Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ


Team Udayavani, May 25, 2024, 7:30 AM IST

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

ಮೇಷ: ಉದ್ಯೋಗದಲ್ಲಿ ಪ್ರಾವೀಣ್ಯಕ್ಕೆ ಮನ್ನಣೆ., ವ್ಯವಹಾರದಲ್ಲಿ ವಿವೇಕಯುತ ನಡೆಯಿಂದ ಯಶಸ್ಸು. ಕಾರ್ಯಕ್ಷೇತ್ರ ವಿಸ್ತರಣೆಗೆ ಅವಸರ ಪಡದಿರಿ.ದ್ರವ ಪದಾರ್ಥ ವ್ಯಾಪಾರಿಗಳಿಗೆ ಹೇರಳ ಲಾಭ. ವಸ್ತ್ರ, ಆಭರಣ ಖರೀದಿಯಲ್ಲಿ ಆಸಕ್ತಿ.

ವೃಷಭ: ವ್ಯವಹಾರ ಕ್ಷೇತ್ರದಲ್ಲಿ ಅಪರಿಚಿತ ರಿಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಹಿತಾನುಭವ. ಅನಿರೀಕ್ಷಿತ ಧನಾಗಮದ ಸಾಧ್ಯತೆ. ಪ್ರಾಪ್ತ ವಯಸ್ಕ ಮಕ್ಕಳ ವಿವಾಹಕ್ಕೆ ಎದುರಾದ ಅಡಚಣೆ ನಿವಾರಣೆ.

ಮಿಥುನ: ಧನಸಹಾಯ ಕೈಸೇರಲು ವಿಳಂಬ. ಉದ್ಯೋಗದಲ್ಲಿ ತೋರಿದ ಕಾರ್ಯದಕ್ಷತೆ ಯಿಂದ ವರಿಷ್ಠರಿಗೆ ತೃಪ್ತಿ. ಸತ್ಕಾರ್ಯಕ್ಕೆ ದಾನಮಾಡಿದ ಉದ್ಯಮಿಗಳಿಗೆ ಪುರಸ್ಕಾರ. ಗೃಹೋತ್ಪನ್ನ ತಿನಿಸುಗಳಿಗೆ ಗ್ರಾಹಕರ ಹೆಚ್ಚಳ. ಗೃಹೋಪಯೋಗಿ ಸಾಮಗ್ರಿ ಖರೀದಿ.

ಕರ್ಕಾಟಕ: ಮಾನಸಿಕ ತುಮುಲದಿಂದ ಬಿಡುಗಡೆ ಹೊಂದಲು ಪ್ರಯತ್ನ. ಆಪ್ತ ರಿಂದ ನಿರೀಕ್ಷಿತ ಸಹಾಯ ಲಭ್ಯ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು. ಅನಾರೋಗ್ಯಗೊಂಡಿದ್ದ ಹಿರಿಯರ ಚೇತರಿಕೆ.

ಸಿಂಹ: ಗುರು ದೇವತಾ ಪ್ರಾರ್ಥನೆಯಿಂದ ಶುಭಫ‌ಲ. ಪೂರ್ವಾಪರ ವಿಮರ್ಶಿಸಿ ಮುಂದಡಿಯಿಡುವುದರಿಂದ ಯಶಸ್ಸು. ಉದ್ಯೋಗ ದಲ್ಲಿ ಸಾಧಾರಣ ಪ್ರಗತಿ. ಕಟ್ಟಡ ನಿರ್ಮಾಪಕರಿಗೆ ಅನುಕೂಲ ವಾತಾವರಣ.

ಕನ್ಯಾ: ಉದ್ಯೋಗದಲ್ಲಿ ಕೆಲವರಿಗೆ ಪದೋನ್ನತಿ ಸಂಭವ. ಅವಿವಾಹಿತ ಹುಡುಗರಿಗೆ ಯೋಗ್ಯ ಕನ್ಯೆಯರು ಸಿಗುವ ಸಾಧ್ಯತೆ. ಅಂರ್ತಮುಖತೆ ಬೆಳೆಸಿಕೊಳ್ಳುವ ಪ್ರಯತ್ನ ಯಶಸ್ವಿ. ಸ್ವೋದ್ಯೋಗಸ್ಥ ಗೃಹಿಣಿಯರಿಗೆ ನೆಮ್ಮದಿ.

ತುಲಾ: ಉದ್ಯೋಗ ಸ್ಥಾನದಲ್ಲಿ ಹೊಸಬರ ಸೇರ್ಪಡೆ. ಉದ್ಯಮದ ಉತ್ಪನ್ನಗಳಿಗೆ ಸ್ವಲ್ಪ ಹಿನ್ನಡೆಯಾಗಿರುವುದರಿಂದ ಗುಣಮಟ್ಟ ಸುಧಾರಣೆಯತ್ತ ಗಮನ. ಕೃಷಿ ಭೂಮಿಯಲ್ಲಿ ಉತ್ತಮ ಫ‌ಸಲಿನ ನಿರೀಕ್ಷೆ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ.

ವೃಶ್ಚಿಕ: ಅನ್ಯಾಯಕ್ಕೆ ಪ್ರತೀಕಾರ ಬೇಡ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಸ್ಪಷ್ಟ ಸುಧಾರಣೆ. ವ್ಯವಹಾರದ ಸಂಬಂಧ ಪೂರ್ವದಿಕ್ಕಿನಲ್ಲಿ ಪಯಣ ಸಂಭವ. ಹವಾಮಾನದಿಂದ ವ್ಯತ್ಯಾಸ ಗೊಂಡಿದ್ದ ಹಿರಿಯರ ಆರೋಗ್ಯ ಸುಧಾರಣೆ.

ಧನು: ಅನಿರೀಕ್ಷಿತ ಧನಾಗಮ. ಕೆಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆ ಪರಿಹಾರ. ಹಿರಿಯರ ಅಪೇಕ್ಷೆ ಅರಿತು ನಡೆಯುವುದರಿಂದ ಶ್ರೇಯಸ್ಸು. ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭಿಸುವ ಸಾಧ್ಯತೆ. ಹಿರಿಯರು, ಮಕ್ಕಳಿಗೆ ಸಂತಸ.

ಮಕರ: ನೂತನ ವಸ್ತ್ರ ಖರೀದಿ. ಹೊಸ ಅವಕಾಶಗಳಿಗಾಗಿ ಹುಡುಕಾಟ. ಸಹೋದ್ಯೋಗಿಗಳಿಂದ ಸಹಕಾರ. ಕೊಂಚ ಕಾಲದಿಂದ ಬಾಧಿಸುತ್ತಿದ್ದ ಸಾಂಸಾರಿಕ ಬಿಕ್ಕಟ್ಟು ದೂರ. ಮಹಿಳೆಯರ ಸ್ವಾವಲಂಬನೆ ಯೋಜನೆಗೆ ಉಲ್ಲೇಖಾರ್ಹ ಯಶಸ್ಸು.

ಕುಂಭ: ಸಂಚಿತ ಧನ ಸದ್ವಿನಿಯೋಗಕ್ಕೆ ಆತುರ ಬೇಡ.ಹೊಸಬರಾದ ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನದ ಹೊಣೆ ಗಾರಿಕೆ. ಸೇವಾಪರತೆಯಿಂದ ಸಮಾಜದಲ್ಲಿ ಗೌರವ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ. ಸಣ್ಣ ತೊಂದರೆಗಾಗಿ ವೈದ್ಯರ ಭೇಟಿ ಸಂಭವ.

ಮೀನ: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ. ಹಣಕಾಸು ವ್ಯವಹಾರ ಸ್ಥಿರ. ಸರಕಾರಿ ಇಲಾಖೆಗಳಲ್ಲಿ ಸುಲಭವಾಗಿ ಕಾರ್ಯಸಿದ್ಧಿ. ಹಳೆಯ ಗೆಳೆಯರ ಭೇಟಿ.ಗೃಹೋಪಯೋಗಿ ಸಾಮಗ್ರಿ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ.

ಟಾಪ್ ನ್ಯೂಸ್

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

1-24-thursday

Daily Horoscope: ಕೆಲವರ ಉದ್ಯೋಗದ ಸ್ಥಾನ ಬದಲಾವಣೆ, ಆರ್ಥಿಕ ವ್ಯವಹಾರ ಸುಧಾರಣೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.