ಇಂದಿನ ಗ್ರಹಬಲ: ಈ ರಾಶಿಯ ವೃತ್ತಿರಂಗದಲ್ಲಿ ಹೊಸ ಹೊಸ ಅವಕಾಶಗಳು ತೋರಿ ಬರಲಿದೆ


Team Udayavani, Feb 25, 2021, 7:44 AM IST

horoscope

25-02-2021

ಮೇಷ: ವೃತ್ತಿರಂಗದಲ್ಲಿ ಸಮಾಧಾನವು ಇರಲಾರದು. ದೈಹಿಕವಾಗಿ ಆರೋಗ್ಯದ ಬಗ್ಗೆ ಗಮನಹರಿಸಬೇಕು. ಆರ್ಥಿಕವಾಗಿ ಏರುಪೇರು ಕಂಡುಬಂದೀತು. ವಿದ್ಯಾರ್ಥಿಗಳಿಗೆ ಹೆಚ್ಚಿನ ಗಮನದ ಅವಶ್ಯಕತೆ ಕಂಡುಬರಲಿದೆ.

ವೃಷಭ: ಆರೋಗ್ಯದಲ್ಲಿ ಹೆಚ್ಚಿನ ಅಭಿವೃದ್ಧಿಯು ಕಂಡುಬರಲಿದೆ. ಕೆಲಸ ಕಾರ್ಯಗಳು ಅಡೆತಡೆ ಗಳಿಂದಲೇ ನೆರವೇರಲಿದೆ. ಶ್ರೀ ದೇವತಾ ಕಾರ್ಯಗಳಿಗಾಗಿ ಖರ್ಚು ಬಂದೀತು. ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯ.

ಮಿಥುನ: ದೇಹಾರೋಗ್ಯದ ಬಗ್ಗೆ ಗಮನಹರಿಸುವುದು. ವೃತ್ತಿರಂಗದಲ್ಲಿ ನಿರೀಕ್ಷಿತ ಫ‌ಲ ಸಿಗಲಾರದು. ಶುಭಮಂಗಲ ಕಾರ್ಯಗಳಿಗೆ ಅಡೆತಡೆಗಳಿದ್ದರೂ ಕಾರ್ಯಾನುಕೂಲವಾಗಲಿದೆ. ಹೊಸ ವ್ಯಾಪಾರ ವ್ಯವಹಾರಕ್ಕೆ ಕೈಹಾಕದಿರಿ.

ಕರ್ಕ: ಅನಿರೀಕ್ಷಿತ ರೀತಿಯಲ್ಲಿ ಕಾರ್ಯಾನುಕೂಲವಾಗಿ ಸಂತಸ ತರಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲ ಸಿಗಲಿದೆ. ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿಯನ್ನು ತರಲಿದೆ. ವೃತ್ತಿರಂಗದಲ್ಲಿ ಸಮಾಧಾನ ಸಿಗಲಾರದು.

ಸಿಂಹ: ಆಗಾಗ ಅಡೆತಡೆಗಳಿಂದಲೇ ಕಾರ್ಯಾನುಕೂಲವಾಗಲಿದೆ. ಆರ್ಥಿಕವಾಗಿ ಆದಾಯಕ್ಕಿಂತ ಖರ್ಚುವೆಚ್ಚ ಗಳೇ ಅಧಿಕವಾದಾವು. ವಿದ್ಯಾರ್ಥಿಗಳು ಉತ್ತಮ ಫ‌ಲಿತಾಂಶವನ್ನು ಪಡೆಯಲಿದ್ದಾರೆ. ಶುಭಮಂಗಲ ಕಾರ್ಯಕ್ಕೆ ಅನುಕೂಲ.

ಕನ್ಯಾ: ಪಂಚಮದ ಶನಿ ಆಗಾಗ ಖರ್ಚುವೆಚ್ಚಗಳನ್ನು ಅಧಿಕವಾಗಿ ನೀಡಿಯಾನು. ಉದ್ಯೋಗ, ವ್ಯವಹಾರ ಗಳಲ್ಲಿ ಕಿರಿಕಿರಿಯೇ ಹೆಚ್ಚಾಗಿ ಕಂಡುಬಂದೀತು. ವಿದ್ಯಾರ್ಥಿಗಳು ವಿದ್ಯೆಯಲ್ಲಿ ಹೆಚ್ಚಿನ ಗಮನಹರಿಸುವ ಅಗತ್ಯವಿರುತ್ತದೆ.

ತುಲಾ: ದೇಹಾರೋಗ್ಯದ ಬಗ್ಗೆ ಜಾಗ್ರತೆ ಮಾಡಿರಿ. ಸಂಬಂಧಿಕರು ನಿಮ್ಮ ಸಹಕಾರವನ್ನು ಪಡೆಯಲಿದ್ದಾರೆ. ವ್ಯಾಪಾರ, ವ್ಯವಹಾರಗಳು ತಕ್ಕಮಟ್ಟಿಗೆ ಇರುತ್ತದೆ. ವಿದ್ಯಾರ್ಥಿಗಳಿಗೆ ಉದಾಸೀನವೇ ಕಂಡುಬರಲಿದೆ. ದಿನಾಂತ್ಯ ಶುಭವಿದೆ.

ವೃಶ್ಚಿಕ: ಅನಿರೀಕ್ಷಿತ ರೀತಿಯಲ್ಲಿ ಕೆಲಸಕಾರ್ಯಗಳು ನಡೆಯಲಿವೆ. ವ್ಯಾಪಾರ, ವ್ಯವಹಾರಗಳು ಉತ್ತಮ ರೀತಿಯಲ್ಲಿ ನಡೆದು ಲಾಭವನ್ನು ತರಲಿದೆ. ದೈಹಿಕ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿರಿ. ದೂರ ಸಂಚಾರದಲ್ಲಿ ಜಾಗ್ರತೆ.

ಧನು: ಆರ್ಥಿಕವಾಗಿ ಉತ್ತಮ ಅಭಿವೃದ್ಧಿಯು ಕಂಡುಬರುವುದು. ಕೆಲಸಕಾರ್ಯಗಳಲ್ಲಿ ಒತ್ತಡವು ಹೆಚ್ಚಾಗಲಿದೆ. ದೇಹಾರೋಗ್ಯವು ಉತ್ತಮ ರೀತಿಯಲ್ಲಿ ಇದ್ದರೂ ಜಾಗ್ರತೆ ಅಗತ್ಯವಿದೆ. ವಾಹನ ಸಂಚಾರದಲ್ಲಿ ಖರ್ಚು ತರಲಿದೆ.

ಮಕರ: ವ್ಯಾಪಾರ, ವ್ಯವಹಾರಗಳು ತಕ್ಕಮಟ್ಟಿಗೆ ನಡೆಯಲಿದೆ. ವೃತ್ತಿರಂಗದಲ್ಲಿ ಹೊಸ ಹೊಸ ಅವಕಾಶಗಳು ತೋರಿ ಬರಲಿದೆ. ಪ್ರಯತ್ನಬಲದ ಅಗತ್ಯವಿದೆ. ಸಾಂಸಾರಿಕವಾಗಿ ಸುಖ, ಶಾಂತಿ, ಸಮಾಧಾನವಿದೆ. ತಾಳ್ಮೆ ಅಗತ್ಯವಿದೆ.

ಕುಂಭ: ಆಗಾಗ ಅಡೆತಡೆಗಳು ತೋರಿಬಂದು ಕಾರ್ಯ ಸಾಧನೆಗೆ ಅಡ್ಡಿಯಾಗಲಿದೆ. ಮನೆಯಲ್ಲಿ ಶುಭಮಂಗಲ ಕಾರ್ಯದ ಚಿಂತನೆ ಕಾರ್ಯಗತವಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶವು ದೊರಕಿ ಸಂತಸವಾಗಲಿದೆ.

ಮೀನ: ವ್ಯಾಪಾರ, ವ್ಯವಹಾರಗಳು ಉತ್ತಮ ರೀತಿಯಲ್ಲಿ ಞನಡೆದು ಆದಾಯವನ್ನು ಹೆಚ್ಚಿಸಲಿದೆ. ಸಾಂಸಾರಿಕವಾಗಿ ಸಮಾಧಾನಕರವಲ್ಲದ ವಾತಾವರಣ ಆತಂಕ ವನ್ನು ತರಬಲ್ಲದು. ವಿದ್ಯಾರ್ಥಿಗಳು ಉತ್ತಮ ಫ‌ಲಿತಾಂಶ ಪಡೆಯುವರು.

 

ಎನ್‌.ಎಸ್‌. ಭಟ್

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

1-24-sunday

Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ

1-24-saturday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ನಿಗದಿತ ಕೆಲಸ ಮುಕ್ತಾಯ

Daily Horoscope

Daily Horoscope; ಈ ರಾಶಿಯವರಿಗಿಂದು ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.