ಶುಕ್ರವಾರ, ಏಪ್ರಿಲ್ 03:  ದೈನಂದಿನ ರಾಶಿ ಭವಿಷ್ಯ  


Team Udayavani, Apr 3, 2020, 12:37 PM IST

ಶುಕ್ರವಾರ, ಏಪ್ರಿಲ್ 03:  ದೈನಂದಿನ ರಾಶಿ ಭವಿಷ್ಯ  

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ

ಮನೆ #1191 26th main 9 ನೇ ಬ್ಲಾಕ್  ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್)  ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಬದುಕು ಬರಡಾಗಿ ಸಮಸ್ಯೆ ಸುಳಿಯಾಗಿ ಸಂಭ್ರಮವೇ ಇಲ್ಲದ ಬದುಕಲ್ಲಿ ನಿಮ್ಮ ಬದುಕಿಗೆ ಬೆಳಕಾಗಿ ಕಾಣುವುದೇ ಈ ಜ್ಯೋತಿಷ್ಯ ಶಾಸ್ತ್ರ

ಹಣೆಬರಹ  ಬ್ರಹ್ಮನ ಸ್ವಾದಿನವಾದರೆ,ಈ ದೇಹ ನವಗ್ರಹಗಳ ಸ್ವಾಧೀನ . ಅದರಲ್ಲಿ ಹಸ್ತಗಳಿಂದ ,ಪಾಪಪುಣ್ಯಗಳ ಫಲದಿಂದ ರೇಖೆಗಳು ಹುಟ್ಟುವವು . ಜ್ಯೋತಿಷ್ಯದಲ್ಲಿ ಜ್ಯೋತಿಯಂತೆ ಮಾರ್ಗದರ್ಶನ ಕೊಡುವವು.ಅದನ್ನು ತಿಳಿದುಕೊಳ್ಳಬೇಕೆಂದು ದೃಢನಂಬಿಕೆ  ಇದ್ದರೆ ಪ್ರಮುಖ ಜ್ಯೋತಿಷ್ಯರಾದ ಶ್ರೀ ಶ್ರೀ ಬಿ. ಹೆಚ್. ಆಚಾರ್ಯರವರಲ್ಲಿ ಭೇಟಿ ಕೊಡಿ.ಇವರು ನಿಮ್ಮ ಹಸ್ತದಿಂದ ಅಥವಾ ನಾಮ ನಕ್ಷತ್ರದಿಂದ ಜೀವನದ ಸಂಪೂರ್ಣ ಭವಿಷ್ಯ ವನ್ನು ತಿಳಿಸುವರು.

ನಿಮ್ಮದಿ ಇಲ್ಲದ ಜೀವನದಲ್ಲಿ? ಹಲವಾರು ಸಮಸ್ಯೆಗಳು ಕಾಣುವುದು. ಬಗೆಹರಿಯದಂತೆ ಅವುಗಳನ್ನು ಸಣ್ಣದಾಗಿ ಕಾಣಬೇಡಿ ನೀವು ಹಲವಾರು ಜ್ಯೋತಿಷ್ಯರಲ್ಲಿ ಕೇಳಿ ನಿರಾಶರಾಗಿರಬಹುದು.

ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ವ್ಯಾಪಾರದಲ್ಲಿ, ಲಾಭ- ನಷ್ಟ ಸಾಲದ ಭಾದೆ, ಆರೋಗ್ಯ, ಮನೆಯಲ್ಲಿ ಅಶಾಂತಿ, ಸತಿ-ಪತಿ ತೊಂದರೆ, ನಿಮ್ಮ ಜೀವನದ  ಯಾವುದೇ ಸಮಸ್ಯೆಗಳಿದ್ದರು ಶೀಘ್ರದಲ್ಲಿ ಪರಿಹಾರ ಮಾಡಿಕೊಡುತ್ತಾರೆ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ

ಮೇಷ

ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯಗಳಲ್ಲಿ ಅಡ್ಡಿ ಆತಂಕಗಳು ಎದುರಾಗುವ ಸಾಧ್ಯತೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವೃಷಭ

ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹೆಚ್ಚಿನ ತಲೆನೋವು ಉಂಟುಮಾಡುವ ಸಾಧ್ಯತೆ. ಬಂಧುಗಳಿಂದ ಉತ್ತಮ ಸಹಕಾರ ದೊರಕಲಿದೆ.

ಮಿಥುನ

ಭವಿಷ್ಯಕ್ಕೆ ಸಂಬಂಧಿಸಿದ ಹಲವಾರು ಉತ್ತಮ ಮಾರ್ಗಗಳು ಗೋಚರವಾಗಲಿವೆ. ದೀರ್ಘಕಾಲದಿಂದ ಚಿಂತಿಸುತ್ತಿರುವ ಯೋಚನೆಯೊಂದು ಕಾರ್ಯರೂಪಕ್ಕೆ ಬರಲಿದೆ. ಸಮಾಧಾನ ಚಿತ್ತದಿಂದ ವ್ಯವಹರಿಸಿ.

ಕಟಕ

ಬ್ಯಾಂಕ್, ಸಹಕಾರ ಕ್ಷೇತ್ರಗಳಲ್ಲಿ ದುಡಿಯುವವರಿಗೆ ಅವ್ಯಕ್ತ ಭಯದ ನಡುವೆಯೂ ಉತ್ತಮ ಸಹಕಾರ ದೊರಕಲಿದೆ. ಕಾರ್ಯಕ್ಷೇತ್ರದಲ್ಲಿ ಅನಿರೀಕ್ಷಿತ ಪ್ರಶಂಸೆಗಳು ನಿಮ್ಮ ಪಾಲಿಗೆ ಬರಲಿವೆ.

ಸಿಂಹ

ಹೊಸದಾಗಿ ಆರಂಭಿಸುವ ಕೆಲಸ ಕಾರ್ಯಗಳು ನಿಧಾನವಾದರೂ ಉತ್ತಮ ಫಲಿತಾಂಶ ನೀಡಲಿವೆ. ಮನೆಯವರೊಂದಿಗೆ ಮನರಂಜನೆಗಾಗಿ ಹೆಚ್ಚಿನ ಸಮಯ ಭರಿಸಬೇಕಾದೀತು.

ಕನ್ಯಾ

ದುಗುಡಗಳ ನಡುವೆಯೂ ಮನಸ್ಸಿಗೆ ನೆಮ್ಮದಿಯ ದಿನವಾಗಿ ಪರಿಣಮಿಸಲಿದೆ. ಕೆಲಸ ಕಾರ್ಯಗಳಲ್ಲಿ ಮುನ್ನಡೆ ಹಾಗೂ ಯಶಸ್ಸು ನಿಮ್ಮದಾಗಲಿದೆ.

ತುಲಾ

ನಿಮ್ಮ ಪಾಲಿನ ಕೆಲಸ ಕಾರ್ಯಗಳು ಸರಾಗವಾಗಿ ನಿರ್ವಹಣೆಯಾಗಲಿವೆ. ದೂರದೂರುಗಳಿಗೆ ಪ್ರಯಾಣ ಒಳಿತಲ್ಲ. ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ. ಮಕ್ಕಳ ನಡವಳಿಕೆಗಳ ಬಗ್ಗೆ ಗಮನ ಅಗತ್ಯವೆನಿಸುತ್ತಿದೆ.

ವೃಶ್ಚಿಕ

ಆರ್ಥಿಕ ಸ್ಥಿರತೆಯಿಂದಾಗಿ ನೆಮ್ಮದಿ. ನೆರೆಹೊರೆಯವರೊಂದಿಗೆ ಮಧುರ ಬಾಂಧವ್ಯ ಉಂಟಾಗುವುದು. ವಿದೇಶದಲ್ಲಿರುವ ಕುಟುಂಬದಿಂದ ಸುವಾರ್ತೆ. ಮಾತೃವರ್ಗದವರೊಂದಿಗೆ ಸಮಾಲೋಚನೆ.

ಧನು

ವೈವಾಹಿಕ ವ್ಯವಹಾರಗಳಲ್ಲಿ ಒಂದು ದೃಢ ನಿರ್ಧಾರ ಕೈಗೊಳ್ಳುವಿರಿ. ವೈಯಕ್ತಿಕ ಬದುಕಿನಲ್ಲಿ ಹಿತಕರ ಬದಲಾವಣೆ ಕಂಡುಬರಲಿದೆ. ಸಾಮಾಜಿಕ ಬದುಕು ಸರಾಗ.

ಮಕರ

ಉದ್ಯೋಗದಲ್ಲಿ ಒಳ್ಳೆಯ ಹೆಸರು ಪಡೆಯುವಿರಿ. ಕೆಲಸ ಕಾರ್ಯಗಳಿಂದ ಬಿಡುವಿನ ಜೊತೆ ಆಲಸ್ಯ ಕಂಡುಬರುವುದು. ಮನೆ ನಿರ್ಮಾಣಕ್ಕೆ ಸಂಬಂಧಿಸಿದ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಕೊಳ್ಳುವಿರಿ.

ಕುಂಭ

ರಚನಾತ್ಮಕ ಕಾರ್ಯಕ್ರಮಗಳಿಗೆ ಚಿಂತನೆ ನಡೆಸುವಿರಿ. ಅಣ್ಣನ ಸಹಕಾರದಿಂದ ನೆಮ್ಮದಿ ಹೊಂದಲಿದ್ದೀರಿ. ಸ್ವತ್ತು ವ್ಯವಹಾರಗಳ ಬಗ್ಗೆ ಸೋದರರೊಡನೆ ಚರ್ಚೆ ಮಾಡಲಿದ್ದೀರಿ.

ಮೀನ

ಪುತ್ರ ಸಮಸ್ಯೆ ಪರಿಹಾರದಿಂದ ಮಾನಸಿಕ ಶಾಂತಿ ದೊರಕಲಿದೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಮನಸ್ಸು ಮಾಡುವಿರಿ. ಪ್ರಯಾಣದಲ್ಲಿ ಹೆಚ್ಚಿನ ಎಚ್ಚರ ಅಗತ್ಯ. ಪ್ರಯಾಣ ಮಾಡದಿರುವುದೇ ಒಳಿತು

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.