Daily Horoscope: ಧನಸಹಾಯ ಕೈಸೇರಲು ಹಿತಶತ್ರುಗಳು ಅಡ್ಡಿ, ಆಪ್ತರಿಂದ ನಿರೀಕ್ಷಿತ ಸಹಾಯ


Team Udayavani, Feb 22, 2024, 7:16 AM IST

1-24-thursday

ಮೇಷ: ಉದ್ಯೋಗದಲ್ಲಿ ನಿಮ್ಮ ಪ್ರಾವೀಣ್ಯಕ್ಕೆ ಮನ್ನಣೆ. ವ್ಯವಹಾರದಲ್ಲಿ ವಿವೇಕಯುತ ನಡೆಯಿಂದ ಯಶಸ್ಸು. ಕಾರ್ಯಕ್ಷೇತ್ರ ವಿಸ್ತರಣೆಗೆ ಅವಸರ ಪಡದಿರಿ. ದ್ರವ ಪದಾರ್ಥ ವ್ಯಾಪಾರಿಗಳಿಗೆ ಹೇರಳ ಲಾಭ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಆದಾಯ.

ವೃಷಭ: ವ್ಯವಹಾರ ಸಾಧಿಸಲು ಅಪರಿಚಿತರಿಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ.ಅನಿರೀಕ್ಷಿತ ಮೂಲದಿಂದ ಧನಸಹಾಯ. ಊರಿನ ದೇವಾಲಯಕ್ಕೆ ಕುಟುಂಬಸಹಿತ ಭೇಟಿ. ಮಕ್ಕಳ ವಿವಾಹ ತಪ್ಪಿಸಲು ಹಿತಶತ್ರುಗಳ ಪಿತೂರಿ.

ಮಿಥುನ: ಧನಸಹಾಯ ಕೈಸೇರಲು ಹಿತಶತ್ರುಗಳು ಅಡ್ಡಿ. ಉದ್ಯೋಗದಲ್ಲಿ ಕಾರ್ಯದಕ್ಷತೆಗೆ ಮೇಲಧಿಕಾರಿಗಳ ಶ್ಲಾಘನೆ. ಸತ್ಕಾರ್ಯಕ್ಕೆ ದಾನಮಾಡಿದ ಉದ್ಯಮಿಗಳಿಗೆ ಪುರಸ್ಕಾರ. ಗೃಹೋತ್ಪನ್ನ ತಿನಿಸುಗಳಿಗೆ ಗ್ರಾಹಕರ ಹೆಚ್ಚಳ. ಗೃಹೋಪಯೋಗಿ ಸಾಮಗ್ರಿ ಖರೀದಿ.ಹಿರಿಯರಿಗೆ, ಗೃಹಿಣಿಯರಿಗೆ ನೆಮ್ಮದಿ.

ಕರ್ಕಾಟಕ: ಮಾನಸಿಕ ತುಮುಲದಿಂದ ಬಿಡುಗಡೆ. ಸರಕಾರಿ ಉದ್ಯೋಗಿಗಳಿಗೆ ಚಿಂತೆ. ಪ್ರತಿಕೂಲ ಹವೆಯಿಂದ ಹಿರಿಯರ ಆರೋಗ್ಯದ ಮೇಲೆ ಪರಿಣಾಮ. ಆಪ್ತರಿಂದ ನಿರೀಕ್ಷಿತ ಸಹಾಯ ಲಭ್ಯ.ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು.

ಸಿಂಹ: ಪೂರ್ವಾಪರ ವಿಮರ್ಶಿಸಿ ಕ್ರಿಯೆಗಿಳಿದರೆ. ಉದ್ಯೋಗದಲ್ಲಿ ಸಾಧಾರಣ ಪ್ರಗತಿ. ಗುರು ದೇವತಾನುಗ್ರಹಕ್ಕಾಗಿ ಪ್ರಾರ್ಥನೆಯಿಂದ ಶುಭಫ‌ಲ. ಕಟ್ಟಡ ನಿರ್ಮಾಪಕರಿಗೆ ಅನುಕೂಲ ವಾತಾವರಣ. ವಿದ್ಯಾರ್ಥಿಗಳಿಗೆ ಲೋಕಜ್ಞಾನ ವೃದ್ಧಿಗೆ ಅನುಕೂಲ ವಾತಾವರಣ.

ಕನ್ಯಾ: ವೈಯಕ್ತಿಕ ಜೀವನದ ಸಮಸ್ಯೆಗಳ ಪರಿಹಾರ. ಉದ್ಯೋಗದಲ್ಲಿ ಕೆಲವರಿಗೆ ಪದೋನ್ನತಿಯ ಸಾಧ್ಯತೆ. ಅವಿವಾಹಿತ ಹುಡುಗರಿಗೆ ಯೋಗ್ಯ ಕನ್ಯೆಯರು ಸಿಗುವ ಸಾಧ್ಯತೆ. ಅಂತರ್ಮುಖತೆ ಬೆಳೆಸಿಕೊಳ್ಳುವ ಪ್ರಯತ್ನಕ್ಕೆ ಗೆಲುವು. ಹಿರಿಯರ ಆರೋಗ್ಯ ಸುಧಾರಣೆ.

ತುಲಾ: ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ.. ಉದ್ಯೋಗ ಸ್ಥಾನದಲ್ಲಿ ಹೊಸಬರ ಸೇರ್ಪಡೆ. ಉದ್ಯಮದ ಉತ್ಪನ್ನಗಳಿಗೆ ಸ್ವಲ್ಪ ಹಿನ್ನಡೆ. ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಸಾಧನೆ ಉತ್ತಮ. ಕೃಷಿ ಭೂಮಿಯಲ್ಲಿ ಉತ್ತಮ ಫ‌ಸಲಿನ ನಿರೀಕ್ಷೆ.

ವೃಶ್ಚಿಕ: ಪ್ರತೀಕಾರ ಮನೋಭಾವ ಸಲ್ಲದು. ತಾಳ್ಮೆಯ ವರ್ತನೆಯಿಂದ ಹಿರಿಯರ ಒಲವು ಗಳಿಸುವ ಪ್ರಯತ್ನ ವಿಹಿತ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಸ್ಪಷ್ಟ ಸುಧಾರಣೆ.ವ್ಯವಹಾರದ ಸಂಬಂಧ ದಕ್ಷಿಣ ದಿಕ್ಕಿನಲ್ಲಿ ಪಯಣ ಸಂಭವ.

ಧನು: ಅನಿರೀಕ್ಷಿತ ಧನಾಗಮ.ಕೆಲವು ದಿನ ಗಳಿಂದ ಕಾಡುತ್ತಿದ್ದ ಸಮಸ್ಯೆ ಪರಿಹಾರ. ದಾಂಪತ್ಯ ಜೀವನದಲ್ಲಿ ತೃಪ್ತಿ.ಹಿರಿಯರ ಅಪೇಕ್ಷೆ ಅರಿತು ನಡೆಯುವುದರಿಂದ. ಶ್ರೇಯಸ್ಸು. ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭಿಸುವ ಸಾಧ್ಯತೆ.

ಮಕರ: ನೂತನ ವಸ್ತ್ರ ಖರೀದಿ. ಹೊಸ ಅವಕಾಶ ಗಳಿಗಾಗಿ ಹುಡುಕಾಟ. ಸಹೋದ್ಯೋಗಿಗಳಿಂದ ಸಹಕಾರ. ಪಾಲುದಾರಿಕೆಯಲ್ಲಿ ಸಣ್ಣ ವ್ಯವಹಾರ ಆರಂಭ. ತಂದೆಯ ಕಡೆಯ ಬಂಧುಗಳ ಆಗಮನ. ಮಹಿಳೆಯರ ಸ್ವಾವಲಂಬನೆ ಯೋಜನೆಗೆ ಉÇÉೇಖಾರ್ಹ ಯಶಸ್ಸು.

ಕುಂಭ: ಧನ ಸದ್ವಿನಿಯೋಗಕ್ಕೆ ಅವಕಾಶ ಪ್ರಾಪ್ತಿ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನದ ಹೊಣೆಗಾರಿಕೆ. ಸೇವಾಪರತೆಯಿಂದ ಸಮಾಜದಲ್ಲಿ ಗೌರವ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ. ಮಾನಸಿಕ ದುಗುಡ ದೂರವಾಗಿ ಮನೆಮಂದಿಗೆ ಹರ್ಷ.

ಮೀನ: ಉದ್ಯೋಗದಲ್ಲಿ ನಿರೀಕ್ಷೆ ಮೀರಿದ ಯಶಸ್ಸು. ಅಪರಿಮಿತ ವ್ಯಾವಹಾರಿಕ ಸಾಧನೆಯ ದಿನ.ಹಣಕಾಸು ವ್ಯವಹಾರ ಸ್ಥಿರ ಸರಕಾರಿ ಇಲಾಖೆಗಳಲ್ಲಿ ಅನುಕೂಲಕರ ಸ್ಪಂದನ..ಹಳೆಯ ಗೆಳೆಯರ ಭೇಟಿ. ಗೃಹೋಪಯೋಗಿ ಸಾಮಗ್ರಿ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.