ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆ; ವಾಹನ ಚಲಾಯಿಸುವಾಗ ಜಾಗ್ರತೆ: ಹೇಗಿದೆ ಇಂದಿನ ಗ್ರಹಬಲ ?


Team Udayavani, Dec 14, 2020, 7:27 AM IST

horoscope

ಮೇಷ: ನೀವು ಮಾಡುತ್ತಿರುವ ಉದ್ಯೋಗದಲ್ಲಿ ನಿಮಗೆ ಅಸಾಮಾಧಾನದ ವಾತಾವರಣವು ಕಂಡು ಬರುವುದು. ಒತ್ತಡ ಹೆಚ್ಚಾಗಲಿದೆ. ಅನ್ಯರ ಮೆಚ್ಚುಗೆ ಪಡೆಯಲು ಹೋಗಿ ಸಮಸ್ಯೆಗೆ ಸಿಲುಕುವಿರಿ.

ವೃಷಭ: ವ್ಯಾಪಾರ, ವ್ಯವಹಾರದಲ್ಲಿ ಸ್ವಲ್ಪ ಮುನ್ನಡೆ ಇದ್ದೀತು. ಕುಟುಂಬದಲ್ಲಿ ಸ್ವಲ್ಪ ಸಮಾಧಾನದ ನಿಟ್ಟುಸಿರು ಬಿಡುವಂತಾದೀತು. ಹಿತಶತ್ರುಗಳು ತಮ್ಮ ಬೇಳೆ ಬೇಯಿಸುವರು. ಹಿರಿಯರ ಸಲಹೆಗಳಿಗೆ ಸ್ಪಂದಿಸುವುದು.

ಮಿಥುನ: ಉದ್ಯೋಗಸ್ಥ ಹಾಗೂ ವ್ಯವಹಾರದವರಿಗೆ ಊಹಿಸಿರದ ರೀತಿಯಲ್ಲಿ ಸುಧಾರಣೆಯು ಕಂಡು ಬರಲಿದೆ. ಪ್ರಯಾಣವನ್ನು ಮುಂದೂಡಿರಿ. ವಾಹನವನ್ನು ಚಲಾಯಿಸುವಾಗ ಜಾಗ್ರತೆ ವಹಿಸಿರಿ. ಶುಭವಾರ್ತೆ ಇದೆ.

ಕರ್ಕ: ಯಾವುದೇ ಕೆಲಸ ಕಾರ್ಯಗಳಲ್ಲಿ ಧೈರ್ಯದಿಂದ ಪಾಲ್ಗೊಂಡು ಜಯ ಸಾಧಿಸುವಿರಿ. ಆತ್ಮೀಯರ ಹಾಗೂ ಹಿತೈಷಿಗಳ ಸಹಕಾರದಿಂದ ಅದೆಷ್ಟೋ ಕಾರ್ಯಗಳಲ್ಲಿ ಸಫ‌ಲರಾಗುವಿರಿ. ಸಮಾಧಾನ, ಸಂತಸವಿದೆ.

ಸಿಂಹ: ಪ್ರಯತ್ನ ಮಾಡುವ ಮೊದಲೇ ಫ‌ಲದ ಬಗ್ಗೆ ಚಿಂತಿಸದಿರಿ. ನಿಮ್ಮ ಕೆಲಸವನ್ನು ಶ್ರದ್ದೆಯಿಂದ ಮಾಡಿರಿ. ನಿಮ್ಮ ಕೆಲಸ ಕಾರ್ಯಗಳೆಲ್ಲ ಮಂದಗತಿಯಲ್ಲಿ ಸಾಗಲಿವೆ. ಧಾರ್ಮಿಕ ವಿಷಯಗಳತ್ತ ಮನಚಲಿಸಲಿದೆ.

ಕನ್ಯಾ: ಒಂದಲ್ಲ ಒಂದು ಸಮಸ್ಯೆಯಿಂದ ಹೈರಾಣರಾಗುವಿರಿ. ಮಾಡುವ ಪ್ರತೀ ಕೆಲಸದಲ್ಲೂ ವಿಷಯದಲ್ಲೂ ಮುಂಜಾಗ್ರತೆಯ ಅಗತ್ಯವಿದೆ. ಮೈಮರೆತಲ್ಲಿ ಬೆಲೆ ತೆರ ಬೇಕಾದೀತು. ಆರೋಗ್ಯದ ಕುರಿತು ಜಾಗ್ರತೆ ಇರಲಿ.

ತುಲಾ: ಹೆಚ್ಚಿನ ಮಾನಸಿಕ ಒತ್ತಡವಿದ್ದರೂ ನೆಮ್ಮದಿಗೆ ಭಂಗವಿರುವುದಿಲ್ಲ. ವಿನಾಕಾರಣ ಓಡಾಟದಿಂದ ಪ್ರಯಾಸ ಹೆಚ್ಚಾಗಲಿದೆ. ಅನಾರೋಗ್ಯದಿಂದ ಬಳಲುತ್ತಿರುವವರು ಉದಾಸೀನ ಮಾಡದೆ ವೈದ್ಯರೊಂದಿಗೆ ಸಮಾಲೋಚಿಸಿರಿ.

ವೃಶ್ಚಿಕ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆಯನ್ನು ಕಾಣುವಿರಿ. ಯಶಸ್ಸು ದೊರಕುವುದು. ಕುಟುಂಬದಲ್ಲಿ ಸಂತಸವಿರುವುದು. ವ್ಯಾಪಾರ, ವ್ಯವಹಾರದಲ್ಲಿ ಲಾಭವಿರುವುದು. ಅವಿವಾಹಿತರಿಗೆ ಕಂಕಣಬಲ ಇರುವುದು.

ಧನು: ಸಮಯ ನಿಮಗೆ ಪೂರಕವಾಗಿರುವುದರಿಂದ ಕೆಲಸ ಕಾರ್ಯದಲ್ಲಿ ಪ್ರಗತಿ ಸಾಧಿಸುವಿರಿ. ಬದುಕು ಉಲ್ಲಾಸದಿಂದ ಕೂಡಿರುತ್ತದೆ. ಪ್ರಗತಿಯ ಹಾದಿ ಸುಗಮವಾಗಿರುತ್ತದೆ. ಪೋಷಕರಲ್ಲಿ ಗೌರವ ಹೆಚ್ಚಾಗಲಿದೆ.

ಮಕರ: ಒಂದಲ್ಲ ಒಂದು ಕಾರಣಕ್ಕೆ ಒತ್ತಡ ಆವರಿಸುವುದರಿಂದ ಮನಸ್ಸು ಅಶಾಂತಿಯೆಡೆಗೆ ಮುಖ ಮಾಡುವುದು. ಪ್ರತೀ ವಿಷಯದಲ್ಲೂ ನೀವು ತೋರುವ ನಿರ್ಲಕ್ಷ್ಯ ನಿಮ್ಮನ್ನು ಸಂಕಷ್ಟಕ್ಕೆ ಗುರಿ ಮಾಡುವುದು. ಶುಭವಿದೆ.

ಕುಂಭ: ವಿನಾಕಾರಣ ಓಡಾಟವು ತೋರಿಬಂದು ಅಸೌಖ್ಯ ಉಂಟಾಗಲಿದೆ. ಸಂತಾನದ ಬಗ್ಗೆ ನಿಮಗೆ ಚಿಂತೆ ಕಾಡಲಿದೆ. ಕೆಲಸ ಕಾರ್ಯದಲ್ಲಿ ಪ್ರಗತಿ ಕಾಣುವ ಮುನ್ಸೂಚನೆ ಕಂಡಂತೆ ಭಾಸವಾದರೂ ಮರೀಚಿಕೆಯಾಗಲಿದೆ.

ಮೀನ: ನಿಮ್ಮ ಪ್ರಯತ್ಮಕ್ಕೆ ಹಲವರ ಸಹಕಾರದಿಂದ ಫ‌ಲ ದೊರಕಲಿದೆ. ಯಾರೊಂದಿಗೂ ಕಾರಣವಿಲ್ಲದೆ ವಾಗ್ವಾದಕ್ಕೆ ಇಳಿಯ ಬೇಡಿ.ಆರ್ಥಿಕ ಸ್ಥಿತಿಯಲ್ಲಿ ಹಿನ್ನಡೆ ಹೊಂದುವಿರಿ . ಅನಗತ್ಯ ಕಾರಣಕ್ಕೆ ದುಂದುವೆಚ್ಚ ಮಾಡಬೇಡಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.