ಈ ರಾಶಿಯವರಿಂದು ಆರ್ಥಿಕ ವಿಚಾರಗಳ ಬಗ್ಗೆ ಹೆಚ್ಚಿನ ಗಮನ ವ್ಯಯಿಸಬೇಕಾಗುತ್ತದೆ


Team Udayavani, May 27, 2021, 7:12 AM IST

ಈ ರಾಶಿಯವರಿಂದು ಆರ್ಥಿಕ ವಿಚಾರಗಳ ಬಗ್ಗೆ ಹೆಚ್ಚಿನ ಗಮನ ವ್ಯಯಿಸಬೇಕಾಗುತ್ತದೆ

27-05-2021

ಮೇಷ: ಕಾರ್ಯಕ್ಷೇತ್ರದಲ್ಲಿ ಅಡ್ಡಿ ಆತಂಕಗಳು ಉದ್ಯೋಗದಲ್ಲಿ ಬದಲಾವಣೆ, ಆಸ್ತಿಪಾಸ್ತಿಗಳಿಗೆ  ಸಂಬಂಧಿಸಿದಂತೆ ತಾಪತ್ರಯಗಳು ಕಂಡು ಬರಲಿವೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳಿಂದ ಬೇಸರ ಇರಲಿದೆ.

ವೃಷಭ: ಹಲವು ರೀತಿಯಲ್ಲಿ ಮಾನಸಿಕ ಒತ್ತಡ,  ಉದ್ವೇಗ ಕೆಲವೊಂದು ಹಗರಣಗಳಿಂದಾಗಿ ಗೌರವಕ್ಕೆ ಚ್ಯುತಿಯಾದರೂ ವಿವಿಧ ಮೂಲಗಳಿಂದ ಧನಾರ್ಜನೆಯು ಸಾಕಷ್ಟು ವೃದ್ಧಿಯಾಗಿ ಮುನ್ನಡೆ ಇರುತ್ತದೆ. ಶುಭವಿದೆ.

ಮಿಥುನ: ಉದ್ಯೋಗ, ವ್ಯವಹಾರಗಳು ಪ್ರಗತಿಪಥದಲ್ಲಿ ಮುನ್ನಡೆ ಸಾಧಿಸಲಿವೆ. ಉತ್ಪತ್ತಿ ಲಾಭಗಳು ಅನುಕೂಲವಾಗಲಿವೆ. ದೈವಭಲ ಉತ್ತಮವಿದ್ದಲ್ಲಿ ಕೆಲವೊಂದು ಮಹತ್ತರ ಕಾರ್ಯಗಳು ಕೈಗೂಡುವುವು. ಮುನ್ನಡೆ ಇದೆ.

ಕರ್ಕ: ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಕೆಲವೊಂದು ನಿಮ್ಮ ಆಕಾಂಕ್ಷೆಯ ಕೆಲಸಗಳು ಕೈಗೂಡುವುವು. ಆರ್ಥಿಕ ವಿಚಾರಗಳ ಬಗ್ಗೆ ಹೆಚ್ಚಿನ ಗಮನ ವ್ಯಯಿಸಬೇಕಾಗುತ್ತದೆ. ಕೋರ್ಟು ಕಚೇರಿ ವ್ಯವಹಾರದಲ್ಲಿ ಅಡ್ಡಿ ಆತಂಕ.

ಸಿಂಹ: ಕಾರ್ಯಕ್ಷೇತ್ರದಲ್ಲಿ ಅಭಿಪ್ರಾಯ ಭೇದದಿಂದಾಗಿ ಮನಸ್ತಾಪ, ಕುಟುಂಬದಲ್ಲಿ ನಾನಾ ರೀತಿಯಲ್ಲಿ ಖರ್ಚು ವೆಚ್ಚಗಳಿಂದ ಧನವ್ಯಯ ಕಂಡು ಬರಲಿದೆ. ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಿರಿ. ಉದ್ದಿಮೆಯಲ್ಲಿ ಹಿಂಜರಿತ.

ಕನ್ಯಾ: ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಪ್ರಯತ್ನ, ವ್ಯಾಪಾರ ಉದ್ದಿಮೆಗಳಲ್ಲಿ  ನಿಧಾನಗತಿ ಕಂಡು ಬರುವುದು. ಅವಕಾಶಗಳಿಂದ ನಿರುದ್ಯೋಗಿಗಳು ಉದ್ಯೋಗ ಪಡೆದಾರು. ದೊರೆತ ಅವಕಾಶವನ್ನು ಉಪಯೋಗಿಸಿಕೊಳ್ಳಿರಿ.

ತುಲಾ: ಕೋರ್ಟು ಕಚೇರಿ ಕೆಲಸಗಳಲ್ಲಿ ವ್ಯಾಜ್ಯ, ತಗಾದೆಗಳು ಅನುಕೂಲ ರೀತಿಯಲ್ಲಿ ಇತ್ಯರ್ಥವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಪ್ರಬಲ ವಿರೋಧಿಗಳ ಆತಂಕದಿಂದ ಆಗಾಗ ಅಡಚಣೆಗಳು ತೋರಿಬಂದರೂ ವಿಜಯ ಸಾಧಿಸುವಿರಿ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ಪ್ರಬಲ ವಿರೋಧಿಗಳ ಆತಂಕದಿಂದ ಆಗಾಗ ಅಡಚಣೆಗಳು ತೋರಿಬಂದರೂ ನಿಮ್ಮ ಪ್ರಯತ್ನಬಲ, ಆತ್ಮವಿಶ್ವಾಸ, ಸಾಧನೆಗಳಿಂದ ಹಿತಶತ್ರುಗಳು ಹಿಮ್ಮೆಟ್ಟಿಯಾರು. ವಾದವಿವಾದಗಳು ಕಂಡು ಬಂದೀತು.

ಧನು: ಕುಟುಂಬದಲ್ಲಿ ವಾದ ವಿವಾದದಿಂದ ಮಾನಸಿಕ ಕ್ಲೇಶ ತಂದೀತು. ಆರ್ಥಿಕ ಹಾನಿ ಸತ್ಕರ್ಮ ಅನುಷ್ಠಾನದಲ್ಲಿ ವಿಮುಖತೆ ತೋರಿಬಾರದಂತೆ ಪ್ರಾರ್ಥಿಸಿರಿ. ಗೃಹಕೃತ್ಯ ಕಾರ್ಯಗಳ ಶ್ರಮ ಹೆಚ್ಚಾಗಿ ಆಯಾಸ ತಂದೀತು.

ಮಕರ: ಧಾರ್ಮಿಕ ಆಧ್ಯಾತ್ಮಿಕ ಪ್ರವೃತ್ತಿಯಲ್ಲಿ ಆಸಕ್ತಿ ತೋರಿಬಂದು ದೇವತಾ ಹಾಗೂ ಮಂಗಲ ಕಾರ್ಯಗಳಿಗೆ ಅನುಕೂಲ ತೋರಿಬರುತ್ತದೆ. ಹೆಚ್ಚಿನ ದುಡಿಮೆ, ಪ್ರಯತ್ನಬಲ ನಿಮ್ಮನ್ನು ಮುನ್ನಡೆಗೆ ಕೊಂಡೊಯ್ಯಲಿದೆ.

ಕುಂಭ: ಹಲವಾರು ತಂಟೆ, ತಕರಾರುಗಳಲ್ಲಿ ಸಿಲುಕಿ ಮಾನಸಿಕ ಸಮತೋಲನವನ್ನು ಕಳೆದುಕೊಳ್ಳುವಿರಿ ಕಾರ್ಯಕ್ಷೇತ್ರದಲ್ಲಿ ಮುಂದುವರಿಯಲು ಆತ್ಮವಿಶ್ವಾಸ, ಪ್ರಯತ್ನಬಲ, ಸಹಕಾರವು ಸದ್ಯದಲ್ಲೇ ಸಿಗಲಿದೆ.

ಮೀನ: ಸ್ವಜನ ಬಂಧುಗಳಿಂದಲೂ, ಸ್ನೇಹಿತ ವರ್ಗದವರಿಂದಲೂ ಮಾನಸಿಕ ಒತ್ತಡ, ಮನಸ್ತಾಪದ ಸಂಭವ ತೋರಿಬಂದರೂ ನಿಮ್ಮ ಸಂಯಮ ನಿಮ್ಮನ್ನು ಕಾಪಾಡಲಿದೆ. ಮುನ್ನಡೆಗೆ ಆತ್ಮವಿಶ್ವಾಸ ಮುಖ್ಯ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.