ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Aug 26, 2022, 8:11 AM IST

astro

ಮೇಷ: 

ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ ಗುರುಗಳ ಮೇಲಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ.

ವೃಷಭ:

ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾದಾನ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ:

ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

ಕಟಕ:

ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ:

ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ. ಚರ್ಚೆಗೆ ಅವಕಾಶ ಬೇಡ.

ಕನ್ಯಾ:

ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ:

ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿನ ಸಂತೋಷ. ಬಂಧುಮಿತ್ರರ ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ಮಧ್ಯಮ.

ವೃಶ್ಚಿಕ:

ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿಉದಾರತೆಯಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ.

ಧನು:

ಅತಿಯಾದ ಆತ್ಮವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದಶಕತೆಯಿಂದ ಕಾರೊÂàನ್ಮುಖರಾಗಿ. ನಿಷ್ಠುರ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಲಾಭ ಸಂಭವ.

ಮಕರ:

ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನ ವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿಸಿ.

ಕುಂಭ:

ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ಚತುರತೆಯಿಂದ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಹೆಚ್ಚು ಪರಿಶ್ರಮ ಸಂಭವ.

ಮೀನ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತು ನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ಸಾಂಸಾರಿಕ ಸುಖ ಮಧ್ಯಮ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.