ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು!


Team Udayavani, Jun 13, 2021, 7:12 AM IST

ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು!

13-06-2021

ಮೇಷ: ಅವಿವಾಹಿತರಿಗೆ ಕಂಕಣಭಾಗ್ಯ ಒದಗಿ ಬರಲಿದೆ. ಸಹೋದ್ಯೋಗಿಗಳ ದುರ್ವ್ಯವಹಾರದಿಂದ  ಅಭಿವೃದ್ಧಿಗೆ ಮಾರಕವಾದೀತು. ಎಚ್ಚರಿಕೆ ಇರಲಿ. ಅವಿರತವಾದ ಸಂಚಾರ ದೇಹಾಯಾಸಕ್ಕೆ ಕಾರಣವಾಗಲಿದೆ.

ವೃಷಭ: ಆರ್ಥಿಕವಾಗಿ ನಿಮ್ಮ ಪರಿಸ್ಥಿತಿಯು ಸುಧಾರಿಸಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಹೆಚ್ಚಿನ ಲಾಭ ಗಳಿಸಲಾಗುವುದಿಲ್ಲ . ಹಿರಿಯರ ಮಾತಿಗೆ ಬೆಲೆ ಇರಲಿ. ತಾಳ್ಮೆ, ಎಚ್ಚರಿಕೆಯಿಂದ ಹೊಸ ಕಾರ್ಯದಲ್ಲಿ ಹೆಜ್ಜೆ ಇರಿಸುವುದು ಅಗತ್ಯವಿದೆ.

ಮಿಥುನ: ಸ್ವರ್ಣ, ಲೋಹ, ಗೃಹೋಪಕರಣಗಳ ವ್ಯವಹಾರದಲ್ಲಿ ಚೇತರಿಕೆ. ಹೊಸ ಯೋಜನೆಯ ಯೋಚನೆಯು ಕಾರ್ಯಗತವಾಗಲಿದೆ. ವಿವೇಚನೆಯಿಂದ ಕಾರ್ಯವೆಸಗಿರಿ. ಜಯ ನಿಮ್ಮ ಪಾಲಿಗಿದೆ.

ಕರ್ಕ: ನೂತನ ಧನದಾಯದ ಮೂಲಕ  ಭಾಗ್ಯಾಭಿವೃದ್ಧಿ ತಂದೀತು. ನೂತನ ವಸ್ತ್ರಾಭರಣ ಯಾ ನಿವೇಶನ ಖರೀದಿಯಿಂದ ಸಂತಸ ತಂದೀತು. ದುಂದುವೆಚ್ಚಕ್ಕೆ ಕಡಿವಾಣ ಹಾಕಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಸಿಂಹ: ಈ ವಾರ ಶುಭದಾಯಕ ಹಾಗೂ ಆಶಾದಾಯಕವಾದೀತು. ವೃತ್ತಿರಂಗದಲ್ಲಿ ತಾತ್ಕಾಲಿಕ ಸ್ಥಾನಮಾನ ದೊರೆತು ನೆಮ್ಮದಿ ಕಂಡೀತು. ಕ್ರೀಡಾರಂಗದಲ್ಲಿ ಕ್ರೀಡಾಗಾರರಿಗೆ ವಂಚನೆಯ ಆರೋಪ-ಪ್ರತ್ಯಾರೋಪಗಳು ತೋರಿ ಬಂದಾವು.

ಕನ್ಯಾ: ಕಳೆದುದ್ದನ್ನು ಗಳಿಸುವ ಪ್ರಯತ್ನ ಸಾಗಲಿ. ತೃಪ್ತಿ ಸಿಕ್ಕೀತು. ಮಾತೃಸೇವಾ, ಶೂಶ್ರಷೆಗಾಗಿ ಖರ್ಚು ತರಲಿದೆ. ಆರೋಗ್ಯಭಾಗ್ಯ ಸುಧಾರಿಸಿದರೂ ಉದಾಸೀನ ಮಾಡದಿರಿ. ಸಾಂಸಾರಿಕವಾಗಿ ಹುಸಿ ಅಪವಾದದ ಚಿಂತೆ ಕಾಡಲಿದೆ.

ತುಲಾ: ನೂತನ ವಸ್ತು ಖರೀದಿ ಧನ ಹಾನಿ ಕೊಟ್ಟೀತು. ಸಹೋದ್ಯೋಗಿಗಳು, ವ್ಯಾಪಾರಸ್ಥರು ಹೆಚ್ಚಿನ ಎಚ್ಚರಿಕೆಯಿಂದ ಇದ್ದಲ್ಲಿ ಮೂಲಧನ ಇಮ್ಮಡಿಯಾದೀತು. ಆಗಾಗ  ತೋರಿಬರುವ ಕಾರ್ಯಸಾಧನೆಯ ಅಡ್ಡಿಯನ್ನು ನಿವಾರಿಸಿಕೊಳ್ಳಿರಿ.

ವೃಶ್ಚಿಕ: ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು. ಕೌಟುಂಬಿಕವಾಗಿ ಆಕ್ಷೇಪ, ಭಿನ್ನಾಭಿಪ್ರಾಯದಿಂದ ಮನೋವ್ಯಾಕುಲ ಹೆಚ್ಚಾದೀತು. ಹಿರಿಯರ ಸಲಹೆಗೆ ಕಿವಿಕೊಡಿರಿ. ಸಮಾಧಾನ ಸಿಗಲಿದೆ.

ಧನು: ಉದ್ಯೋಗಿಗಳಿಗೆ ವಾರಾಂತ್ಯದಲ್ಲಿ ಸ್ಥಾನ ಬದಲಾವಣೆಯ ಸೂಚನೆ ತೋರಿಬಂದೀತು. ವಾರಾಂತ್ಯದಲ್ಲಿ ಶುಭವಾರ್ತೆ ಇರುತ್ತದೆ. ಸಾರ್ಥಕತೆಯಿಂದ ಶತ್ರು ಭಯ ನಿವಾರಣೆಯಾದರೂ ಹಿತಶತ್ರುಗಳ ಬಾಧೆ ಬಿಡದು.

ಮಕರ: ಆರ್ಥಿಕವಾಗಿ ಯಾರಿಗೂ ಸಾಲ ನೀಡದಿರಿ. ಆಗಾಗ ವ್ಯಯಾಧಿಕ್ಯವಾಗಿ ವ್ಯಾಪಾರ, ವ್ಯವಹಾರಗಳಲ್ಲಿ ಹೊಸ ಹೂಡಿಕೆಯಿಂದ ಅಲ್ಪಸ್ವಲ್ಪ ಆದಾಯವನ್ನು ತಂದುಕೊಟ್ಟೀತು. ಪತ್ನಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದೀತು.

ಕುಂಭ: ಕಾರ್ಯಕ್ಷೇತ್ರದಲ್ಲಿ ಚೇತರಿಕೆಯ ವಾತಾವರಣ ಗೋಚರಕ್ಕೆ ಬರುತ್ತದೆ. ದೂರ ಸಂಚಾರದಲ್ಲಿ ಉತ್ತಮ ಫ‌ಲಗಳು ಅನುಭವಕ್ಕೆ ಬರುತ್ತದೆ. ಉದ್ಯೋಗ ರಂಗದಲ್ಲಿ ಭಿನ್ನಮತ ಕರಗಿ ಸೌಹಾರ್ದ ಮೂಡಿ ಬರುತ್ತದೆ.

ಮೀನ: ವಿದ್ಯಾರ್ಥಿಗಳು ಮುನ್ನಡೆಯನ್ನು ಸಾಧಿಸಲಿದ್ದಾರೆ. ಹಾಗೆದು ಉದಾಸೀನತೆ ಮಾಡದಿರಿ. ನಿಮ್ಮ ಸುತ್ತಮುತ್ತಲಿನ ವಾತಾವರಣ ಉದ್ವಿಗ್ನತೆಯಿಂದ ಕೂಡಿರುತ್ತದೆ. ಸಾಮಾಜಿಕವಾಗಿ ಎಲ್ಲರೊಂದಿಗೆ ಬೆರೆಯುವುದೇ ಉತ್ತಮ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.