Horoscope: ಉದ್ಯೋಗಾಸಕ್ತರಿಗೆ ಶೀಘ್ರ ನೌಕರಿ ಲಭಿಸುವ ಸಾಧ್ಯತೆ, ಅವಿವಾಹಿತರಿಗೆ ಕಂಕಣ ಭಾಗ್ಯ


Team Udayavani, Feb 25, 2024, 7:13 AM IST

1-24-sunday

ಮೇಷ: ದೇಹ, ಮನಸ್ಸು ಎರಡಕ್ಕೂ ವಿಶ್ರಾಂತಿ ಕೊಡಿ. ನೌಕರ ವರ್ಗದವರಿಗೆ ನೆಮ್ಮದಿ. ಮಿತ್ರ ವರ್ಗದವರಿಂದ ಸೌಹಾರ್ದ ಭೇಟಿ. ಬಂಧು ವರ್ಗದಲ್ಲಿ ವಿವಾಹದ ಸಂಭ್ರಮ. ಹಳ್ಳಿಮನೆಗೆ ಸಂಸಾರ ಸಹಿತ ಭೇಟಿ. ಎಲ್ಲರಿಗೂ ಉತ್ತಮ ಆರೋಗ್ಯದ ಅನುಭವ.

ವೃಷಭ: ಸಹೋದ್ಯೋಗಿಗಳೊಂದಿಗೆ ಸಣ್ಣ ಪ್ರವಾಸ. ಮರುದಿನದ ಕಾರ್ಯಗಳ ವೇಳಾ ಪಟ್ಟಿ ತಯಾರಿ. ಕೃಷಿಕ ಮಿತ್ರರೊಂದಿಗೆ ಸಮಾ ಲೋಚನೆ. ಅವಿವಾಹಿತರಿಗೆ ಸಮರ್ಪಕ ಜೋಡಿ ಸಿಗುವ ಸಂಭವ. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ. ದಂಪತಿಗಳ ನಡುವೆ ಅನುರಾಗ ವೃದ್ಧಿ.

ಮಿಥುನ: ಉದ್ಯೋಗಸ್ಥರಾದ ಎಲ್ಲರಿಗೂ ಕ್ಷೇಮದ ಅಮಭವ. ಉದ್ಯಮಿಗಳಿಗೆ ಸಮಾಧಾನದ ಸಮಾಚಾರ. ವಸ್ತ್ರ, ಆಭರಣ , ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಸರಕಾರದ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ. ಹತ್ತಿರದಲ್ಲಿರುವ ತೀರ್ಥಕ್ಷೇತ್ರಕ್ಕೆ ಭೇಟಿ.

ಕರ್ಕಾಟಕ: ಕುಟುಂಬದ ಅಭಿವೃದ್ಧಿಯ ಕುರಿತು ವಿಸ್ತಾರವಾದ ಚಿಂತನೆ. ಆವಶ್ಯಕತೆಯುಳ್ಳವರಿಗೆ ವಿದ್ಯಾರ್ಜನೆಗೆ ಸಹಾಯ. ಉದ್ಯೋಗದಲ್ಲಿ ವೇತನ ಏರಿಕೆಯ ಸೂಚನೆ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ. ಎಲ್ಲರಿಗೂ ಉತ್ತಮ ಆರೋಗ್ಯ.

ಸಿಂಹ: ಲಾಭದಾಯಕ ಉದ್ಯಮ ಆರಂಭಿಸುವ ಯೋಚನೆ. ದೂರದ ಊರಿನಿಂದ ಬಂಧುಗಳ ಆಗಮನ. ಕಟ್ಟಡ ನಿರ್ಮಾಪಕರಿಗೆ ಹೊಸ ಕೆಲಸಗಳಿಗೆ ಕರೆ. ಉದ್ಯೋಗಾಸಕ್ತರಿಗೆ ಶೀಘ್ರ ನೌಕರಿ ಲಭಿಸುವ ಸಾಧ್ಯತೆ. ಅವಿವಾಹಿತ ಹುಡುಗರಿಗೆ ವಧುವಿಗಾಗಿ ಶೋಧ.

ಕನ್ಯಾ: ವಿರಾಮದ ದಿನವಾದರೂ ನಿಲ್ಲದ ಕಾರ್ಯಗಳು. ಸಮಾಜದ ಜ್ವಲಂತ ಸಮಸ್ಯೆಗಳ ಕುರಿತು ಹಿರಿಯರೊಂದಿಗೆ ಸಮಾಲೋಚನೆ. ಸ್ವಂತ ವ್ಯವಹಾರದ ಸಂಬಂಧ ಸಣ್ಣ ಪ್ರವಾಸ ಸಂಭವ. ಆಸ್ಪತ್ರೆಗೆ ಭೇಟಿ, ರೋಗಿಗಳಿಗೆ ಹಣ್ಣು ನೀಡಿ ಸಾಂತ್ವನ.

ತುಲಾ: ಕಠಿನವೆಂದು ಭಾವಿಸಿದ್ದ ಸಂಗತಿಗಳು ಸುಲಭ ಸಾಧ್ಯವಾಗುತ್ತವೆ. ಹಿರಿಯರಿಗೆ ನೆಮ್ಮದಿ ನೀಡುವ ಪ್ರಯತ್ನ ಸಫಲ. ಹಳೆಯ ಒಡನಾಡಿಗಳ ಭೇಟಿಯಿಂದ ಹರ್ಷ. ಗೃಹೋತ್ಪನ್ನ ಘಟಕಕ್ಕೆ ಸಂದರ್ಶನ. ಹತ್ತಿರದ ಧಾರ್ಮಿಕ ಕೇಂದ್ರಕ್ಕೆಎಲ್ಲರೊಂದಿಗೆ ಭೇಟಿ.

ವೃಶ್ಚಿಕ: ಅನಿರೀಕ್ಷಿತವಾಗಿ ಸಂಭವಿಸಿದ ಒಳ್ಳೆಯ ಘಟನೆಗಳು. ಕ್ರೀಡಾ ಕ್ಷೇತ್ರದಲ್ಲಿ ಮಕ್ಕಳ ಸಾಧನೆಗೆ ಸರ್ವತ್ರ ಪ್ರಶಂಸೆ. ಕೃಷಿಕ್ಷೇತ್ರಕ್ಕೆ ಕಿರಿಯರ ಪ್ರವೇಶ. ಪಾಲುದಾರಿಕೆಯ ಹೈನೋದ್ಯಮ ಪ್ರಗತಿಯಲ್ಲಿ. ಸಾಮಾಜಿಕ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ಧನು: ಹಿನ್ನಡೆಗಳು ಕೇವಲ ತಾತ್ಕಾಲಿಕ. ಸಹೋದ್ಯೋಗಿ ಮಿತ್ರರೊಂದಿಗೆ ಮನೋರಂಜನೆ. ಸಮಾಜದ ಏಳಿಗೆ, ಪರಿಸರ ಸ್ವಚ್ಛತೆಯ ಕಾರ್ಯಗಳಲ್ಲಿ ಪಾಲುಗೊಳ್ಳುವಿಕೆ. ದೇವತಾನುಗ್ರಹ ಉತ್ತಮ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಉತ್ತಮ ಲಾಭ.

ಮಕರ: ಸಾಮೂಹಿಕ ದೇವತಾರ್ಚನೆಯಲ್ಲಿ ಪಾಲುಗೊಳ್ಳುವ ಅವಕಾಶ. ಮಕ್ಕಳಿಗೆ ಪಾಠೇತರ ಚಟುವಟಿಕೆಗಳಲ್ಲಿ ಒಳ್ಳೆಯ ಹೆಸರು. ಧಾರ್ಮಿಕ ಗ್ರಂಥ ವಾಚನ. ಸ್ವಪ್ರಯತ್ನದಿಂದ ವ್ಯಕ್ತಿತ್ವ ಬೆಳವಣಿಗೆಗೆ ಪ್ರಯತ್ನ. ಈಶಾನ್ಯ ದಿಕ್ಕಿನಲ್ಲಿರುವ ತಾಯಿಯ ಕಡೆಯ ಬಂಧುಗಳಿಂದ ಶುಭ ಸಮಾಚಾರ.

ಕುಂಭ: ಸದಾ ಕ್ರಿಯಾನಿರತರಾಗಿರುವವರಿಗೆ ಕ್ರಿಯೆಯೇ ಮನೋರಂಜನೆ. ವಿರಾಮದ ದಿನದಲ್ಲೂ ಬೆನ್ನು ಬಿಡದೆ ಬರುವ ಹೊಸ ಹೊಣೆಗಾರಿಕೆಗಳು. ಬಂಧುಗಳ ಮನೆಯಲ್ಲಿ ಶುಭ ಸಮಾರಂಭ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದನ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳ ಜಯಭೇರಿ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ ಉತ್ತಮ.

ಮೀನ: ಶನಿ ಪ್ರಭಾವ ತೀವ್ರವಾಗಿದ್ದರೂ ಚಲನೆ ನಿಲ್ಲದು .ಅರ್ಧದಲ್ಲಿ ನಿಂತ ಕಾರ್ಯಗಳನ್ನು ಪೂರ್ಣಗೊಳಿಸಲು ಮುಂದುವರಿದ ಯತ್ನ. ವೃತ್ತಿರಂಗದ ಮಿತ್ರರೊಡನೆ ಸಮಾಲೋಚನೆ. ಸಾಮಾಜಿಕ ಕಾರ್ಯಗಳಿಂದ ಕೀರ್ತಿ ವರ್ಧನೆ. ಅನಾಥಾಶ್ರಮಕ್ಕೆ ಭೇಟಿ. ದಾಂಪತ್ಯ ಜೀವನ ಸುಖಮಯ, ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.