ಈ ರಾಶಿಯವರಿಂದು ಪತ್ನಿಯಿಂದ ಎಲ್ಲದಕ್ಕೂ ಸಲಹೆ ಪಡೆಯ ಬೇಕಾಗಬಹುದು


Team Udayavani, Jun 3, 2021, 7:13 AM IST

ಈ ರಾಶಿಯವರಿಂದು ಪತ್ನಿಯಿಂದ ಎಲ್ಲದಕ್ಕೂ ಸಲಹೆ ಪಡೆಯ ಬೇಕಾಗಬಹುದು

03-06-2021

ಮೇಷ: ಇಡೀ ದಿನ ಉಲ್ಲಾಸ ಹಾಗೂ ಬಹು ಚಟುವಟಿಕೆಯಿಂದ ಕೂಡಿದ ನಿಮ್ಮ ಜೀವನದಲ್ಲಿ ಕೆಲವು ಏರುಪೇರುಗಳು ಕಂಡುಬರಲಿದೆ. ಧೈರ್ಯದಿಂದ ಎದುರಿಸುವುದನ್ನು ಮುಂದುವರಿಸಿರಿ. ತಾಳ್ಮೆ ಬೇಕು.

ವೃಷಭ: ಸಾಂಸಾರಿಕವಾಗಿ ಸಂಬಂಧಗಳು ನೀವು ಬಯಸಿದಂತೆ ಗಟ್ಟಿಯಾಗಲಿದೆ. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲವನ್ನು ಮುನ್ನಡೆಸಬೇಕು. ಯಾರೊಡನೆ ವ್ಯವಹರಿಸುವಾಗ ಜಾಗ್ರತೆ ಮಾಡಿದರೆ ಉತ್ತಮ.

ಮಿಥುನ: ನೀವು ದುಡುಕಿ ತಪ್ಪು ಹೆಜ್ಜೆ ಇಟ್ಟಲ್ಲಿ ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಆರ್ಥಿಕವಾಗಿ ಏರುಪೇರು ಉಂಟಾಗಬಹುದು ಅದನ್ನು ನಾಜೂಕಿನಿಂದ ಪರಿಹರಿಸಿಕೊಳ್ಳಿರಿ. ವೃತ್ತಿರಂಗದಲ್ಲಿ ಸಹನೆ ಇರಲಿ.

ಕರ್ಕ: ಪ್ರಮುಖ ವಿಷಯಗಳನ್ನು ವ್ಯಕ್ತಪಡಿಸುವಲ್ಲಿ ಹಿಂಜರಿಕೆ ಬೇಡ. ವಿದ್ಯಾರ್ಥಿಗಳಿಗೆ ನಡತೆ ತಪ್ಪದಂತೆ ಜಾಗ್ರತೆ ಮಾಡುವುದು ನಿಮ್ಮ ಕರ್ತವ್ಯವಾಗಿದೆ. ಕೌಟುಂಬಿಕವಾಗಿ ತುಸು ನೆಮ್ಮದಿ, ಸಹನೆಯ ದಿನಗಳಿವು.

ಸಿಂಹ: ಅವಿವಾಹಿತರಿಗೆ ಆಗಾಗ ಹಿನ್ನೆಡೆ ತೋರಿಬಂದು ನಿರಾಶಾ ಮನೋಭಾವದಿಂದ ಮನ ಮುದುಡಲಿದೆ. ಮಾನಸಿಕ ಚಿಂತನೆ ಇತರರಿಂದ ಶ್ಲಾಘನೆ ಪಡೆಯಲಿದೆ. ಒಮ್ಮೊಮ್ಮೆ ಎಲ್ಲವೂ ಸರಿಯಾಗಿಲ್ಲ ಎಂಬಂತೆನಿಸಲಿದೆ.

ಕನ್ಯಾ: ನಿಮ್ಮ ಮನಸ್ಸಿಗೆ ತೋಚಿದ್ದನ್ನು ಮಾಡಿಕೊಂಡು ಹೋದರೆ ಅನಾಹುತವಾದೀತು. ಪತ್ನಿಯಿಂದ ಎಲ್ಲಕ್ಕೂ ಸಲಹೆ ಪಡೆಯಿರಿ. ಕೋಪದ ಕೈಗೆ ಬುದ್ಧಿ ಕೊಡದಿರಿ. ಕಾರ್ಯ ಒತ್ತಡದಿಂದ ಅಸಹನೆ ಕಾಡಲಿದೆ.

ತುಲಾ: ಮಾನಸಿಕವಾಗಿ ಕಾಡುತ್ತಿದ್ದ ಸಮಸ್ಯೆಗೆ ಪರಿಹಾರ ದೊರಕಲಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಸಹಕಾರ ಸಿಗದೆ ಬೇಸರ ತಂದೀತು. ಲಾಭಾದಿಕ್ಯ ಹೆಚ್ಚಾಗಿರುವುದರಿಂದ ಮನಸ್ಸಿನ ಕ್ಲೇಶಗಳೆಲ್ಲ ಮಾಯವಾದೀತು .

ವೃಶ್ಚಿಕ: ನಿಮ್ಮ ಅತೀ ಪ್ರೀತಿಪಾತ್ರರು ನಿಮ್ಮೊಂದಿಗೆ ಬೇಜಾವಾಬ್ದಾರಿಯಿಂದ ವರ್ತಿಸಲಿದ್ದಾರೆ. ಅವರ ಹೊಣೆಗೇಡಿತನವು ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸಲಿದೆ. ಎಚ್ಚರದಿಂದಿರಿ. ಅನಿರೀಕ್ಷಿತವಾಗಿ ಅತಿಥಿಗಳು ಬಂದು ಸಂತಸ.

ಧನು: ಸಾಮಾಜಿಕ ಚಟುವಟಿಕೆಗಳಲ್ಲಿ ಹಿನ್ನಡೆ ಕಂಡು ಬರಲಿದೆ. ಗೌರವ, ಪ್ರಶಸ್ತಿ, ಪ್ರಶಂಸೆ ಸಲ್ಲಬಹುದು ಎಂದು ನಿರೀಕ್ಷಿಸುವ ನಿಮಗೆ ನಿರಾಸೆಯಾಗಲಿದೆ. ಆದರೂ ಮುಂದಕ್ಕೆ ನಿಮಗೆ ಎಲ್ಲವೂ ಹುಡುಕಿಕೊಂಡು ಬಂದೀತು.

ಮಕರ: ಸಾಂಸಾರಿಕ ಜೀವನವು ಸಮಾಧಾನಕರವಾದರೂ ಹೊಂದಾಣಿಕೆಯ ಅಗತ್ಯ ಕಂಡು ಬರುವುದು. ಎಲ್ಲವೂ ನಿಮ್ಮ ಮೂಗಿನ ನೇರಕ್ಕೆ ನಡೆಯದು. ಪತ್ನಿಯ ಕಿರಿಕಿರಿ ಬೇಸರ ತಂದೀತು. ಮಕ್ಕಳ ಆಟದಿಂದ ಸಂತಸ.

ಕುಂಭ: ಕಾರ್ಯರಂಗದಲ್ಲಿ ಆಪ್ತರ ಸಲಹೆಗಳು ಸ್ವೀಕರಿಸಿದ್ದಲ್ಲಿ ಒಳಿತು ಕಂಡುಬರುವುದು. ಕಠಿಣ ಪರಿಶ್ರಮ ಆತ್ಮವಿಶ್ವಾಸಕ್ಕೆ ಸರಿಯಾದ ರೀತಿಯಲ್ಲಿ ದುಡಿಮೆಗೆ ತಕ್ಕ ಪ್ರತಿಫ‌ಲವು ದೊರಕಲಿದೆ. ಮುನ್ನಡೆಯಿರಿ.

ಮೀನ: ಸಹೋದ್ಯೋಗಿಗಳೊಡನೆ ಗುಣಾತ್ಮಕ ವರ್ತನೆ ತೋರಿಸಿರಿ. ಯಶಸ್ಸು ನಿಮ್ಮನ್ನು ಹಿಂಬಾಲಿಸುವುದು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಚಂಚಲತೆ, ಮಾನಸಿಕ ದೃಢತೆ ಕಡಿಮೆಯಾಗಲಿದೆ. ವಿಶ್ವಾಸ ಬಿಡದಿರಿ.

ಎನ್‌.ಎಸ್‌. ಭಟ್

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.