ಈ ರಾಶಿಯ ಪುರುಷರಿಗೆ ವ್ಯಾಪಾರ, ವ್ಯವಹಾರದಲ್ಲಿ ವಂಚನೆ ತೋರಿ ವಿಶ್ವಾಸದ ದುರುಪಯೋಗವಾಗಲಿದೆ!


Team Udayavani, Jun 14, 2021, 7:06 AM IST

ಈ ರಾಶಿಯ ಪುರುಷರಿಗೆ ವ್ಯಾಪಾರ, ವ್ಯವಹಾರದಲ್ಲಿ ವಂಚನೆ ತೋರಿ ವಿಶ್ವಾಸದ ದುರುಪಯೋಗವಾಗಲಿದೆ!

14-06-2021

ಮೇಷ: ಅವಿವಾಹಿತರಿಗೆ ಅಚ್ಚರಿಯ ವಾರ್ತೆ ತೋರಿಬರುತ್ತದೆ. ಈ ವಾರ ಸಣ್ಣ ಗ್ರಹಗಳ ಪ್ರತಿಕೂಲತೆ ಪರಿಣಾಮ ನಿಮ್ಮ ವ್ಯವಹಾರಗಳು ಸರಾಗವಾಗಿ ನಡೆದರೂ ಲಾಭಾಂಶ ನಿಮ್ಮ ಕೈಗೆ ಹತ್ತದೇ ಬೇಸರವೆನಿಸುವುದು.

ವೃಷಭ: ಹಿಂದಿನ ಕಾರ್ಯಗಳ ಬಗ್ಗೆ ಸಿಂಹಾವಲೋಕನ ಅಗತ್ಯ. ಉದ್ಯೋಗಾಪೇಕ್ಷಿಗಳಿಗೆ ಆಕಸ್ಮಿಕ ಉದ್ಯೋಗ ಒದಗಿ ಬರಲಿದೆ. ವಾಹನ ಖರೀದಿ, ಗೃಹ ನಿರ್ಮಾಣ, ಭೂಮಿ ಖರೀದಿದಾರರಿಗೆ ಅಧಿಕ ಧನ ವ್ಯಯವಾದರೂ ಸಮಾಧಾನವಿದೆ.

ಮಿಥುನ: ಈ ವಾರ ಪ್ರೀತಿಪಾತ್ರರ ಸಮಾಗಮದಿಂದ ಉತ್ಸಾಹ ತೋರುವುದು. ಸಾಂಸಾರಿಕವಾಗಿ ಸಮಾಧಾನವಿದ್ದರೂ ಹಿತಶತ್ರುಗಳ ಉಪಟಳ ಹಾಗೂ ದಾಯಾದಿಗಳುಕಿರಿಕಿರಿಯನ್ನು ತಂದಾರು.

ಕರ್ಕ: ಪುರುಷರಿಗೆ ವ್ಯಾಪಾರ, ವ್ಯವಹಾರದಲ್ಲಿ ವಂಚನೆ ತೋರಿ ವಿಶ್ವಾಸದ ದುರುಪಯೋಗವಾಗಲಿದೆ. ಕಾರಣ ತಕ್ಕಮಟ್ಟಿಗೆ ಮಾತಿಗೆ ಮಾತು ಬೆಳೆಸದೆ ಮೌನದಿಂದ ಕಾರ್ಯಸಾಧಿಸಬೇಕು.

ಸಿಂಹ: ನಿರುದ್ಯೋಗಿಗಳು ಉದ್ಯೋಗ ಲಾಭದ ಅವಕಾಶಗಳನ್ನು ಸದುಪಯೋಗಿಸಬೇಕು. ಕೃಷಿಕರಿಗೆ ಮಳೆಯಿಂದ ತುಸು ನೆಮ್ಮದಿ. ಆಚಾರವಂತರಿಗೆ ದೂರದ ಕ್ಷೇತ್ರಗಳ ದರ್ಶನ ಭಾಗ್ಯ ದೊರೆತು ನೆಮ್ಮದಿ ತರುವುದು.

ಕನ್ಯಾ: ವಿದ್ಯಾರ್ಥಿಗಳಿಗೆ ನೆರವಿನ ಹಸ್ತ ಮುಂದಿನ ಅಭ್ಯಾಸಕ್ಕೆ ಪೂರಕವಾಗಲಿದೆ. ಶುಭಮಂಗಲ ಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಿವೆ. ಆರ್ಥಿಕ ಅಡಚಣೆ ಹಂತಹಂತವಾಗಿ ನಿವಾರಣೆಯಾಗಲಿದೆ.

ತುಲಾ: ಶುಭಮಂಗಲ ಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಿವೆ. ವ್ಯವಹಾರಿಕವಾಗಿ ಬ್ಯಾಂಕ್‌, ವಿತ್ತ ಖಾತೆಗೆ ಸಂಬಂಧಪಟ್ಟ ಕಾರ್ಯಗಳಲ್ಲಿ ಸಫ‌ಲತೆ ತೋರಿಬಂದು ಆರ್ಥಿಕ ಅಡಚಣೆಯು ನಿವಾರಣೆಯಾಗಲಿದೆ.

ವೃಶ್ಚಿಕ: ಪ್ರವಾಸಿ ಉದ್ಯಮ, ಸಾರಿಗೆ ಉದ್ಯೋಗ, ಎಲೆಕ್ಟ್ರಾನಿಕ್‌ ವೃತ್ತಿಯವರಿಗೆ ಮುಂಭಡ್ತಿಯ ಅವಕಾಶಗಳು ಒದಗಿಬಂದಾವು. ನ್ಯಾಯಾಲಯದ ಕೆಲಸ ಕಾರ್ಯಗಳು ನಿಮ್ಮ ಪರವಾಗಿಯೇ ತೀರ್ಮಾನಗೊಳ್ಳಲಿದೆ.

ಧನು: ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮುನ್ನಡೆಗೆ ಸಂದೇಹ. ಅವಿವಾಹಿತರಿಗೆ ವಿವಾಹ ಸಿದ್ಧಿಯ ಕಾಲ. ಸಂಪಾದನೆಗೆ ನೂತನವಾಗಿ ತೊಡಗುವವರಿಗೆ ಆದಾಯಕ್ಕೆ ಕೊರತೆ ಕಾಣದು. ವಾರಾಂತ್ಯದಲ್ಲಿ ಪ್ರವಾಸ ಯೋಗವಿದೆ.

ಮಕರ: ಮನೆಯಲ್ಲಿ ಸದಸ್ಯರೊಡನೆ ವಾಗ್ವಾದಕ್ಕೆ ಕಾರಣರಾಗದಿರಿ. ಕಾರ್ಯದೊತ್ತಡದಿಂದ ಸಮಾಧಾನ ವಿರದು. ಪ್ರತಿಷ್ಠಿತ ವ್ಯಕ್ತಿಗಳ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ.

ಕುಂಭ: ಪ್ರೇಮಿಗಳ ಪ್ರೇಮಪ್ರಕರಣ ವೈವಾಹಿಕ ಭಾಗ್ಯಕ್ಕೆ ನಾಂದಿ ಹಾಡಲಿದೆ. ಆದಾಯ ಹೇರಳ ವಾಗಿದ್ದರೂ ಖರ್ಚು-ವೆಚ್ಚಗಳಿಂದ ಅನುಭವಕ್ಕೆ ಬಾರದು. ನೂತನ ವಧು-ವರರಿಗೆ ಮಧುಚಂದ್ರದ ಭಾಗ್ಯ ಸಂತಸ ತಂದೀತು.

ಮೀನ: ಯಾವುದಕ್ಕೂ ದುಡುಕದೆ ನಿರ್ಧಾರಗಳನ್ನು ಕೈಗೊಳ್ಳಿರಿ. ಆರೋಗ್ಯ ಭಾಗ್ಯವನ್ನು ಗಮನಿಸುತ್ತಾ ಇರಬೇಕಾದೀತು. ವಾಹಾನಾದಿಗಳಿಂದ ಲಾಭವಿದ್ದರೂ ಹಣಕಾಸು ವಿಚಾರದಲ್ಲಿ ಮೋಸ, ವಂಚನೆಗಳಿರುತ್ತವೆ.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.