ದಿನ ಭವಿಷ್ಯ; ಈ ರಾಶಿಯವರಿಗೆ ಸಾಂಸಾರಿಕ ಸುಖ ವೃದ್ಧಿ, ಅನುರಾಗ ಹೆಚ್ಚಳ; ದೀರ್ಘ ಪ್ರಯಾಣ ಸಂಭವ
Team Udayavani, Sep 23, 2021, 7:41 AM IST
ಮೇಷ:ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.
ವೃಷಭ:ಧೈರ್ಯ ಶೌರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.
ಮಿಥುನ:ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.
ಕಟಕ: ಸಾಂಸಾರಿಕ ಸುಖ ವೃದ್ಧಿ. ದಂಪತಿಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ.
ಸಿಂಹ: ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆ ಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.
ಕನ್ಯಾ: ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿ ಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.
ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.
ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯ ಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮೇಲಾಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.
ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Daily Horoscope: ಈ ರಾಶಿ ಅವರಿಗಿಂದು ಶುಭಫಲಗಳ ದಿನ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ
Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ