Daily Horoscope: ಹಲವು ಸಂದರ್ಭಗಳಲ್ಲಿ ವಿಜಯ ಪ್ರಾಪ್ತಿ,ಅಪೇಕ್ಷೆಗಳು ಬಹುಪಾಲು ಫ‌ಲಿಸುವ ದಿನ


Team Udayavani, Feb 27, 2024, 7:17 AM IST

1-24-tuesday

ಮೇಷ: ನಿಮ್ಮ ಅಪೇಕ್ಷೆಗಳು ಬಹುಪಾಲು ಫ‌ಲಿಸುವ ದಿನ. ಉದ್ಯೋಗ ಸ್ಥಾನದಲ್ಲಿ ನಿಮ್ಮ ಇಷ್ಟದಂತೆ ಏರ್ಪಾಡುಗಳು. ಉದ್ಯಮ, ವ್ಯವಹಾರ ಎರಡು ಕ್ಷೇತ್ರಗಳಲ್ಲೂ ಉತ್ತಮ ಲಾಭ. ಲೇವಾದೇವಿ ವ್ಯವಹಾರದಲ್ಲಿ ಇಂದಿನ ಮಟ್ಟಿಗೆ ಅನುಕೂಲ.

ವೃಷಭ: ಬಹುಪಾಲು ಆಕಾಂಕ್ಷೆಗಳು ನೆರವೇರುವ ದಿನ. ಹಿಂದೆಯೇ ಆಗಬೇಕಾಗಿದ್ದ ವೇತನಾದಿ ಸೌಲಭ್ಯ ಸುಧಾರಣೆ.. ಸರಕಾರಿ ಅಧಿಕಾರಿಗಳಿಗೆ ಇಷ್ಟಾರ್ಥ ಸಿದ್ಧಿ. ಉದ್ಯಮದ ಉತ್ಪನ್ನಗಳ ಗ್ರಾಹಕರ ಸಂಖ್ಯೆ ಹೆಚ್ಚಳ.

ಮಿಥುನ: ಹಲವು ಸಂದರ್ಭಗಳಲ್ಲಿ ವಿಜಯ ಪ್ರಾಪ್ತಿ. ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ. ಸ್ವಂತ ಉದ್ಯಮದ ಪರಿಸ್ಥಿತಿ ಸುಧಾರಣೆ. ದ್ರವ ಪದಾರ್ಥ ವ್ಯಾಪಾರಿಗಳಿಗೆ ಲಾಭ. ಅಲ್ಪಕಾಲಿಕ ಹೂಡಿಕೆಗಳ ಯೋಚನೆ ಬೇಡ.

ಕರ್ಕಾಟಕ: ಕುತಂತ್ರಿಗಳ ಜಾಲದಲ್ಲಿ ಸಿಲುಕದಂತೆ ಎಚ್ಚರ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಬಾಧೆ. ಉದ್ಯಮಿಗಳಿಗೆ ನ್ಯಾಯಾಲಯದಲ್ಲಿ ಜಯ. ನೌಕರರ ಕ್ಷೇಮಾಭಿವೃದ್ಧಿ ಯೋಜನೆ ಜಾರಿ.ಖಾದಿ, ಗ್ರಾಮೋದ್ಯೋಗಗಳಿಗೆ ಅಭಿವೃದ್ಧಿಯ ಕಾಲ.

ಸಿಂಹ: ನಡೆದು ಬಂದ ದಾರಿಯ ಸಿಂಹಾವಲೋಕನದಿಂದ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ಹೊಸ ವ್ಯವಸ್ಥೆಗಳು ಆರಂಭ. ಉದ್ಯಮದ ಉತ್ಪನ್ನಗಳಿಗೆ ಹೊರಗಿನಿಂದ ಬೇಡಿಕೆ ಹೆಚ್ಚಳ. ಮಹಿಳೆಯರ ಗೃಹೋದ್ಯಮಗಳು ಯಶಸ್ಸಿನತ್ತ.

ಕನ್ಯಾ: ಉದ್ಯೋಗ,ವ್ಯವಹಾರಗಳಲ್ಲಿ ಹೊಸ ಅನುಭವ. ಸರಕಾರಿ ಉದ್ಯೋಗಿಗಳಿಗೆ ಕೊಂಚ ನೆಮ್ಮದಿ. ವಿದ್ಯುತ್‌ ಮತ್ತು ಎಲೆಕ್ಟ್ರಾನಿಕ್ಸ್‌ ಉದ್ಯಮಗಳಿಗೆ ಅಧಿಕ ಲಾಭ. ಅವಿವಾಹಿತರಿಗೆ ಶೀಘ್ರ ವಿವಾಹ. ಹಿರಿಯರು, ಮಹಿಳೆಯರು, ಮಕ್ಕಳಿಗೆ ಸಂತೃಪ್ತಿ.

ತುಲಾ: ಸತತ ಸಾಧನೆಯಿಂದ ದೈವಾನುಗ್ರಹ ಪ್ರಾಪ್ತಿ. ಉದ್ಯೋಗದಲ್ಲಿ ಕೊಂಚ ಸಮಾಧಾನ.. ಹಳೆಯ ಪರಿಚಿತರಿಂದ ವೃತ್ತಿ ಪರಿಣತಿ ವೃದ್ಧಿಗೆ ಸಹಾಯ. ಉದ್ಯೋಗ ಸ್ಥಾನಕ್ಕೆ ಗಣ್ಯ ವ್ಯಕ್ತಿಗಳ ಭೇಟಿ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಆನಂದ.

ವೃಶ್ಚಿಕ: ಹೊಸ ಪರಿಸರಕ್ಕೆ ಹೊಂದಿಕೊಂಡ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ಕೊಂಚ ಮುನ್ನಡೆಯ ಸಾಧ್ಯತೆ. ಉದ್ಯಮ ಸ್ಥಾನದಲ್ಲಿ ಹೊಸ ವ್ಯವಸ್ಥೆಯೊಂದಿಗೆ ನಿಧಾನ ಪ್ರಗತಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ. ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ.

ಧನು: ಬದುಕಿನ ನಿತ್ಯ ಹೋರಾಟದಲ್ಲಿ ವಿಜಯದ ಆನಂದ. ಉದ್ಯೋಗದಲ್ಲಿ ಲಭಿಸಿದ ನಾಯಕತ್ವ ಭದ್ರ. ಸಣ್ಣ ಪ್ರಮಾಣದ ಗೃಹೋದ್ಯಮ ಉತ್ತಮ ಸ್ಥಿತಿಯಲ್ಲಿ.ಪರಿಸರ ರಕ್ಷಣೆಯ ಕಾರ್ಯಗಳಲ್ಲಿ ಆಸಕ್ತಿ.ಊರಿನ ದೇವಾಲಯಕ್ಕೆ ಸಂದರ್ಶನ.

ಮಕರ: ಇಮ್ಮಡಿ ಉತ್ಸಾಹದೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ ಮುಂದುವರಿಕೆ. ಉದ್ಯಮಕ್ಕೆ ಹೊಸ ನೌಕರರ ಸೇರ್ಪಡೆ. ಸಹೋದ್ಯಮದ ಸಂಸ್ಥೆಯ ಉತ್ಪಾದನೆ ವೃದ್ಧಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಲಾಭ.

ಕುಂಭ: ಯಾವ ಸತ್ಕರ್ಮವೂ ನಿಷ#ಲವಾಗು ವುದಿಲ್ಲ. ಉದ್ಯೋಗಸ್ಥಾನದಲ್ಲಿ ಗುರುಸ್ಥಾನ ಭದ್ರ. ಉದ್ಯಮದ ಉತ್ಪನ್ನಗಳ ವಿತರಣೆ ಜಾಲ ವೃದ್ಧಿ. ಮುದ್ರಣ ಸ್ಟೇಶನರಿ, ಶೋಕಿ ಸಾಮಗ್ರಿಗಳಿಗೆ ಅಧಿಕ ಬೇಡಿಕೆ. ಬಂಧುಗಳ ಮನೆಯಲ್ಲಿ ಶುಭ ಸಮಾರಂಭ.

ಮೀನ: ಕ್ರಿಯಾಶೀಲರಿಗೆ ಕೆಲಸದ ಹೊರೆ ಕಡಿಮೆಯಾಗುವ ಪ್ರಶ್ನೆಯಿಲ್ಲ. ವೃತ್ತಿ ಬಾಂಧವರ ಸರ್ವವಿಧ ಸಹಾಯ. ಇಲಾಖೆಗಳವರಿಂದ ಅನುಕೂಲವಾಗಿ ಸ್ಪಂದನ. ಜನಸೇವಾ ಕಾರ್ಯಗಳು ಮುಂದುವರಿಕೆ. ಮನೆಮಂದಿಯೆಲ್ಲರ ಆರೋಗ್ಯ ಉತ್ತಮ. ಮಕ್ಕಳ ಕಲಿಕೆ ಆಸಕ್ತಿ ವೃದ್ಧಿ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.