ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Nov 12, 2021, 7:47 AM IST
ಮೇಷ: ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನವೃದ್ಧಿ. ಬಂಧುಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ.
ವೃಷಭ: ದೇವತಾ ಕಾರ್ಯದಲ್ಲಿ ತಲ್ಲೀನತೆ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು . ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರುಹಿರಿಯರಿಂದ ಸಂತೋಷ ವೃದ್ಧಿ.
ಮಿಥುನ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋದ್ಯೋಗಿಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂಶೋಧಕ ಪ್ರವೃತ್ತಿಯವರಿಗೆ ಸೌಕರ್ಯಾದಿ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ.
ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ಸಿಂಹ: ಸ್ಥಿರ ಬುದ್ಧಿ. ದೃಢತೆಯಿಂದ ಕೂಡಿದ ಕಾರ್ಯ ವೈಖರಿ. ಸ್ಥಾನಮಾನ ವೃದ್ಧಿ. ಹಣಕಾಸಿನ ವಿಚಾರ ದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫಲತೆ.
ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನ ಸಂಚಯನ ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.
ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ. ವ್ಯವಹಾರಗಳಲ್ಲಿ ಹೆಚ್ಚಿನ ಗೌರವ.
ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ.
ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ ಪ್ರಯಾಣ ಯೋಗ.
ಕುಂಭ: ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪ ಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು.
ಮೀನ: ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Daily Horoscope: ಈ ರಾಶಿ ಅವರಿಗಿಂದು ಶುಭಫಲಗಳ ದಿನ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ
Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ