ಇಂದಿನ ನಿಮ್ಮ ಗ್ರಹಬಲ: ಈ ರಾಶಿಯ ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಹೊಂದಿಯಾರು


Team Udayavani, Feb 16, 2021, 7:38 AM IST

horoscope

16-02-2021

ಮೇಷ: ಆಕರ್ಷಕವಾದ ದೇಹ ಸೌಂದರ್ಯ ಹಾಗೂ ಒಳ್ಳೆಯ ನಡತೆ, ಸದಾಚಾರ, ಆತ್ಮಚಿಂತನೆ ಹೆಚ್ಚಾಗಿರುವ ನೀವು ಸದಾ ಒಳಿತನ್ನೇ ಬಯಸುವಿರಿ. ಪರರ ದುಃಖ, ಕಾತುರತೆ, ದೃಢ ಮನಸ್ಸಿನ ನೀವು ಕರಗುವಿರಿ.

ವೃಷಭ: ಸತ್ಯವಾದಿಗಳಾಗಿ ಗುರುಹಿರಿಯಲ್ಲಿ ಭಕ್ತಿಯುಳ್ಳ ವರಾಗಿದ್ದ ನೀವು ನೀತಿ ನಿಯಮಗಳಿಗೆ ಬದ್ಧರಾಗುತ್ತೀರಿ. ಪ್ರತ್ಯಕ್ಷವಾಗಲೀ ಪರೋಕ್ಷವಾಗಲೀ ವಂಚನೆಯನ್ನು ಮಾಡಲು ಬಯಸುವುದಿಲ್ಲ.

ಮಿಥುನ: ಉತ್ತಮ ಆತ್ಮಬಲವನ್ನು ಹೊಂದಿರುವ ನೀವು ನಿರ್ದಿಷ್ಟ ಸಂಕಲ್ಪವನ್ನು ಸ್ವಪ್ರಯತ್ನದಿಂದ ಪೂರ್ಣಗೊಳಿಸುವಿರಿ. ದಾಕ್ಷಿಣ್ಯ, ಸಂಕೋಚ ಪ್ರವೃತ್ತಿಯನ್ನು ಸ್ವಲ್ಪ ದೂರ ಮಾಡಿಕೊಳ್ಳಿರಿ. ಶುಭವಿರುತ್ತದೆ.

ಕರ್ಕ: ವೈಯಕ್ತಿಕವಾಗಿ ಕಷ್ಟನಷ್ಟಗಳನ್ನು ಲೆಕ್ಕಿಸದೆ ಪರೋಪಕಾರವನ್ನು ಮಾಡುವ ನಿಮ್ಮ ಮನಸ್ಸು ಸದಾ ಪರರಿಗಾಗಿ ಮಿಡಿಯುವುದು. ವೈಮನಸ್ಸನ್ನು ಪರಿಹರಿಸುವ ಪ್ರವೃತ್ತಿ ನಿಮ್ಮನ್ನು ಮುನ್ನಡೆಸಲಿದೆ.

ಸಿಂಹ: ಸೂಕ್ಷ್ಮಗ್ರಾಹಿಗಳೂ ಮತ್ತು ಪ್ರೀತಿ ಪುರಸ್ಸರವಾದ ನಡವಳಿಕೆಯನ್ನು ಜೀವನದಲ್ಲಿ ಹೊಂದಿರುತ್ತೀರಿ. ಎಂತಹ ಪರಿಸ್ಥಿತಿಯಲ್ಲೂ ಸೋಲನ್ನು ಒಪ್ಪಿಕೊಳ್ಳುವುದಿಲ್ಲ. ಕಿರು ಸಂಚಾರ ಒದಗಿ ಬರುವುದು.

ಕನ್ಯಾ: ಗುರು ಕಾರುಣ್ಯದಿಂದ ನಿಮ್ಮೆಣಿಕೆಯ ಎಲ್ಲಾ ಕೆಲಸ ಕಾರ್ಯಗಳು ನೆರವೇರಲಿದೆ. ಧನವಿನಿಯೋಗದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುರಿ. ಗೃಹಕೃತ್ಯದಲ್ಲಿ ಖರ್ಚುವೆಚ್ಚ ಗಳನ್ನು ನಿಯಂತ್ರಿಸುವುದು.

ತುಲಾ: ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗ ಹೊಂದಿಯಾರು. ಆದರೂ ಪ್ರಯತ್ನಬಲದಿಂದ ಅಧಿಕ ಲಾಭವನ್ನು ಹೊಂದುವಿರಿ. ವಿಳಂಬವಾದರೂ ಉತ್ತಮವಾಗಲಿದೆ. ಪತ್ನಿ, ಮಕ್ಕಳಿಂದ ಸಮಾಧಾನ ಸಿಗಲಿದೆ.

ವೃಶ್ಚಿಕ: ವೈವಾಹಿಕ ಜೀವನದಲ್ಲಿ ಅಸ್ತವ್ಯಸ್ತತೆ, ಭಿನ್ನಾಭಿಪ್ರಾಯಗಳಿಂದ ಕಲಹ ತಂದೀತು. ವೃತ್ತಿರಂಗದಲ್ಲಿ ಮೇಲಾಧಿಕಾರಿ ವರ್ಗದವರಿಂದ ಕಿರಿಕಿರಿಯು ಕಂಡು ಬರಲಿದೆ. ಪ್ರಯಾಣದಲ್ಲಿ ಅಡಚಣೆ ಕಂಡುಬರಬಹುದು.

ಧನು: ಅನಾರೋಗ್ಯದ ದಿನವಿದು. ಶೈಕ್ಷಣಿಕ ವೃತ್ತಿಯವರಿಗೆ ಆರ್ಥಿಕವಾಗಿ ತೊಂದರೆಗಳು ಕಂಡು ಬರಲಿವೆ. ಮಂಗಲ ಕಾರ್ಯಗಳ ಮಾತುಕತೆಗೆ ಅಡ್ಡಿ ಆತಂಕಗಳು ಎದುರಾದವು. ಸಹನೆಯ ಅಗತ್ಯವಿದೆ.

ಮಕರ: ಅನಿರೀಕ್ಷಿತ ರೀತಿಯಲ್ಲಿ ಅಭಿವೃದ್ಧಿಯು ಕಂಡುಬರುವುದು. ವಿದ್ಯಾರ್ಥಿಗಳಿಗಂತೂ ವಿದ್ಯಾಭ್ಯಾಸದಲ್ಲಿ ಸ್ವಪ್ರಯತ್ನದಿಂದಲೇ ಮುಂದುವರಿಕೆ ಅನಿವಾರ್ಯವಾದೀತು. ರಾಜಕೀಯದವರಿಗೆ ವಿರೋಧಗಳಿವೆ.

ಕುಂಭ: ಹಲವು ಬಾರಿ ಅವಮಾನ, ಅಪವಾದ ಪ್ರಸಂಗಗಳು ಎದುರಾದರೂ ಅದನ್ನು ಧೈರ್ಯಗುಂದದೆ ಎದುರಿಸುವುದು. ಮುಖ್ಯವಾಗಿ ನಿಮ್ಮ ಪ್ರಯತ್ನಬಲ, ಆತ್ಮವಿಶ್ವಾಸ, ಚಾಣಾಕ್ಷತನ ನಿಮ್ಮನ್ನು ಕಾಪಾಡಲಿದೆ.

ಮೀನ: ನಿಮ್ಮ ಕೆಲಸಕಾರ್ಯಗಳಿಗೆ ಪೂರಕವಾದ ವಾತಾವರಣವು ಕಂಡುಬರುವುದು. ಕೌಟುಂಬಿಕವಾಗಿ ಬಂಧುಮಿತ್ರರೇ ಶತ್ರುಗಳಾದಾರು. ನೀವು ದೃಢ ಮನಸ್ಸಿಂದ ಮುನ್ನಡೆದರೆ ನಿಮ್ಮ ಕೆಲಸವಾಗಲಿದೆ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.