ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Nov 5, 2021, 7:26 AM IST

rwytju11111111111

ಮೇಷ: ಆರೋಗ್ಯ ಗಮನಿಸಿ. ಎಲ್ಲಾ ವಿಚಾರಗಳಲ್ಲಿ ಎಚ್ಚರಿಕೆಯಿಂದ ತಾಳ್ಮೆಯಿಂದ ವ್ಯವಹರಿಸಿ. ಹಲವಾರು ಸ್ಪರ್ಧಿಗಳು ಎದುರಾದರೂ ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ತೋರುವುದರಿಂದ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಸತ್ಕಾರ್ಯಕ್ಕೆ ಧನ ವ್ಯಯ.

ವೃಷಭ: ಸರಿಯಾದ ನಿಯಮ ಪಾಲಿಸುವುದರಿಂದ ದೇಹಾರೋಗ್ಯ ಉತ್ತಮ ದೀರ್ಘ‌ ಸಂಚಾರ ಸಂಭವ. ಪರರ ವಿಚಾರದಲ್ಲಿ ಹಸ್ತಕ್ಷೇಪ ಮಾಡದಿರಿ. ಗೃಹ ವಾಹನಾದಿ ಸುಖ, ಮಕ್ಕಳಿಂದ ಸಂತೋಷ ವೃದ್ಧಿ. ಗುರು ಹಿರಿಯರ ಸಹಕಾರ ವೃದ್ಧಿ.

ಮಿಥುನ: ಕೆಲಸ ಕಾರ್ಯಗಳಲ್ಲಿ ಚುರುಕುತನ ನೈಪುಣ್ಯತೆ ಉದಾರ ಮನೋಭಾವ ದೈರ್ಯ ಉತ್ಸಾಹ ತೋರೀತು. ಅಭಿವೃದ್ಧಿದಾಯಕ ಬದಲಾವಣೆ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ.

ಕರ್ಕ: ಹಿರಿಯರಿಂದ ಸುಖ. ಸ್ಥಾನ ಸುಖಕ್ಕಾಗಿ ಹೆಚ್ಚಿದ ಪರಿಶ್ರಮ. ಮಕ್ಕಳ ವಿಚಾರದಲ್ಲ ನಿರೀಕ್ಷಿತ ಬದಲಾವಣೆ. ದಾಂಪತ್ಯ ಸುಖ ಮಧ್ಯಮ. ಗೃಹ ಆಸ್ತಿ ವಿಚಾರದಲ್ಲಿ ಪ್ರಗತಿದಾಯಕ ಮುನ್ನಡೆ.

ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿತ ಧನ ಲಾಭ ಪ್ರಾಪ್ತಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗುರು ಹಿರಿಯರೊಂದಿಗೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಕಲ್ಪಿಸದಿರಿ. ಆಸ್ತಿ ವಿಚಾರಗಳಲ್ಲಿ ಸಾಮಾನ್ಯ ಫ‌ಲ. ಅಧ್ಯಯನಶೀಲರಿಗೆ ಉತ್ತಮ ಸ್ಥಿತಿ.

ಕನ್ಯಾ: ದೀರ್ಘ‌ ಸಂಚಾರ ಸಂಭವ. ಆಹಾರ ಸೇವನೆಯಲ್ಲಿ ಎಚ್ಚರವಿರಲಿ. ಹಣಕಾಸಿನ ವಿಚಾರದಲ್ಲಿ ಕಟ್ಟಿಹಾಕಿದ ಪರಿಸ್ಥಿತಿ ಸಂಭವ. ಪಾಲುದಾರರ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ, ಆದರೆ ನಿರ್ಣಯ ನಿಮ್ಮದಾಗಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರಿಂದ ಮಕ್ಕಳಿಂದ ಸಂತೋಷ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ ಜನಾದಾರ ತೃಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ.

ಧನು: ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಆಗಮನ. ಮಾತೃ ಸಮಾನರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ. ನಿರೀಕ್ಷಿತ ಧನ ಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ.

ಮಕರ: ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಸಹೋದರ ಸಮಾನರಿಂದ ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಕುಂಭ: ವಿದ್ಯಾರ್ಜನೆ ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿಸಿದೆ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ಉತ್ತಮ ಸುದೃಢ ಅರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಸಫ‌ಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿನ ವರಮಾನ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.