Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಲಭಿಸಿದ ಸಮಾಧಾನ


Team Udayavani, Feb 13, 2024, 7:24 AM IST

1-24-tuesday

ಮೇಷ: ಲಾಭ, ನಷ್ಟ ಇವೆರಡರ ಅನುಭವವೂ ಆಗಬಹುದು. ಉದ್ಯೋಗದಲ್ಲಿ ಅಷ್ಟೊಂದು ಹಿತವೆನಿಸದು. ಉದ್ಯಮಿಗಳಿಗೆ ಕೆಲವು ವಿಭಾಗಗಳಲ್ಲಿ ದೊಡ್ಡ ಮೊತ್ರದ ಲಾಭ. ವ್ಯವಹಾರ ವಿಸ್ತರಣೆಗೆ ಸಹಮತದ ನಿರ್ಧಾರ.

ವೃಷಭ: ಎಲ್ಲ ವಿಭಾಗಗಳಲ್ಲಿ ಸ್ಥಿರವಾದ ಅಭಿವೃದ್ಧಿ. ಉದ್ಯೋಗಸ್ಥರಿಗೆ ಕ್ಲಪ್ತ ಸಮಯದಲ್ಲಿ ಕಾರ್ಯ ಮುಗಿಸಿದ ತೃಪ್ತಿ. ಉದ್ಯಮಗಳ ಬೆಳವಣಿಗೆ ಸ್ಥಿರ. ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.

ಮಿಥುನ: ನಿಶ್ಚಿಂತೆಯ ಮನೋಭಾವ ಕೊನೆಗೂ ಸಿದ್ಧಿ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಲಭಿಸಿದ ಸಮಾಧಾನ. ಉದ್ಯಮಿಗಳಿಗೆ ಕೊಂಚ ಕಾಲದಿಂದ ಕಾಡುತ್ತಿದ್ದ ಸಮಸ್ಯೆಗಳಿಂದ ಬಿಡುಗಡೆ. ಧಾರ್ಮಿಕ ಸಾಹಿತ್ಯ ಅಧ್ಯಯನ.

ಕರ್ಕಾಟಕ: ವಿಶೇಷ ಪ್ರಯತ್ನದಿಂದ ವೃದ್ಧಿಯಾದ ಕಾರ್ಯ ಸಾಮರ್ಥಯ ಉದ್ಯೋಗ ಸ್ಥಾನ ದಲ್ಲಿ ಬದಲಾದ ಕಾರ್ಯವ್ಯವಸ್ಥೆ. ಒಡೆಯರು ಮತ್ತು ನೌಕರರ ನಡುವೆ ಸಾಮರಸ್ಯ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ.

ಸಿಂಹ: ಸಮರ್ಥವಾಗಿ ಕಾರ್ಯ ನಿರ್ವಹಿಸಿದ ತೃಪ್ತಿಯೊಂದಿಗೆ ಹೆಚ್ಚುವರಿ ಜವಾಬ್ದಾರಿಗೆ ಸಜ್ಜು. ಸರಕಾರಿ ನೌಕರರಿಗೆ ಅವ್ಯಕ್ತವಾದ ಆತಂಕ. ಸೊÌàದ್ಯೋಗಿ ಮಹಿಳೆಯರಿಗೆ ಸರ್ವತೋಮುಖ ಯಶಸ್ಸು. ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಮುನ್ನಡೆ.

ಕನ್ಯಾ: ನಿಯೋಜಿತ ಕಾರ್ಯಗಳನ್ನು ಸಕಾಲದಲ್ಲಿ ಮುಕ್ತಾಯಗೊಳಿಸಿದ ಸಮಾಧಾನ. ಶಿಸ್ತಿನ ಕೆಲಸದಿಂದ ಗೌರವ ಪ್ರಾಪ್ತಿ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆಯಲ್ಲಿ ವಿಶೇಷ ದೇವತಾ ಕಾರ್ಯ.

ತುಲಾ: ದೇಹಾರೋಗ್ಯ ಸುಧಾರಣೆ. ಉದ್ಯೋಗ ಸ್ಥಾನದಲ್ಲಿ. ಹೊಸಬರಿಗೆ ಮಾರ್ಗದರ್ಶನ ಮಾಡುವ ಅವಕಾಶ. ಲೇವಾದೇವಿ ವ್ಯವಹಾರಸ್ಥರಿಗೆ ಹಿನ್ನಡೆ. ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ.

ವೃಶ್ಚಿಕ: ವೈಯಕ್ತಿಕ ಜೀವನದಲ್ಲಿ ಸಮೃದ್ಧಿ ಹಾಗೂ ಸಂತೃಪ್ತಿಯ ದಿನ. ಉದ್ಯೋಗ, ಉದ್ಯಮದಲ್ಲಿ ಸಾಧಿಸಿದ ಯಶಸ್ಸಿಗೆ ಪುರಸ್ಕಾರ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಯಿಂದ ಲಾಭ.ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ಧನು: ಉದ್ಯೋಗ ಸ್ಥಾನದಲ್ಲಿ ನಿಯೋಜಿತ ಕಾರ್ಯಗಳು ಸಕಾಲದಲ್ಲಿ ಮುಕ್ತಾಯ. ಪಾಲುದಾರಿಕೆ ಉದ್ಯಮ ಆರಂಭ ಸನ್ನಿಹಿತ. ಕೃಷಿ ಕ್ಷೇತ್ರದಲ್ಲಿ ಹೊಸ ಬಗೆಯ ಬೆಳೆಗಳ ಪ್ರಯೋಗ ತೃಪ್ತಿಕರ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಆದಾಯ ಹೆಚ್ಚಳ.

ಮಕರ: ಎಣಿಸಿದ್ದಕ್ಕಿಂತ ಸುಲಭವಾಗಿ ಸಾಧ್ಯವಾದ ಕಾರ್ಯ. ಉದ್ಯೋಗ ಸ್ಥಾನದಲ್ಲಿ ಕಡಿಮೆಯಾದ ಒತ್ತಡ. ವೃತ್ತಿಪರರಿಗೆ ನಿಗದಿತ ಸಮಯಕ್ಕೆ ಕಾರ್ಯ ಮುಗಿಸುವ ತರಾತುರಿ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿ ಗಳಿಗೆ ಅಧಿಕ ಲಾಭ.

ಕುಂಭ: ಕಿರಿಯ ಸಹೋದ್ಯೋಗಿಗಳ ಕಾರ್ಯೋತ್ಸಾಹದಿಂದ ಶೀಘ್ರ ಯಶಸ್ಸು. ಉದ್ಯಮದ ಉತ್ಪನ್ನಗಳಿಗೆ ಹೆಚ್ಚಿದ ಬೇಡಿಕೆ. ಯಂತ್ರೋಪಕರಣಗಳ ಖರೀದಿ ಸಾಧ್ಯ ಗೃಹೋತ್ಪನ್ನಗಳಿಗೆ ಗ್ರಾಹಕರ ಮೆಚ್ಚುಗೆ.

ಮೀನ: ನಿಯೋಜಿತ ಕಾರ್ಯಗಳು ಅವಧಿಗೆ ಮೊದಲೇ ಮುಕ್ತಾಯ. ಉದ್ಯೋಗದ ವ್ಯಾಪ್ತಿ ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ. ಸಾಮಾಜಿಕ ರಂಗದಲ್ಲಿ ಹೊಸ ಜವಾಬ್ದಾರಿ ನಿರ್ವಹಣೆಯಿಂದ ಗೌರವ ವೃದ್ಧಿ. ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳು ಯಶಸ್ವಿ. ಸಂಸಾರದಲ್ಲಿ ನೆಮ್ಮದಿಯ ಅನುಭವ.

 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.