Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ


Team Udayavani, Apr 14, 2024, 7:24 AM IST

1-24-sunday

ಮೇಷ: ವಾರದ ಬಿಡುವಿನ ದಿನ ಹರ್ಷದಾಯಕ. ಉದ್ಯೋಗಸ್ಥರಲ್ಲಿ ಕೆಲವರಿಗೆ ನಿಶ್ಚಿಂತೆಯಾದರೆ ಇನ್ನು ಕೆಲವರಿಗೆ ನಾಳೆಯ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಮನೆಯಲ್ಲಿ ಆರಾಮದ ವಾತಾವರಣ.

ವೃಷಭ: ದೇವಾಲಯಗಳಲ್ಲಿ ಉತ್ಸವದ ಸಂಭ್ರಮ. ಬಂಧುವರ್ಗದಲ್ಲಿ ವಿವಾಹ. ಉದ್ಯೋಗಾಕಾಂಕ್ಷಿ ಪದವೀಧರರಿಗೆ ಸೊÌàದ್ಯೋಗ ಆರಂಭಿಸಲು ಮಾರ್ಗದರ್ಶನ. ಸಹೋದ್ಯೋಗಿ ಮಿತ್ರರ ಸೌಹಾರ್ದ ಭೇಟಿ.

ಮಿಥುನ: ಮನೆಯಲ್ಲಿ ಆರಾಮದ ವಾತಾವರಣ. ಉದ್ಯೋಗಸ್ಥರಿಂದ ನಾಳೆಯ ಕೆಲಸಗಳ ಸಿದ್ಧತೆ. ವ್ಯವಹಾರಸ್ಥರಿಗೆ ನಿರಾಳ ಮನೋಭಾವ. ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ.

ಕರ್ಕಾಟಕ: ಮನೆಯಲ್ಲಿ ಶಾಂತಿಯ ವಾತಾವರಣ. ಉದ್ಯೋಗಸ್ಥರಿಗೆ ತಾತ್ಕಾಲಿಕ ನೆಮ್ಮದಿ. ವ್ಯವಹಾರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಚಿಂತನೆ. ಮಕ್ಕಳಿಗೆ ಮುಂದಿನ ಆಯ್ಕೆಯ ಕುರಿತು ಮಾರ್ಗದರ್ಶನ. ಪ್ರಾಕೃತಿಕ ತಾಣಕ್ಕೆ ಭೇಟಿ.

ಸಿಂಹ:ನಿತ್ಯದ ವ್ಯವಹಾರಗಳಿಗೆ ಬಿಡುವಿದ್ದರೂ ಕಾರ್ಯ ಸುಧಾರಣೆಯ ಚಿಂತೆ. ಮನೆ ಕಟ್ಟಿ ಮಾರುವ ವ್ಯವಹಾರಸ್ಥರಿಗೆ ಕೊಂಚ ಹಿನ್ನಡೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ವೃತ್ತಿಪರರಿಗೆ ಮಾಮೂಲಿನಂತೆ ಕೆಲಸದ ಒತ್ತಡ.

ಕನ್ಯಾ: ಸತ್ಕಾರ್ಯಗಳಲ್ಲಿ ಕೈಜೋಡಿಸುವ ಪ್ರವೃತ್ತಿಗೆ ಪೋ›ತ್ಸಾಹ. ಹೆಚ್ಚಿನವರ ದೇಹಾರೋಗ್ಯ ಉತ್ತಮ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಹೊಸ ರೀತಿಯ ಉದ್ಯಮದ ಕಲ್ಪನೆಗೆ ಸ್ಪಷ್ಟ ರೂಪ.

ತುಲಾ: ಮಾನಸಿಕ ಸ್ಥೆçರ್ಯ ವರ್ಧನೆ. ಏಕಾಗ್ರ ಚಿಂತನೆಯಿಂದ ಭವಿಷ್ಯದ ಹಾದಿಯ ಸ್ಪಷ್ಟ ಕಲ್ಪನೆ. ಸತ್ಸಂಗದಲ್ಲಿ ಅನುಭವಿಗಳ ಮಾರ್ಗದರ್ಶನ. ದೂರದ ಊರಿನಲ್ಲಿರುವ ಬಂಧುಗಳ ಭೇಟಿ. ಹಳೆಯ ಒಡನಾಡಿಯ ಭೇಟಿಯಿಂದ ಹೆಚ್ಚಿದ ಹುಮ್ಮಸ್ಸು.

ವೃಶ್ಚಿಕ: ಹಿತಮಿತವಾದ ಸುಖಜೀವನಕ್ಕೆ ಕೊರತೆಯಿಲ್ಲ. ಕೆಲವು ಬಗೆಯ ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಪ್ರಕೃತಿ ಚಿಕಿತ್ಸೆಯಿಂದ ಸುಧಾರಣೆ. ಸಂಗೀತ ಶ್ರವಣ, ಭಜನೆ, ಹರಿಕಥೆ, ಸತ್ಸಂಗಗಳಲ್ಲಿ ಆಸಕ್ತಿ.

ಧನು: ಗೃಹಸಂಬಂಧಿ ತುರ್ತು ಕಾರ್ಯಗಳ ಕಡೆಗೆ ಗಮನ. ಸೋದರನ ಮಗಳ ಮದುವೆ ನಿಶ್ಚಯ. ಪಾಲುದಾರಿಕೆ ವ್ಯವಹಾರಗಳಲ್ಲಿ ಮಂದಗತಿಯ ಪ್ರಗತಿ. ಮರ, ಕಬ್ಬಿಣದ ಕೆಲಸಗಾರರಿಗೆ ಕೈತುಂಬಾ ಕೆಲಸ ಹಾಗೂ ಸಂಪಾದನೆ.

ಮಕರ: ನಾಳೆಯ ಕಾರ್ಯಗಳನ್ನು ಶಿಸ್ತು ಬದ್ಧವಾಗಿ ಆಯೋಜಿಸಲು ಚಿಂತನೆ. ಸಾಧನೆಯ ಮಾರ್ಗದಲ್ಲಿ ಅಚಲವಾಗಿ ಮುನ್ನಡೆದು ಇಷ್ಟಾರ್ಥ ಸಿದ್ಧಿ. ಮಕ್ಕಳ ಜತೆಯಲ್ಲಿ ದೂರದ ಊರಿಗೆ ಪ್ರವಾಸ. ವೃತ್ತಿಪರರಿಗೆ ಸಣ್ಣ ಪ್ರವಾಸದಿಂದ ಆನಂದ.

ಕುಂಭ: ದೈವ ಚಿಂತನೆಯೊಂದಿಗೆ ಜನಸೇವೆಯಲ್ಲಿ ಹೆಚ್ಚು ಪಾಲುಗೊಳ್ಳುವ ಆಸಕ್ತಿ. ಹೊಸ ಸೇವಾ ಅವಕಾಶಗಳು ಗೋಚರ. ಪರಿಸರ ನೈರ್ಮಲ್ಯ ಯೋಜನೆಗಳ ಅನುಷ್ಠಾನಕ್ಕೆ ಸಹಕಾರ. ಸಮಾಜದಲ್ಲಿ ಗೌರವ ವೃದ್ಧಿ. ಹಿರಿಯರಿಗೆ ಸ್ವಾವಲಂಬಿ ಬದುಕಿನ ವ್ಯವಸ್ಥೆ

ಮೀನ: ಶುಭಫ‌ಲಗಳೇ ಹೆಚ್ಚಾಗಿ ಕಾಣುವ ದಿನ. ಶನಿ ಮಹಾತ್ಮನ ಪ್ರೇರಣೆಯಿಂದ ಸತ್ಕರ್ಮಗಳಲ್ಲಿ ಮುನ್ನಡೆ. ಗೃಹಕ್ಕೆ ಸಂಬಂಧಪಟ್ಟ ತುರ್ತು ಕೆಲಸಗಳತ್ತ ಗಮನ.ಕುಲದೇವರ ಉಪಾಸನೆಯಿಂದ ಸಮಸ್ಯೆಗಳು ದೂರ.ಹಿರಿಯರ ಆರೋಗ್ಯ ಉತ್ತಮ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ. ದೇವಾಲಯಕ್ಕೆ ಭೇಟಿ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

1-24-friday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ

1

Horoscope: ಈ ರಾಶಿಯವರ ಉದ್ಯೋಗ, ವ್ಯವಹಾರಗಳಿಗೆ ಎದುರಾಗಿದ್ದ ಅಡಚಣೆ ದೂರವಾಗಲಿದೆ

1-24-wednesday

Daily Horoscope: ಸರಕಾರಿ ನೌಕರರಿಗೆ ವರ್ಗಾವಣೆ ಖಚಿತ, ಲಕ್ಷ್ಮೀ ಕಟಾಕ್ಷಕ್ಕೆ ಗುರಿಯಾಗುವಿರಿ

Dina Bhavishya

Daily Horoscope; ಬೇರೆಯವರು ಮಾಡಿದ ತಪ್ಪಿಗೆ ನಿಮ್ಮನ್ನು ಹೊಣೆ ಮಾಡದಂತೆ ಎಚ್ಚರ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.