ಈ ರಾಶಿಯವರಿಗಿಂದು ದೈವಾನುಗ್ರಹದಿಂದ ನಿಶ್ಚಿತ ರೂಪದಲ್ಲಿ ಆದಾಯ ವೃದ್ಧಿಯಾಗುತ್ತಲೇ ಹೋಗಲಿದೆ


Team Udayavani, May 6, 2021, 7:19 AM IST

horoscope

6-5-2021

ಮೇಷ: ನೀವು ಶ್ರಮಜೀವಿಗಳು. ಅಲಸಿಗರಲ್ಲ . ನಿಮ್ಮ ಪರಿಶ್ರಮದ ಪ್ರಭಾವ ವೃತ್ತಿರಂಗದಲ್ಲಿ ಮುನ್ನಡೆಗೆ ಸಾಧಕವಾಗಲಿದೆ. ಸಾಂಸಾರಿಕವಾಗಿ ಆಗಾಗ ಸಣ್ಣಪುಟ್ಟ ಸಮಸ್ಯೆಗಳು ಕಂಡುಬರುವುದು. ಅತೀ ಚಿಂತಿಸದಿರಿ.

ವೃಷಭ: ಆಕಸ್ಮಿಕವಾಗಿ ದೂರ ಪ್ರಯಾಣವು ಕಂಡು ಬಂದೀತು. ಆರೋಗ್ಯ ಭಾಗ್ಯದಲ್ಲಿ ಸುಧಾರಣೆ ತೋರಿ ಬಂದರೂ ಉದಾಸೀನತೆ ಸಲ್ಲದು. ದೇವತಾನುಗ್ರಹವು ನಿಮ್ಮನ್ನು ಕಾಪಾಡಲಿದೆ. ಧನಾತ್ಮಕವಾಗಿ ಆಲೋಚನೆ ಮಾಡಿದರೆ ಉತ್ತಮ.

ಮಿಥುನ: ಕ್ರೀಡಾಪಟುಗಳಿಗೆ ನಿರೀಕ್ಷಿತ ಯಶಸ್ಸು ಸಿಗಲಾರದು. ವಿದ್ಯಾರ್ಥಿಗಳ ಪರಿಶ್ರಮವು ಸಾರ್ಥಕವೆನಿಸಲಿದೆ. ಸರಕಾರೀ ಕೆಲಸ ಕಾರ್ಯಗಳು ಸುಲಭ ರೂಪದಲ್ಲಿ ಕೈಗೂಡಲಿದೆ. ಆಕಸ್ಮಿಕ ಖರ್ಚುಗಳು ಆತಂಕ ತರಬಹುದು.

ಕರ್ಕ: ಮಕ್ಕಳ ವಿಚಾರದಲ್ಲಿ ಕಾರ್ಯಪ್ರವೃತ್ತರಾಗುವ ಸಂಭವವಿರುತ್ತದೆ. ನೆರೆಹೊರೆಯವರಲ್ಲಿ ಉತ್ತಮ ಬಾಂಧವ್ಯ ಏರ್ಪಡಲಿದೆ. ಸಾಮಾಜಿಕವಾಗಿ ಉತ್ತಮ ಹೆಸರು ಗಳಿಸಿ ಸೂಕ್ತ ಸ್ಥಾನಮಾನಗಳು ದೊರೆತು ಸಂಭ್ರಮಿಸುವಿರಿ.

ಸಿಂಹ: ವೃತ್ತಿರಂಗದಲ್ಲಿ ನಿರೀಕ್ಷಿತ ಉನ್ನತ ಸ್ಥಾನ ಪ್ರಾಪ್ತಿಯೋಗವು ಕಂಡುಬರುವುದು. ಕಾಂಟ್ರಾಕ್ಟ್ವೃ ತ್ತಿಯವರಿಗೆ ಧನಾಗಮನವು ನಿರಂತರವಿರುತ್ತದೆ. ಸಾಹಸ, ಕ್ರೀಡಾ ಮನೋಭಾವಕ್ಕೆ ಮನ್ನಣೆ ಸಿಗಲಿದೆ. ಹಿಂಜರಿಯದಿರಿ.

ಕನ್ಯಾ: ಅವಿವಾಹಿತರಿಗೆ ಹೊಸ ಸಂಬಂಧಗಳು ಕೂಡಿ ಬರುವ ಸಾಧ್ಯತೆ ಇರುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಹೊಸ ಉತ್ಸಾಹದಿಂದ ವರ್ಧಿಸಲಿದೆ. ನೂತನ ವಾಹನ ಲಾಭವೂ ಇದ್ದೀತು. ಕಾರ್ಯಶೀಲರಾದ ನಿಮ್ಮ ಪ್ರಯತ್ನ ಕಾರ್ಯಸಾಧನೆಗೆ ನಾಂದಿ.

ತುಲಾ: ಸಾಂಸಾರಿಕವಾಗಿ ಸುಖ, ಶಾಂತಿ ಒಳ್ಳೆಯ ಅಭಿವೃದ್ಧಿ ಇರುತ್ತದೆ. ಆಗಾಗ ನಿರಾಶಾ ಮನೋಭಾವ ದಿಂದ ಕೊರಗದಿರಿ. ಮುಖ್ಯವಾಗಿ ನಿಮ್ಮ ಕರ್ತವ್ಯ ಹಾಗೂ ಹೊಣೆಗಾರಿಕೆಯನ್ನು ಮರೆಯದಿರಿ. ಅಧಿಕ ಖರ್ಚು ಆತಂಕ ತಂದೀತು.

ವೃಶ್ಚಿಕ: ಆಗಾಗ ಧನಾಗಮನದಿಂದ ಚೇತರಿಕೆ ಕಂಡು ಬರಲಿದೆ. ಕೆಲಸ ಕಾರ್ಯಗಳಲ್ಲಿ ವಿಘ್ನಗಳು ತೋರಿಬಂದರೂ ಧೈರ್ಯದಿಂದ ಎದುರಿಸುವ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಿರಿ. ಯೋಗ್ಯ ನೆಂಟಸ್ತಿಕೆಗಳು ಕೂಡಿಬರುವುದು.

ಧನು: ವಾಹನಾದಿ ಖರೀದಿ ಹಾಗೂ ಸಂಚಾರದಲ್ಲಿ ಜವಾಬ್ದಾರಿ ಇರಲಿ. ಆರ್ಥಿಕ ಸ್ಥಿತಿಯಲ್ಲಿ ಆಗಾಗ ಏರುಪೇರಾದರೂ ದೈವಾನುಗ್ರಹದಿಂದ ನಿಶ್ಚಿತ ರೂಪದಲ್ಲಿ ಆದಾಯ ವೃದ್ಧಿಯಾಗುತ್ತಲೇ ಹೋಗಲಿದೆ. ಆತ್ಮೀಯರ ಸಹಕಾರದಿಂದ ಕಾರ್ಯ ಸಿದ್ಧಿ.

ಮಕರ: ಚಿನ್ನಾಭರಣಗಳ ಸಂಗ್ರಹದಿಂದ ಬಾಳ್ವೆ ಯಶಸ್ವೀ ಎನಿಸಲಿದೆ. ಅವಿವಾಹಿತರಿಗೆ ವಿವಾಹ ಭಾಗ್ಯ  ಕೂಡಿಬರಲಿದೆ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಹಾಗೇ ನೀವಿಟ್ಟ ವಿಶ್ವಾಸವೆಲ್ಲ ಸಫ‌ಲತೆ ಕಾಣಲಿದೆ. ಧೈರ್ಯದಿಂದ ಮುನ್ನಡೆಯಿರಿ.

ಕುಂಭ: ಸಾಮಾಜಿಕ ಕ್ಷೇತ್ರದಲ್ಲಿ ಜನಾನುರಾಗದ ಅನುಭವವಾಗುತ್ತದೆ. ಹಾಗೇ ದೇವತಾರ್ಚನೆಯಿಂದ ಪುಣ್ಯ ಕಾರ್ಯಸಿದ್ಧಿ . ಎಲ್ಲಾ ವಿಚಾರಗಳಲ್ಲಿ ಸಮಚಿತ್ತದಿಂದ ವ್ಯವಹರಿಸಿದರೆ ನಿಮ್ಮ ಹಾದಿಯು ಸುಗಮವಾಗಿ ಸಾಗುತ್ತದೆ. ಶುಭವಿದೆ.

ಮೀನ: ಗೃಹ ನಿರ್ಮಾಣ ಕಾರ್ಯಗಳು ಅಡೆತಡೆ ಗಳಿಂದ ನಡೆಯುತ್ತವೆ. ಶುಭಕಾರ್ಯಗಳಿಗಾಗಿ ಹಿರಿಯರೊಡನೆ ಸಮಾಲೋಚನೆ ಅಗತ್ಯವಿರುತ್ತದೆ. ದುಡುಕದಿರಿ. ಈ ದಿನ ಒಳಿತಲ್ಲಾ ಎಂಬ ಮನೋಭಾವ ಬಿಟ್ಟು ಆತ್ಮವಿಶ್ವಾಸದಿಂದ ಮುನ್ನಡೆಯಿರಿ

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.