ನಿಮ್ಮ ಗ್ರಹಬಲ: ಈ ರಾಶಿಯವರಿಗೆ ಈ ವಾರಾಂತ್ಯ ಶುಭದಾಯಕವಾಗಿರಲಿದೆ


Team Udayavani, Jun 12, 2021, 7:01 AM IST

ನಿಮ್ಮ ಗ್ರಹಬಲ: ಈ ರಾಶಿಯವರಿಗೆ ಈ ವಾರಾಂತ್ಯ ಶುಭದಾಯಕವಾಗಿರಲಿದೆ

12-06-2021

ಮೇಷ: ರಾಜಕೀಯ ವಲಯದಲ್ಲಿ ನಿರೀಕ್ಷಿತ ಕೆಲಸ ಕಾರ್ಯಗಳು ಸರಾಗವಾಗಿ ನಡೆಯಲಿವೆ. ವಿದ್ಯಾರ್ಥಿಗಳ ಅಭ್ಯಾಸಬಲ ಸಫ‌ಲವಾದರೂ ಆಗಾಗ ಉದಾಸೀನತೆ ಕಾಡಲಿದೆ. ಶುಭದ ಆಶಾಕಿರಣ ತೋರಿಬರಲಿದೆ.

ವೃಷಭ: ಎಚ್ಚರಿಕೆಯಿಂದ ಹೆಜ್ಜೆ ಇರಿಸಿದಲ್ಲಿ ಖರ್ಚು- ವೆಚ್ಚವೂ ಸಮತೋಲನದಲ್ಲಿ ಇದ್ದೀತು. ಯಾತ್ರೆ, ಪ್ರವಾಸ, ಧರ್ಮಕಾರ್ಯಗಳು ನಡೆದಾವು. ಅವಿವಾಹಿತರ ನೆಂಟಸ್ತಿಕೆಯ ವಿಚಾರದಲ್ಲಿ ಮಧ್ಯವರ್ತಿಗಳು ನಡೆದಾವು.

ಮಿಥುನ: ವಿದ್ಯಾರ್ಥಿಗಳಿಗೆ ಉದಾಸೀನತೆ ತೋರಿಬಂದು ಹಿನ್ನಡೆಯನ್ನು ಅನುಭವಿಸುವಂತಾದೀತು. ಉದ್ಯೋಗಿಗಳಿಗೆ ವರ್ಗಾವಣೆಯ ಕಹಿ ಸುದ್ದಿ ಆತಂಕ ತಂದೀತು. ಅವಿರತವಾದ ಚಟುವಟಿಕೆಗೆ ದೇಹಾರೋಗ್ಯದಲ್ಲಿ ಪರಿಣಾಮ ತಂದೀತು.

ಕರ್ಕ: ಮನೆಯಲ್ಲಿ ಮಂಗಲ ಮಹೋತ್ಸವದ ಸಂಭ್ರಮದ ಚಿಂತೆ ಕಾರ್ಯಗತವಾಗಲಿದೆ. ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣವಾಗಲಿವೆ. ವ್ಯಾಪಾರಿ ವರ್ಗ ಹಾಗೂ ಉದ್ಯಮಿಗಳ ಶ್ರಮಕ್ಕೆ ಫ‌ಲ ಸಿಗಲಿದೆ.

ಸಿಂಹ: ಅವಿವಾಹಿತರು ವಿವಾಹದ ಬಗ್ಗೆ ಮನಸ್ಸು ಮಾಡುವುದು ಉತ್ತಮ. ಅತಿಥಿ ಅಭ್ಯಾಗತರ ಆಗಮನ, ನೆರೆಹೊರೆಯವರಿಂದ ದ್ವೇಷ ಸಾಧನೆ, ನೂತನ ಬಾಂಧವ್ಯ ವೃದ್ಧಿ ಮುಂತಾದ ಮಿಶ್ರ ಫ‌ಲವಿದೆ.

ಕನ್ಯಾ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯ ವೈಖರಿ ಇತರರಿಗೆ ಅಸೂಯೆಗೆ ಕಾರಣವಾದೀತು. ವಿವಿಧ ಮೂಲಗಳಿಂದ ಧನಾಗಮನವಿದ್ದು, ಆದಾಯಕ್ಕೆ ಕೊರತೆ ಬಾರದು. ವಾರಂತ್ಯ ಶುಭವಾಗಲಿದೆ.

ತುಲಾ: ನಿರೀಕ್ಷಿತ ಸ್ಥಾನವಲ್ಲದಿದ್ದರೂ ಸ್ಥಿತಿಗೆ ಮೋಸವಿಲ್ಲ. ಸಹೋದ್ಯೋಗಿಗಳೊಂದಿಗೆ ಅನಾವಶ್ಯಕ ನಿಷ್ಠುರತೆಗೆ ಕಾರಣರಾಗುವಿರಿ. ಕಾಳಜಿ ವಹಿಸಿರಿ. ಕೈಗಾರಿಕೆ, ಬ್ಯಾಂಕಿಂಗ್‌ ಕ್ಷೇತ್ರ, ವೈಜ್ಞಾನಿಕ ಕ್ಷೇತ್ರದವರಿಗೆ ಮುಂಭಡ್ತಿಯ ಯೋಗವಿದೆ.

ವೃಶ್ಚಿಕ: ಧನ ಭಾಗ್ಯ ವೃದ್ಧಿಯಾಗಲಿದೆ. ಶುಭ ಕಾರ್ಯದ ಸಮಾಲೋಚನೆಗಳು ಮನೆಯಲ್ಲಿ ನಡೆದಾವು. ನ್ಯಾಯಾಲಯದ ಕಡತಗಳ ವಿಲೇವಾರಿಯಲ್ಲಿ ವಿಳಂಬ ತೋರಿಬಂದರೂ ಸದ್ಯದಲ್ಲೇ ಮುಕ್ತಾಯ ಹಂತವನ್ನು ತಲುಪೀತು.

ಧನು: ವಿದ್ಯಾರ್ಥಿಗಳು ಸಮಸ್ಯೆಗಳಿಂದ ಪಾರಾಗಿ ನೆಮ್ಮದಿ ಪಡೆಯುವರು. ಗೃಹದಲ್ಲಿ ಗೃಹಿಣಿಯ ಬೇಡಿಕೆಗೆ ಸ್ಪಂದಿಸಬೇಕಾದೀತು. ವೃತ್ತಿರಂಗದಲ್ಲಿ ಅಭಿವೃದ್ಧಿ ತೋರಿಬಂದು ಆಗಾಗ ಮುಜುಗರವನ್ನು ಅನುಭವಿಸುವಂತಾಗಲಿದೆ.

ಮಕರ: ಹೊಸ ಹೂಡಿಕೆಗೆ ಇದು ಸಕಾಲವಲ್ಲ. ಗೆಳೆತನದಲ್ಲಿ ವಿರಸವಿದೆ. ವ್ಯರ್ಥ ದುರಾಭಿಮಾನಕ್ಕೆ ಒಳಗಾಗಿ ಉನ್ನತಿಯನ್ನು ಕಳೆದುಕೊಂಡೀರಿ ಜೋಕೆ ! ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ಲಾಭದಿಂದ ಕೊಂಚ ಆಸರೆ ತಂದೀತು.

ಕುಂಭ: ಸಾರ್ಥಕತೆಯಿಂದ ಶತ್ರು ಭಯ ನಿವಾರಣೆಯಾದರೂ ಹಿತಶತ್ರುಗಳ ಬಾಧೆ ಬಿಡದು. ಆರ್ಥಿಕವಾಗಿ ಯಾರಿಗೂ ಸಾಲ ನೀಡದಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹೊಸ ಹೂಡಿಕೆಯಿಂದ ಅಲ್ಪಸ್ವಲ್ಪ ಆದಾಯವನ್ನು ತಂದುಕೊಟ್ಟೀತು.

ಮೀನ: ಉದ್ಯೋಗಿಗಳಿಗೆ ವಾರಾಂತ್ಯದಲ್ಲಿ ಸ್ಥಾನ ಬದಲಾವಣೆಯ ಸೂಚನೆ ತೋರಿಬಂದೀತು. ವಾರಾಂತ್ಯದಲ್ಲಿ ಶುಭವಾರ್ತೆ ಇರುತ್ತದೆ. ಈ ವಾರ ಶುಭದಾಯಕ ಹಾಗೂ ಆಶಾದಾಯಕವಾದೀತು.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.