Daily Horoscope: ಉದ್ಯೋಗ ರಂಗದಲ್ಲಿ ತೀವ್ರ ಪೈಪೋಟಿ, ಆಪ್ತ ವರ್ಗದಲ್ಲಿ ವಿವಾಹ ನಿಶ್ಚಯ


Team Udayavani, Feb 23, 2024, 7:17 AM IST

1-24-friday

ಮೇಷ: ಆನಂದದಲ್ಲಿ ದಿನಾರಂಭ. ಇಡೀ ದಿನ ಚಟುವಟಿಕೆಗಳಿಂದ ತುಂಬಿರುತ್ತದೆ. ಉದ್ಯೋಗ ರಂಗದಲ್ಲಿರುವವರಿಗೆ ಹೊಸ ಜವಾಬ್ದಾರಿ ಅನಿವಾರ್ಯ. ಹಿರಿಯರಿಗೆ ಸಮಾಜದಲ್ಲಿ ಗೌರವ ವೃದ್ಧಿ. ಕಿರಿಯ ಸಹಕಾರಿಗಳಿಗೆ ಮಾರ್ಗದರ್ಶನ. ಗೃಹಿಣಿಯರಿಗೆ ಸಂತಸದ ವಾತಾವರಣ.

ವೃಷಭ: ತಾತ್ಕಾಲಿಕ ಅಡಚಣೆಗಳಿಂದ ಮುಕ್ತಿ. ಪ್ರತ್ಯುಪಕಾರ ಮಾಡುವ ಅವಕಾಶವನ್ನು ಕಳೆದು ಕೊಳ್ಳಬೇಡಿ. ಬಂಧುಗಳೊಡನೆ ಪ್ರೀತಿ ವೃದ್ಧಿ. ವ್ಯವಹಾರಸ್ಥರಿಗೆ ಹೊಸ ಅವಕಾಶಗಳು ಲಭ್ಯ. ದೂರದಿಂದ ಶುಭ ಸಮಾಚಾರ. ಹಿರಿಯರಿಗೆ ಅಲ್ಪಕಾಲದ ಅನಾರೋಗ್ಯದಿಂದ ಬಿಡುಗಡೆ.

ಮಿಥುನ: ದೂರದಲ್ಲಿರುವ ಚಿಂತೆಗಳನ್ನು ಹತ್ತಿರಕ್ಕೆ ಕರೆಯಬೇಡಿ. ದೇವತಾ ಪ್ರಾರ್ಥನೆಯಿಂದ ಕ್ಷಿಪ್ರ ಫ‌ಲ ಪ್ರಾಪ್ತಿ. ರೋಗಗ್ರಸ್ತರ ಚಿಕಿತ್ಸೆಗೆ ಸಹಾಯ ಮಾಡುವ ಅವಕಾಶ. ದೇವರ ದರ್ಶನಕ್ಕಾಗಿ ಸಣ್ಣ ಪ್ರಯಾಣ ಸಂಭವ. ಆಪ್ತ ವರ್ಗದಲ್ಲಿ ವಿವಾಹ ನಿಶ್ಚಯ.

ಕರ್ಕಾಟಕ: ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಪೈಪೋಟಿಯ ನಡುವೆ ಮುನ್ನಡೆ.. ಆತಂಕ ಸೃಷ್ಟಿಸಿ ಸಂತೋಷ ಪಡುವವರಿಗೆ ಹಿನ್ನಡೆ. ಆಸ್ತಿ ವ್ಯವಹಾರ ಮಾತುಕತೆಗೆ ಚಾಲನೆ. ಆಸ್ತಿ ವ್ಯಾಜ್ಯ ರಾಜಿಯಲ್ಲಿ ಪರಿಹಾರಕ್ಕೆ ಪ್ರಯತ್ನ. ಗೃಹೋದ್ಯಮಿಗಳಿಗೆ ಸಂತೋಷದ ದಿನ.

ಸಿಂಹ: ಆತಂಕಗಳನ್ನು ನಿರ್ಲಕ್ಷಿಸಿ ರಾಜಮಾರ್ಗದಲ್ಲಿ ಮುನ್ನಡೆಯುವ ನಿಮಗೆ ಯಶಸ್ಸು ಶತಃಸಿದ್ಧ. ಇನ್ನೊಂದು ಹೊಸ ಉದ್ಯಮಕ್ಕೆ ಕೈಹಾಕುವ ಯೋಚನೆ ಸದ್ಯಕ್ಕೆ ಬೇಡ. ಅಧಿಕಾರಿಗಳಿಂದ, ಸಹೋದ್ಯೋಗಿಗಳಿಂದ ಸಕಾಲಿಕ ಸ್ಪಂದನ. ಬಂಧುವರ್ಗದಲ್ಲಿ ವಿವಾಹ ಮಾತುಕತೆ.

ನ್ಯಾ: ಯುವಕರಿಗೆ ದೇಹದಾಡ್ಯì ವೃದ್ಧಿ, ಅಂಗಸಾಧನೆ, ಕ್ರೀಡೆಗಳಲ್ಲಿ ಗೆಲ್ಲುವ ಅವಕಾಶಗಳು ತಾವಾಗಿ ಒದಗುತ್ತವೆ. ಸೌಂದರ್ಯಸಾಧನಗಳ ವಿತರಕರಿಗೆ ಉತ್ತಮ ಲಾಭ. ಉದ್ಯೋಗ ರಂಗದಲ್ಲಿ ತೀವ್ರ ಪೈಪೋಟಿ. ಹಿರಿಯರಿಗೆ ಹವಾಮಾನ ವೈಪರೀತ್ಯದಿಂದ ಆರೋಗ್ಯ ಏರುಪೇರು.

ತುಲಾ: ಹುಡುಕುತ್ತಿದ್ದ ಅವಕಾಶ ತಾನಾಗಿ ಒದಗಿ ಬಂದು ಸಂತೃಪ್ತಿ. ದೇವತಾರಾಧನೆಯತ್ತ ವಿಶೇಷ ಒಲವು. ಮಕ್ಕಳ ಆರೋಗ್ಯ ಸಮಸ್ಯೆ ನಿವಾರಣೆ. ನಿವೃತ್ತಿಯ ಹಂತದಲ್ಲಿರುವವರಿಗೆ ಶುಭಸಮಾಚಾರ. ರಾಜಕಾರಣಿಯೊಡನೆ ಭೇಟಿ ಸಂಭವ.

ವೃಶ್ಚಿಕ: ನಾಮಸ್ಮರಣೆ, ಸಂಗೀತ ಶ್ರವಣದಲ್ಲಿ ಆಸಕ್ತಿ. ಸಾಹಿತ್ಯ ಸಾಧಕರಿಗೆ ಸಾರ್ಥಕ ಭಾವ. ಉದ್ಯೋಗ, ವ್ಯವಹಾರಗಳಲ್ಲಿ ತೊಡಗಿರುವವರಿಗೆ ಯಶಸ್ಸು ಸಮಾಧಾನಕರ. ದೀರ್ಘಾವಧಿ ಹೂಡಿಕೆಗಳಲ್ಲಿ ಆಸಕ್ತಿ. ಅತಿಥಿ ಸತ್ಕಾರ ಯೋಗ. ಮಕ್ಕಳ ಅಧ್ಯಯನಕ್ಕೆ ಉತ್ತೇಜನ ಅವಶ್ಯ.

ಧನು: ಮುಖಸ್ತುತಿ ಮಾಡಿ ಬೇಳೆ ಬೇಯಿಸಿಕೊಳ್ಳುವವರಿಂದ ದೂರವಿರಿ. ಏಕಾ ಗ್ರತೆಯ ಪ್ರಯತ್ನದಿಂದ ಸುಲಭವಾಗಿ ಯಶಸ್ಸು. ಯೋಜಿತ ಕಾರ್ಯ ಮುಂದೂಡಿಕೆ ಬೇಡ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಾಯ.

ಮಕರ: ಮಹತ್ವಾಕಾಂಕ್ಷಿಗಳಿಗೆ ಕೊಂಚ ನೆಮ್ಮದಿಯ ದಿನ. ಕಾರ್ಯಸಾಧನೆಗೆ ಒದಗಿರುವ ವಿಘ್ನಗಳು ದೂರ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಶ್ಲಾಘನೆ. ಮಾತಿನಲ್ಲಿ ಜಾಣ್ಮೆ, ತಾಳ್ಮೆ ಎರಡೂ ಇರಲಿ. ವ್ಯವಹಾರ ಬದಲಾವಣೆಗೆ ಅವಸರ ಬೇಡ.

ಕುಂಭ: ಆರೋಗ್ಯದ ಕಡೆಗೆ ಗಮನ ಇರಲಿ. ಅನಿರೀಕ್ಷಿತ ಧನಲಾಭ ಯೋಗ. ಖಾದ್ಯ ಪದಾರ್ಥ ಉದ್ಯಮಿಗಳಿಗೆ ಲಾಭ. ದಕ್ಷಿಣ ದಿಕ್ಕಿನತ್ತ ಪ್ರಯಾಣ ಸಂಭವ. ಪಿತೃಸಮಾನರ ಮಾರ್ಗದರ್ಶನದಿಂದ ವ್ಯವಹಾರದಲ್ಲಿ ಲಾಭ. ಆಪ್ತ ಮಿತ್ರರ ಅಕಸ್ಮಾತ್‌ ಆಗಮನ.

ಮೀನ: ಉತ್ತಮ ಅವಕಾಶಗಳು ಒದಗಿ ಬಂದು ಹರ್ಷ. ಮಧ್ಯವರ್ತಿ ವ್ಯವಹಾರಸ್ಥರಿಗೆ ನೆಮ್ಮದಿ. ವ್ಯವಹಾರಗಳಲ್ಲಿ ಪಾರದರ್ಶಕತೆ, ಹೊಂದಾಣಿಕೆಯಿಂದ ಪ್ರಗತಿ.ನಿರೀಕ್ಷಿತ ಧನ ಕೈಸೇರುವ ಶುಭ ಸೂಚನೆ. ತಾಯಿ ಅಥವಾ ಮಾತೃಸಮಾನರ ಖನ್ನತೆ ತೊಲಗಿಸಲು ಪ್ರಯತ್ನಿಸಿ. ಮಕ್ಕಳ ವ್ಯಾಸಂಗ ಶೀಘ್ರಗತಿಯಲ್ಲಿ ಮುನ್ನಡೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.