ಹೊಸ ವರ್ಷದ ಶುಭಾಶಯಗಳು: ವರ್ಷಾರಂಭದದಲ್ಲಿ ನಿಮ್ಮ ದಿನಭವಿಷ್ಯ ಹೇಗಿದೆ ?


Team Udayavani, Jan 1, 2021, 7:32 AM IST

bhavisya

ಮೇಷ: ನಿಮ್ಮ ಆಪ್ತರೇ ನಿಮ್ಮ ಬಗ್ಗೆ ಬೇಜಾವಾಬ್ದಾರಿಯಿಂದ ವರ್ತಿಸಬಹುದು. ಅವರ ಹೊಣೆಗೇಡಿತನವು ನಿಮ್ಮನ್ನು ಕಷ್ಟಕ್ಕೆ ಸಿಲುಕಿಸಬಹುದು. ಅನಿರೀಕ್ಷಿತವಾಗಿ ದೂರ ಸಂಚಾರದ ಸಾಧ್ಯತೆ ಕಂಡುಬರಲಿದೆ. ಫ‌ಲವು ಉತ್ತಮವಿದ್ದೀತು.

ವೃಷಭ: ಸಾಮಾಜಿಕ ಚಟುವಟಿಕೆಗಳಲ್ಲಿ ಮುನ್ನಡೆ ಕಂಡುಬರುವುದು. ಆರೋಗ್ಯದ ಕಡೆ ಗಮನ ಕೊಡಿರಿ. ಸಾಂಸಾರಿಕ ಜೀವನವು ಸಮಾಧಾನಕರವಾಗಿರುವುದು. ಆದರೂ ಹೊಂದಾಣಿಕೆಯ ಅಗತ್ಯವಿರುತ್ತದೆ. ಮನಶುದ್ಧಿಯಾಗಿರಲಿ.

ಮಿಥುನ: ಹಿರಿಯರ ಸಲಹೆಗೆ ಕಿವಿಗೊಡಿರಿ. ಪ್ರತಿಯೊಂದು ವಿಷಯವನ್ನು ತಕ್ಷಣವೇ ಇತ್ಯರ್ಥಪಡಿಸಿ ಕೊಳ್ಳುವುದು. ಕಾರ್ಯರಂಗದಲ್ಲಿ ಆಪ್ತರ ಸಲಹೆಗಳನ್ನು ಸ್ವೀಕರಿಸುವುದು ಒಳಿತು. ಕಠಿಣ ಪರಿಶ್ರಮಕ್ಕೆ ತಕ್ಕ ಫ‌ಲವು ದೊರಕಲಿದೆ.

ಕರ್ಕ: ಸಹೋದ್ಯೋಗಿಗಳೊಡನೆ ಗುಣಾತ್ಮಕ ವರ್ತನೆ ತೋರಿಸಿರಿ. ಯಶಸ್ಸು ನಿಮ್ಮನ್ನು ಹಿಂಬಾಲಿಸುವುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಚಂಚಲತೆ. ಮಾನಸಿಕ ದೃಢತೆ ಕುಂಠಿತಗೊಳ್ಳಲಿದೆ. ಕೌಟುಂಬಿಕ ಸಮಸ್ಯೆ ಎದುರಾಗಲಿದೆ.

ಸಿಂಹ: ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಂಡು ಬರಲಿದೆ. ಆರ್ಥಿಕವಾಗಿ ಹೆಚ್ಚಿನ ಸಮಸ್ಯೆ ಇರದು. ನಿಮ್ಮ ಯೋಜನೆಗಳನ್ನು ಹೇಗೆ ಮುಂದಿಡುತ್ತೀರಿ ಎಂಬುದರ ಮೇಲೆ ಬಹುತೇಕ ವಿಷಯಗಳು ಅವಲಂಬಿತವಾಗಲಿದೆ. ಶುಭ ವಾರ್ತೆ.

ಕನ್ಯಾ: ನಿಮ್ಮ ಮಾನಸಿಕ ಚಿಂತೆಗಳು ಪದೇ ಪದೇ ಬದಲಾಗಲಿದೆ. ನಿಮ್ಮ ಸಾಮರ್ಥ್ಯದ ಅತಿರೇಕದಿಂದ ಪಶ್ಚಾತ್ತಾಪ ಪಡುವ ಸಂಭವ ಬಂದೀತು. ಇತರರ ಉತ್ತಮ ಸಲಹೆಗೆ ಗಮನ ನೀಡಿರಿ. ಆರ್ಥಿಕವಾಗಿ ಬಿಕ್ಕಟ್ಟು ತೋರಲಿದೆ.

ತುಲಾ: ಆರ್ಥಿಕವಾಗಿ ಸ್ಥಿರಗೊಳ್ಳುವಿರಿ. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಗಳು ಇತರರ ಗಮನಸೆಳೆಯಲಿವೆ. ದಿನಾಂತ್ಯದಲ್ಲಿ ಹಲವು ರೀತಿಯ ಖರ್ಚುಗಳು ತೋರಿಬಂದಾವು. ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಿರಿ.

ವೃಶ್ಚಿಕ: ನಿಮ್ಮ ಪರಿಚಿತರೊಬ್ಬರು ನಿಮ್ಮ ಬೆಂಗಾವಲಿಗೆ ನಿಲ್ಲಲಿದ್ದಾರೆ. ನಿಮ್ಮ ತಾಳ್ಮೆ ಸಹನೆ ನಿಮಗೆ ಆಧಾರವಾಗಲಿದೆ. ನಿಮ್ಮ ಕೆಲಸಕಾರ್ಯಗಳನ್ನು ಆತ್ಮವಿಶ್ವಾಸದಿಂದ ಮುಂದುವರಿಸಿರಿ. ಅತೀ ವಿಶ್ವಾಸ ಯಾರಲ್ಲೂ ಬೇಡ.

ಧನು: ನಿಮ್ಮ ಕೆಲಸಕಾರ್ಯಗಳನ್ನು ಆತ್ಮವಿಶ್ವಾಸದಿಂದ ಮುಂದುವರಿಸಿರಿ. ಆರ್ಥಿಕವಾಗಿ ಹೆಚ್ಚಿನ ಉನ್ನತಿ ಕಂಡುಬರುವುದು. ಹಣಕಾಸಿನ ಬಗ್ಗೆ ಸಮತೋಲನವನ್ನು ಕಾಯ್ದುಕೊಳ್ಳಿರಿ. ಯಾವುದಕ್ಕೂ ಸಂಘರ್ಷ ಮಾಡದಿರಿ.

ಮಕರ: ಪ್ರಣಯ ಪ್ರಸಂಗಗಳಲ್ಲಿ ಅಡೆತಡೆಗಳು ತೋರಿಬಂದಾವು. ಅನಿರೀಕ್ಷಿತವಾಗಿ ಆಪ್ತರೊಬ್ಬರಿಗೆ ಆರ್ಥಿಕ ನೆರವು ನೀಡಬೇಕಾಗಿಬರಬಹುದು. ಇದರ ಬಗ್ಗೆ ಹೆಚ್ಚಿನ ಚಿಂತೆ ಬೇಡ. ಬಂಧುಮಿತ್ರರ ಆಗಮನವಿರುತ್ತದೆ.

ಕುಂಭ: ದಾಯಾದಿಗಳ ಕಲಹ, ವೈರತ್ವವು ಶಾಂತವಾಗದು. ತಾಳ್ಮೆ, ಸಹನೆ ಇರಲಿ. ಹಾಳು ಅಭ್ಯಾಸದ ಮಿತ್ರರ ಸಹವಾಸವು ಅವಮಾನ ತರಲಿದೆ. ಹಿರಿಯರಿಗೆ ಅನಾರೋಗ್ಯವು ಕಾಡೀತು. ನಿವೇಶನ ಖರೀದಿ ಇದ್ದೀತು.

ಮೀನ: ಕೆಲವೊಂದು ವಿಚಾರಗಳು ನಿಮ್ಮ ಬಗ್ಗೆ ಗೊಂದಲ ಸೃಷ್ಟಿಸಬಹುದು. ಹಣಕಾಸಿನ ವಿಚಾರದಲ್ಲಿ ಅತೀ ಹೆಚ್ಚಿನ ಜಾಗ್ರತೆ ಮಾಡಿರಿ. ಮಿತ್ರರ ಬಗ್ಗೆ ಹೆಚ್ಚಿನ ನಂಬಿಕೆ ಇಟ್ಟಲ್ಲಿ ಮೋಸ ಹೋಗುವಿರಿ. ಜಾಗ್ರತೆ ಮಾಡುವುದು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.