Horoscope: ನೂತನ ವಾಹನ ಖರೀದಿಗೆ ಚಿಂತನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


Team Udayavani, Dec 2, 2023, 7:40 AM IST

1-Saturday

ಮೇಷ: ಕ್ರಮೇಣ ಸರಿ ಹೊಂದುತ್ತಿರುವ ಪರಿಸ್ಥಿತಿ. ಉದ್ಯೋಗದಲ್ಲಿ ಗೌರವದ ಸ್ಥಾನ.ಸರಕಾರಿ ನೌಕರರಿಗೆ ವರ್ಗಾವಣೆಯೊಂದನ್ನು ಬಿಟ್ಟರೆ ಉಳಿದೆಲ್ಲವೂ ನಿಶ್ಚಿಂತೆ. ಉದ್ಯಮದ ನೌಕರರಿಗೆ ಕುಗ್ಗದ ಉತ್ಸಾಹ. ಬಂಧುವರ್ಗದಲ್ಲಿ ವಿವಾಹದ ಸಂಭ್ರಮ.

ವೃಷಭ: ಅಚ್ಚುಕಟ್ಟಾದ ಯೋಜನೆಯ ಪ್ರಕಾರ ವರ್ತಿಸುವುದು ವಿಹಿತ. ಸರಕಾರಿ ಅಧಿಕಾರಿಗಳಿಗೆ ಬಯಸಿದ ಸ್ಥಾನಕ್ಕೆ ವರ್ಗಾವಣೆ. ಕೃಷಿಕ್ಷೇತ್ರದಲ್ಲಿ ಬೆಳೆ ಪರಿಸ್ಥಿತಿ ಮಧ್ಯಮ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆ.

ಮಿಥುನ: ಎಲ್ಲರಿಗೂ ಆರೋಗ್ಯ ಉತ್ತಮ. ಉದ್ಯಮಿಗಳಿಗೆ ಸಮಾಧಾನದ ಸಮಾಚಾರ. ಸರಕಾರಿ ನೌಕರರಿಗೆ ನಿರೀಕ್ಷಿತ ವರ್ಗಾವಣೆ. ನೂತನ ವಾಹನ ಖರೀದಿಗೆ ಚಿಂತನೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಸರಕಾರದ ಉಳಿತಾಯ ಯೋಜನೆಗಳಲ್ಲಿ ಹಣ ತೊಡಗಿಸಲು ಆಸಕ್ತಿ.

ಕರ್ಕಾಟಕ: ವಿಶಾಲ ವ್ಯಾಪ್ತಿಯ ಯೋಜನೆಯಲ್ಲಿ ಹೂಡಿಕೆ. ಬಂಧುವರ್ಗದ ಕ್ಷೇಮಾಭಿವೃದ್ಧಿಗೆ ಸಹಾಯ.ಉದ್ಯೋಗದಲ್ಲಿ ವೇತನ ಏರಿಕೆ.ಉದ್ಯಮದ ವ್ಯಾಪ್ತಿ ವಿಸ್ತರಣೆಗೆ ಕ್ರಮ. ಮಕ್ಕಳಿಗೆ ದ್ವಿಚಕ್ರ ವಾಹನ ಖರೀದಿ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ.

ಸಿಂಹ: ನಿಂತುಹೋದ ಅಭಿವೃದ್ಧಿ ಕಾರ್ಯಗಳ ಪುನರಾರಂಭ. ಸ್ವಂತ ಉದ್ಯಮದ ಉತ್ಪನ್ನಗಳ ಮಾರಾಟ ಜಾಲ ವಿಸ್ತರಣೆ. ಯಂತ್ರಗಳ ಬಿಡಿಭಾಗ ವ್ಯಾಪಾರಿಗಳಿಗೆ ನಿರೀಕ್ಷಿತ ವ್ಯಾಪಾರ ವೃದ್ಧಿ. ಸಿವಿಲ್‌ ಎಂಜಿನಿಯರ್‌ಗೆ ಕೆಲಸ ಮುಗಿಸುವ ಒತ್ತಡ.

ಕನ್ಯಾ: ಕ್ರಿಯಾಶೀಲರಿಗೆ ಯಾವ ತೊಂದರೆಯೂ ಅಡ್ಡಿಯಾಗದು. ಉದ್ಯೋಗದಲ್ಲಿ ನಿತ್ಯದ ಕೆಲಸ ಗಳೊಂದಿಗೆ ಹೆಚ್ಚುವರಿ ಜವಾಬ್ದಾರಿಗಳು. ಸ್ವಂತ ವ್ಯವಹಾರದ ಪ್ರಗತಿ ಅಬಾಧಿತ. ವ್ಯವಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ. ಹಿರಿಯರ ಯೋಗಕ್ಷೇಮದ ಹೊಣೆಗಾರಿಕೆಗೆ ಹಿಂಜರಿಯದಿರಿ.

ತುಲಾ: ಭಗವಂತನ ಅನುಗ್ರಹದೊಂದಿಗೆ ಮನೋಬಲ ಮೇಳವಿಸಿದಾಗ ಯಾವುದೂ ಅಸಾಧ್ಯವಲ್ಲ. ಉದ್ಯೋಗ ಸ್ಥಾನದಲ್ಲಿ ಕೊಂಚ ಏರುಪೇರು ಸಂಭವ. ಹಿರಿಯರ ಭವಿಷ್ಯದ ಕುರಿತು ಚಿಂತೆ ಬೇಡ. ಬಾಲ್ಯದ ಒಡನಾಡಿಯ ಅನಿರೀಕ್ಷಿತ ಭೇಟಿ.

ವೃಶ್ಚಿಕ: ಕೆಲವೊಮ್ಮೆ ಅನಿರೀಕ್ಷಿತವಾಗಿ ಒಳ್ಳೆಯದೇ ಆಗುತ್ತದೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಹಠಾತ್‌ ಪ್ರಶಂಸೆ. ಮಕ್ಕಳ ಉದ್ಯಮಕ್ಕೆ ಅಭೂತಪೂರ್ವ ಯಶಸ್ಸು. ಕೃಷಿಕ್ಷೇತ್ರಕ್ಕೆ ಕಾಲಿಡಲು ಕಿರಿಯರಿಗೆ ಸಹಾಯ. ಸಾಮಾಜಿಕ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ಧನು: ಕ್ರಿಯಾಶೀಲತೆ ಚಾಲನೆಯಲ್ಲಿ ಇರುವ ಕಾರಣ ಹಿನ್ನಡೆಗಳು ಕಂಗೆಡಿಸವು. ಉದ್ಯೋಗದಲ್ಲಿ ಸವಾಲುಗಳ ನಿರ್ವಹಣೆ ಸುಲಭ. ಸಮಾಜದ ಏಳಿಗೆ. ಪರಿಸರ ಸ್ವತ್ಛತೆಯ ಕಾರ್ಯಗಳಲ್ಲಿ ಆಸಕ್ತಿ. ದೇವತಾನುಗ್ರಹ ಉತ್ತಮ. ಉದ್ಯಮಿಗಳಿಗೆ ಆದಾಯ- ವೆಚ್ಚದ ಲೆಕ್ಕವನ್ನು ಸರಿದೂಗಿಸುವ ಸಮಸ್ಯೆ.

ಮಕರ: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಬಾಧೆ. ಮಕ್ಕಳಿಗೆ ಪಾಠೇತರ ಚಟುವಟಿಕೆಗಳಲ್ಲಿ ಒಳ್ಳೆಯ ಹೆಸರು. ಬಂಧುಗಳ ಗೃಹೋದ್ಯಮ ಅಭಿವೃದ್ಧಿಗೆ ಸಹಾಯ.ಆಪ್ತ ಸಲಹೆಯಿಂದ ವ್ಯಕ್ತಿತ್ವ ಬೆಳವಣಿಗೆಗೆ ಪ್ರಯತ್ನ. ದಕ್ಷಿಣ ದಿಕ್ಕಿನಲ್ಲಿರುವ ತಂದೆಯ ಕಡೆಯ ಬಂಧುಗಳಿಂದ ಶುಭ ಸಮಾಚಾರ.

ಕುಂಭ: ಕ್ರಿಯಾಶೀಲರಿಗೆ ಕೆಲಸದಲ್ಲೇ ಆನಂದ. ದಿನಕ್ಕೊಂದರಂತೆ ಹೊಸ ಹೊಣೆಗಾರಿಕೆಗಳು. ಸ್ವಂತ ಉದ್ಯಮದಲ್ಲಿ ಹೊಸ ವಿಭಾಗ ಆರಂಭ. ಹತ್ತಿರದ ಬಂಧುಗಳ ಮನೆಯಲ್ಲಿ ಶುಭ ಸಮಾರಂಭ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸಲು ಕ್ರಮ.

ಮೀನ: ಪ್ರಗತಿಯ ವೇಗ ವರ್ಧನೆಯ ಪ್ರಕ್ರಿಯೆ ಆರಂಭ. ವೃತ್ತಿಬಾಂಧವರ ಸಕ್ರಿಯ ಸಹಕಾರ. ಸರಕಾರಿ ನೌಕರರ ಸಕಾಲಿಕ ಸ್ಪಂದನಕ್ಕೆ ಸಾರ್ವಜನಿಕರ ಮೆಚ್ಚುಗೆ. ಸಾಮಾಜಿಕ ಕಾರ್ಯಗಳಿಂದ ಕೀರ್ತಿ ವರ್ಧನೆ. ಕುಟುಂಬದ ಹಿರಿಯರಿಂದ ಅಭಿಮಾನ ಪ್ರಕಟನೆ. ದಾಂಪತ್ಯ ಜೀವನ ಸುಖಮಯ, ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.