ.
ಮಿಥುನ: ಮಿತ್ರರಿಂದಲೂ ಸಹೋದ್ಯೋಗಿಗಳಿಂದಲೂ ಸಿಗುವ ಸಹಕಾರವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರಿಂದ ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಪಾಲುದಾರಿಕೆ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ.
ಕರ್ಕ: ಉನ್ನತ ಸ್ಥಾನ ಸುಖ. ಗೌರವಾದಾರಗಳು ವೃದ್ಧಿ. ಉತ್ತಮ ಧನಾರ್ಜನೆ. ಮಿತ್ರ ವರ್ಗದಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಗುರುಹಿರಿಯರ ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣ ಸಂಭವ
ಸಿಂಹ:: ಹಲವು ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯಗಳು ಪುನರಾರಂಭ ಗೊಳ್ಳುವ ಸ್ಥಿತಿಯಿಂದ ನೆಮ್ಮದಿ. ಆದಾಯ ಉತ್ತಮವಾಗಿದ್ದರೂ ಖರ್ಚು. ಗುರು ಹಿರಿಯರಿಂದ ಪ್ರೋತ್ಸಾಹ ಧೈರ್ಯ ತುಂಬುವ ನಡೆ.
ಕನ್ಯಾ: ಪಾಲುದಾರಿಕಾ ವ್ಯವಹಾರಗಳಲ್ಲಿ ಒಗ್ಗಟ್ಟಿನಿಂದ ವ್ಯವಹರಿಸಿದರೆ ಅಧಿಕ ಧನಲಾಭ ಸಂಭವ. ದೂರದ ಕಾರ್ಯಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಕೂಡಿಬಂದಾವು. ಸಾಂಸಾರಿಕವಾಗಿ ನೆಮ್ಮದಿ
ತುಲಾ: ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಪಾಲುದಾರಿಕೆ ವ್ಯವಹಾರ ದಲ್ಲಿ ಅಭಿವೃದ್ಧಿ. ಸ್ವಲ್ಪ ಮಾನಸಿಕ ಒತ್ತಡ. ವಿದ್ಯಾರ್ಥಿಗಳಿಗೆ ಒಳ್ಳೆಯ ಅವಕಾಶ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ
ವೃಶ್ಚಿಕ: ಉದ್ಯೋಗ ವ್ಯವಹಾರದಲ್ಲಿ ಉತ್ತಮ ಸ್ಥಿರ ಅಭಿವೃದ್ಧಿ. ಆರ್ಥಿಕ ವಿಚಾರ ದಲ್ಲಿ ಮನಃ ಸಂತೋಷ. ಸಾಂಸಾರಿಕ ವಿಚಾರದಲ್ಲಿ, ಗುರುಹಿರಿಯರ ವಿಚಾರ ದಲ್ಲಿ ಸಂತಸದ ವಾತಾವರಣ ಇತ್ಯಾದಿ ಶುಭಫಲ
ಧನು: ಆರೋಗ್ಯದಲ್ಲಿ ಸುಧಾರಣೆ. ಮಿತ್ರರಲ್ಲಿ, ಪಾಲುದಾರರಲ್ಲಿ ಸಂಸಾರದಲ್ಲಿ ತಾಳ್ಮೆ ಸಹನೆ ಅಗತ್ಯ. ದುಡುಕು ನಿರ್ಧಾರಕ್ಕೆ ಅವಕಾಶ ನೀಡದಿರಿ. ಗುರುಹಿರಿಯರ ಆರೋಗ್ಯ ಗಮನಿಸಿ. ನಿರೀಕ್ಷಿತ ಸಹಾಯ ಲಭ
ಮಕರ: ಆರೋಗ್ಯ ಉತ್ತಮ. ಧನಾರ್ಜನೆಯ ವಿಚಾರದಲ್ಲಿ ಅಡೆತಡೆ ನಿವಾರಣೆ. ಸಹೋದ್ಯೋಗಿಗಳ, ಪಾಲುದಾರರ ಸಹಕಾರದಿಂದ ವ್ಯವಹಾರ ಪ್ರಗತಿ. ಗೃಹೋಪ ವಸ್ತುಗಳಿಗಾಗಿ ಧನವ್ಯಯ. ಜವಾಬ್ದಾರಿಯುತ ನಡೆ.
ಕುಂಭ: ದೀರ್ಘ ಪ್ರಯಾಣದಿಂದ ಆಯಾಸ ಸಾಧ್ಯತೆ. ಉದ್ಯೋಗ ವ್ಯವಹಾರ ಗಳಲ್ಲಿ ಉತ್ತಮ ಸಾಧನೆ. ಅಧಿಕ ಧನ ಸಂಪಾದನೆಯ ಸಮಯ. ಗೃಹ ಭೂಮಿ ಇತ್ಯಾದಿ ವಿಚಾರದಲ್ಲಿ ಬದಲಾವಣೆ ಸಂಭವ
ಮೀನ: ಉದ್ದೇಶ ಕಾರ್ಯ ಸಾಧನೆಗಾಗಿ ದೀರ್ಘ ಪ್ರಯಾಣ. ನಾಯಕತ್ವ ಗುಣವೃದ್ಧಿ. ಸಾಂಸಾರಿಕ ಸುಖ ತೃಪ್ತಿ ದಾಯಕ. ಮೇಲಾಧಿಕಾರಿಗಳ ವಿಶ್ವಾಸಕ್ಕಾಗಿ ಹೆಚ್ಚಿನ ಶ್ರಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Daily Horoscope: ಈ ರಾಶಿ ಅವರಿಗಿಂದು ಶುಭಫಲಗಳ ದಿನ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?