ಹೇಗಿದೆ ಶನಿವಾರದ ನಿಮ್ಮ ಗ್ರಹಬಲ: ಯಾರಿಗೆ ಶುಭ-ಯಾರಿಗೆ ಲಾಭ?


Team Udayavani, May 22, 2021, 7:24 AM IST

ಹೇಗಿದೆ ಶನಿವಾರದ ನಿಮ್ಮ ಗ್ರಹಬಲ: ಯಾರಿಗೆ ಶುಭ-ಯಾರಿಗೆ ಲಾಭ?

22-5-2021

ಮೇಷ: ಕಾರ್ಯಕ್ಷೇತ್ರದಲ್ಲಿ ಅಡ್ಡಿ-ಆತಂಕಗಳು, ಉದ್ಯೋಗದಲ್ಲಿ ಬದಲಾವಣೆಯು ಕಂಡುಬರಲಿದೆ. ಆಸ್ತಿಪಾಸ್ತಿಗಳಿಗೆ ಸಂಬಂಧಿಸಿದಂತೆ ತಾಪತ್ರಯಗಳು ಕಂಡುಬರಲಿವೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡಲಿದೆ.

ವೃಷಭ: ಸಾಂಸಾರಿಕವಾಗಿ ಕುಟುಂಬದ ಆಸ್ತಿಯ ಬಗ್ಗೆ ವ್ಯಾಜ್ಯ, ತಕರಾರುಗಳಿಂದ ಮಾನಸಿಕ ಒತ್ತಡ, ಉದ್ವೇಗವು ಕಂಡುಬರಲಿದೆ. ಕೆಲವೊಂದು ಹಗರಣಗಳಿಂದಾಗಿ ಗೌರವಕ್ಕೆ ಚ್ಯುತಿಯಾದರೂ ವಿವಿಧ ಮೂಲಗಳಿಂದ ಲಾಭವಿದೆ.

ಮಿಥುನ: ಧನಾರ್ಜನೆಯು ಸಾಕಷ್ಟು ವೃದ್ಧಿಯಾಗಿ ಮುನ್ನಡೆ ತರುತ್ತದೆ. ಉದ್ಯೋಗ ವ್ಯವಹಾರಗಳು ಪ್ರಗತಿ ಪಥದಲ್ಲಿ ಮುನ್ನಡೆ ಸಾಧಿಸಲಿದೆ. ಉತ್ಪತ್ತಿ ಲಾಭಗಳು ಅನುಕೂಲವಾಗಲಿವೆ. ಮಹತ್ತರ ಕಾರ್ಯವು ಕೈಗೂಡಲಿದೆ.

ಕರ್ಕ: ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿರಿ. ದುಂದುವೆಚ್ಚಗಳ ಬಗ್ಗೆ ಹಿಡಿತ ಬಿಗಿಯಾಗಿರಲಿ. ಸಾಮಾಜಿಕವಾಗಿ ಕಾರ್ಯಕ್ಷೇತ್ರದಲ್ಲಿ ಸ್ಥಾನಮಾನವು ಲಭಿಸಲಿದೆ. ಆರ್ಥಿಕವಾಗಿ ಅಯವು ಇದ್ದರೂ ವ್ಯಯಾಧಿಕ್ಯವಿದೆ.

ಸಿಂಹ: ಕೋರ್ಟು ಕಚೇರಿ ಕಾರ್ಯಗಳಲ್ಲಿ ಅನಾವಶ್ಯಕವಾಗಿ ಅಡ್ಡಿ ಆತಂಕಗಳು ಕಂಡುಬಂದೀತು. ಕಾರ್ಯಕ್ಷೇತ್ರದಲ್ಲಿ ಅಭಿಪ್ರಾಯ ಭೇದದಿಂದಾಗಿ ಮನಸ್ತಾಪವು ಕಂಡುಬರಲಿದೆ. ಕುಟುಂಬದಲ್ಲಿ ಧನವ್ಯಯ ಅತಿಯಾಗಲಿದೆ.

ಕನ್ಯಾ: ಸಂಬಂಧಿಕರಿಂದ ಕೆಟ್ಟಮಾತುಗಳನ್ನು ಕೇಳಬೇಕಾದೀತು. ಸಮಸ್ಯೆಗಳು ಮೇಲಿಂದ ಮೇಲೆ ಎದುರಾಗುತ್ತಲೇ ಇರುತ್ತದೆ. ಕೆಲಸಕಾರ್ಯಗಳಲ್ಲಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ವ್ಯಾಪಾರ, ಉದ್ದಿಮೆಗಳಲ್ಲಿ ಪ್ರಗತಿ ಇದೆ.

ತುಲಾ: ಪ್ರತಿಸ್ಪರ್ಧಿಗಳ ಸತತ ಪೈಪೋಟಿ-ಸಂಚುಗಳಿಂದ ಮಾನಸಿಕವಾಗಿ ಕ್ಲೇಶ ಕಂಡುಬಂದೀತು. ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿಯು ಕಂಡುಬರುವುದು. ದೈವಾನುಗ್ರಹದಿಂದ ಅಡೆತಡೆ ಗಳಿಗೆ ಉಪಶಮನ ತೋರಿಬಂದೀತು.

ವೃಶ್ಚಿಕ: ಅವಕಾಶಗಳಿಂದ ನಿರುದ್ಯೋಗಿಗಳು ಉದ್ಯೋಗವಂತರಾದಾರು. ನಿಮ್ಮ ಕೆಲಸಕಾರ್ಯಗಳು ಸರ್ವರೀತಿಯಲ್ಲಿ ಪೂರ್ತಿಯಾಗಲಿದೆ. ಕೋರ್ಟುಕಚೇರಿ ಕೆಲಸಗಳಲ್ಲಿ ವ್ಯಾಜ್ಯ, ತಗಾದೆಗಳು ಅನುಕೂಲ ರೀತಿಯಲ್ಲಿ ಇತ್ಯರ್ಥಗೊಂಡಾವು.

ಧನು: ಗ್ರಹಗಳ ಪ್ರತಿಕೂಲತೆ ಕಾರ್ಯಕ್ಷೇತ್ರದಲ್ಲಿ ಪ್ರಬಲವಿರೋಧಿಗಳ ಆತಂಕದಿಂದ ಆಗಾಗ ಅಡಚಣೆಗಳು ತೋರಿಬಂದರೂ ನಿಮ್ಮ ಪ್ರಯತ್ನಬಲ ಆತ್ಮವಿಶ್ವಾಸ, ಸಾಧನೆಗಳಿಂದ ಹಿತಶತ್ರುಗಳು ಮೆಚ್ಚುವರು. ಶುಭವಿರುತ್ತದೆ.

ಮಕರ: ಕುಟುಂಬದಲ್ಲಿ ವಾದ-ವಿವಾದಗಳಿಂದ ಮಾನಸಿಕವಾಗಿ ಕ್ಲೇಶಕಂಡುಬರಲಿದೆ. ಆರ್ಥಿಕವಾಗಿ ಹಾನಿ, ಸತ್ಕರ್ಮ ಅನುಷ್ಠಾನದಲ್ಲಿ ವಿಮುಖತೆ ತೋರಿ ಬಾರದಂತೆ ಜಾಗ್ರತೆ ಮಾಡಿರಿ. ಆರೋಗ್ಯದಲ್ಲಿ ಜಾಗ್ರತೆ ಮಾಡಿರಿ.

ಕುಂಭ: ಗೃಹಕೃತ್ಯ, ಸಾಂಸಾರಿಕ ವಿಚಾರದಲ್ಲಿ ಅವಶ್ಯ ಕಾರ್ಯಗಳು ಸಕಾಲದಲ್ಲಿ ಅನಿರೀಕ್ಷಿತವೆಂಬಂತೆ ಕೈಗೂಡಲಿದೆ. ಕಾರ್ಯಕ್ಷೇತ್ರದಲ್ಲಿ ಉದ್ವೇಗ, ಹಸ್ತಕ್ಷೇಪಕ್ಕೆ ಎಡೆಯಾಗುವುದು. ದೂರಸಂಚಾರ, ನೀಚ ಜನರಿಂದ ದೂರವಿರಿ.

ಮೀನ: ಕಾರ್ಯಕ್ಷೇತ್ರದಲ್ಲಿ, ಉದ್ವೇಗ ಹಸ್ತಕ್ಷೇಪಕ್ಕೆ ಎಡೆಯಾಗುವುದು. ದೂರ ಸಂಚಾರ, ನೀಚ ಜನರ ಒಡನಾಟ ಇತ್ಯಾದಿಗಳಿಂದ ದೂರವಿರಿ. ಜಾಗ್ರತೆ ಮಾಡಿದಷ್ಟು ಉತ್ತಮ. ಧಾರ್ಮಿಕ, ಆಧ್ಯಾತ್ಮಿಕ ಪ್ರವೃತ್ತಿ ಹೆಚ್ಚಾದೀತು.

ಎನ್.ಎಸ್.ಭಟ್

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.