ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 5, 2022, 7:32 AM IST

astrology news

ಮೇಷ:

ಉತ್ತಮ ಆರೋಗ್ಯ ಜವಾಬ್ದಾರಿಯುತ ಉದ್ಯೋಗ ವ್ಯವಹಾರದಿಂದ ಎಲ್ಲರ ಪ್ರಶಂಸೆ ಸಂಭವ. ಸಂದರ್ಭಕ್ಕೆ ಸರಿಯಾದ ಉಪಾಯ ಆಲೋಚನೆಯಿಂದ ಕೂಡಿ ಕಾರ್ಯವೈಖರಿ. ದೂರ ಪ್ರಯಾಣ ದಿಂದಲೂ, ಧನಾರ್ಜನೆ ಸಂಭವ.

ವೃಷಭ:

ಗೌಪ್ಯತೆಯ ವ್ಯವಹಾರದಿಂದ ಲಾಭ. ಜಲೋತ್ಪನ್ನ ವಸ್ತುಗಳಿಂದ ನಿರೀಕ್ಷಿತ ಫ‌ಲಿತಾಂಶ. ಆರೋಗ್ಯ ಗಮನಿಸಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ಕೊರತೆಯಾಗದು. ಸಣ್ಣ ಪ್ರಮಾಣದ ಉಳಿತಾಯ. ನಿಷ್ಠೆಯಿಂದ ವ್ಯವಹರಿಸಿ ಅಭಿವೃದ್ಧಿ ಸಾಧಿಸಿರಿ.

ಮಿಥುನ:

ಆರೋಗ್ಯ ಸ್ಥಿರ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ಲಾಭ. ಸ್ಥಾನಾದಿ ಸುಖ. ರಾಜಕೀಯ, ಸಹಕಾರಿ ಕ್ಷೇತ್ರದಲ್ಲಿ ಅಭಿ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ಹರ್ಷದಾಯಕ. ವಿದ್ಯಾರ್ಥಿಗಳಿಗೆ ನಾನಾ ಸೌಕರ್ಯದಿಂದ ಕೂಡಿದ ಸಮಯ.

ಕರ್ಕ:

ಆರೋಗ್ಯದಲ್ಲಿ ಸುಧಾರಣೆ. ಜವಾಬ್ದಾರಿಯುತ ಕೆಲಸ ಕಾರ್ಯ ವೈಖರಿಯಿಂದ ಜನಮನ್ನಣೆ. ಸ್ಥಾನ ಸುಖ ವೃದ್ಧಿ. ಅನ್ಯರ ಸಹಕಾರ ನಿರೀಕ್ಷಿಸದೇ ಕಾರ್ಯ ಪ್ರವೃತ್ತರಾಗಿ. ಆಸ್ತಿ ವಿಚಾರದಲ್ಲಿ ಮುನ್ನಡೆ.

ಸಿಂಹ:

ಕೆಲವು ಸಮಯದಿಂದ ಸಹಿಸಿಕೊಂಡು ಬಂದ ಕ್ಲೇಷಗಳಿಗೆ ಮುಕ್ತಿ. ಪೂರ್ವ ನಿರ್ಧಾರಿತ ಯೋಜನೆಗಳು ಸಫ‌ಲ. ನಾಯಕತ್ವದಿಂದ ನಿರೀಕ್ಷಿತ ಸಾಧನೆ. ವಾಕ್‌ಚತುರತೆಯಿಂದ ಜನಮನ್ನಣೆ. ಆರೋಗ್ಯ ವೃದ್ಧಿ. ಎಲ್ಲಾ ವಿಧಗಳಲ್ಲೂ ಯಶಸ್ಸು ಲಭಿಸುವ ಅವಕಾಶ.

ಕನ್ಯಾ:

ಆರೋಗ್ಯ ಉತ್ತಮ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಗುರುಹಿರಿಯರ ಮೇಲಧಿಕಾರಿಗಳ ಸಹಕಾರ ಮಾರ್ಗ ದರ್ಶನ ಲಾಭ.ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೃಪ್ತಿ.

ತುಲಾ:

ಚುರುಕು ಬುದ್ಧಿ ಇದ್ದರೂ ಸ್ವಾಭಿಮಾನ ಶಾಂತ ಸ್ವಭಾವದಿಂದ ಕೂಡಿದ ಕಾರ್ಯವೈಖರಿ ಸಫ‌ಲತೆ, ರಾಜಕೀಯ ವಿಚಾರದಲ್ಲಿ ಬೇಸರವಿದ್ದರೂ ಸ್ಥಾನಮಾನ ಪ್ರಾಪ್ತಿ. ಹಿರಿಯರಲ್ಲಿ ವಿಶೇಷ ಪ್ರೀತಿ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೃಪ್ತಿ.

ವೃಶ್ಚಿಕ:

ದೇವತಾ ಕಾರ್ಯದಲ್ಲಿ ಶ್ರದ್ಧೆ ಭಕ್ತಿ ಪೂರ್ವಕ ನಿಮ್ಮನ್ನು ತೊಡಗಿಸಿಕೊಂಡು ಸಂತೋಷಪಡುವ ಸಮಯ. ಪಾಲುದಾರಿಕಾ ವ್ಯವಹಾರದಲ್ಲಿ ಭೂಮಿ ವಾಹನಾದಿ ವಿಚಾರಗಳಲ್ಲಿ, ಸರಕಾರಿ ಕಾರ್ಯ ಕ್ಷೇತ್ರದಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ.

ಧನು:

ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಜನ ಪದರೊಂದಿಗೆ ತಾಳ್ಮೆ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಅನ್ಯಥಾ ಚರ್ಚೆಗೆ ಆಸ್ಪದ ನೀಡದಿರಿ. ಧನಾರ್ಜನೆಗೆ ಕೊರತೆ ಕಾಣದು.

ಮಕರ:

ಅನ್ಯರ ಸಹಾಯವನ್ನು ಅಪೇಕ್ಷಿಸದೆ ಸ್ವಂತ ಪ್ರಯತ್ನದಿಂದ ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ತೃಪ್ತಿ. ಪಾಲುದಾರಿಕಾ ವ್ಯವಹಾರದಲ್ಲಿ ಸೂಕ್ಷ್ಮ ಗಮನಿಸಿ. ಉತ್ತಮ ಧನಾಗಮವಿದ್ದರೂ ಖರ್ಚು ನಿಗಾವಿರಲಿ.

ಕುಂಭ:

ಉತ್ತಮ ಆಲೋಚನೆಯಿಂದಲೂ ರಂಜಿಸುವ ಗುಣದಿಂದ ಕಾರ್ಯ ನಿರ್ವಹಿಸುವ ಕ್ಷೇತ್ರದಲ್ಲಿ ಅನಿರೀಕ್ಷಿತ ಧನಾಗಮ, ಕೀರ್ತಿ, ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರ ಅಭಿವೃದ್ಧಿ. ದಾಂಪತ್ಯ ಸುಖ ತೃಪ್ತಿ. ಆತ್ಮವಿಶ್ವಾಸದಿಂದ ಕೂಡಿದ ಕಾಲ.

ಮೀನ:

ದೀರ್ಘ‌ ಪ್ರಯಾಣ ಸಂಭವ. ದೇಹಾಯಾಸ ತೋರಿತು. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಮಕ್ಕಳಿಂದಲೂ ಗುರುಹಿರಿಯರಿಂದಲೂ ಸುಖ ಸಂತೋಷ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಬದಲಾವಣೆ. ಕ್ರಯವಿಕ್ರಯಕ್ಕೆ ಸಮಯ. ದಾಂಪತ್ಯದಲ್ಲಿ ತೃಪ್ತಿ. ಮೇಲಾಧಿಕಾರಿಗಳಲ್ಲಿ ಸಂಯಮದಿಂದ ವ್ಯವಹರಿಸಿ.

ಟಾಪ್ ನ್ಯೂಸ್

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

1-24-sunday

Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.