Daily Horoscope: ಅವಿವಾಹಿತ ಹುಡುಗರಿಗೆ ಯೋಗ್ಯ ಕನ್ಯೆಯರು ಸಿಗುವ ಸಾಧ್ಯತೆ


Team Udayavani, Jan 5, 2024, 7:14 AM IST

1-24-friday

ಮೇಷ: ಉದ್ಯೋಗದಲ್ಲಿ ನಿಮ್ಮ ಪ್ರಾವೀಣ್ಯಕ್ಕೆ ಮನ್ನಣೆ. ವ್ಯವಹಾರದಲ್ಲಿ ವಿವೇಕಯುತ ನಡೆಯಿಂದ ಯಶಸ್ಸು. ಕಾರ್ಯಕ್ಷೇತ್ರ ವಿಸ್ತರಣೆಗೆ ಅವಸರ ಪಡದೆ ಸೂಕ್ತ ಸಮಯಕ್ಕೆಕಾದರೆ ಅನುಕೂಲ. ದ್ರವ ಪದಾರ್ಥ ವ್ಯಾಪಾರಿಗಳಿಗೆ ಹೇರಳ ಲಾಭ.

ವೃಷಭ: ವ್ಯವಹಾರ ಕ್ಷೇತ್ರದಲ್ಲಿ ಅಪರಿಚಿತ ರಿಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಅನಿರೀಕ್ಷಿತ ಧನಾಗಮದ ಸಾಧ್ಯತೆ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕ ಮಕ್ಕಳ ವಿವಾಹಕ್ಕೆ ಎದುರಾದ ಅಡಚಣೆ ನಿವಾರಣೆ.

ಮಿಥುನ: ಬರಬೇಕಾಗಿದ್ದ ಧನಸಹಾಯ ವಿಳಂಬ. ಉದ್ಯೋಗದಲ್ಲಿ ತೋರಿದ ಕಾರ್ಯ ದಕ್ಷತೆಯಿಂದ ಮೇಲಧಿಕಾರಿಗಳಿಗೆ ತೃಪ್ತಿ. ಸತ್ಕಾರ್ಯಕ್ಕೆ ದಾನಮಾಡಿದ ಉದ್ಯಮಿಗಳಿಗೆ ಪುರಸ್ಕಾರ. ಗೃಹೋತ್ಪನ್ನ ತಿನಿಸುಗಳಿಗೆ ಗ್ರಾಹಕರ ಹೆಚ್ಚಳ.

ಕರ್ಕಾಟಕ: ಮಾನಸಿಕ ತುಮುಲದಿಂದ ಬಿಡುಗಡೆ ಹೊಂದಲು ಪ್ರಯತ್ನ. ಉದ್ಯೋಗ ಬದಲಾವಣೆಗೆ ಚಿಂತನೆ. ಪ್ರತಿಕೂಲ ಹವೆಯಿಂದ ಹಿರಿಯರ ಆರೋಗ್ಯದ ಮೇಲೆ ಪರಿಣಾಮ.ವಿದ್ಯಾರ್ಥಿ ಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು.

ಸಿಂಹ: ಗುರು ದೇವತಾನುಗ್ರಹಕ್ಕಾಗಿ ಪ್ರಾರ್ಥ ನೆಯಿಂದ ಶುಭಫ‌ಲ. ವಿದ್ಯಾರ್ಥಿಗಳಿಗೆ ಲೋಕಜ್ಞಾನ ವೃದ್ಧಿಗೆ ಅನುಕೂಲ ವಾತಾವರಣ. ದಿಢೀರನೆ ಕ್ರಿಯೆಗಿಳಿಯದೆ ಪೂರ್ವಾಪರ ವಿಮರ್ಶಿಸಿ ಮುಂದಡಿಯಿಡುವುದರಿಂದ ಕಾರ್ಯ ಯಶಸ್ವಿ.

ಕನ್ಯಾ: ವೈಯಕ್ತಿಕ ಜೀವನಕ್ಕೆ ಸಂಬಂಧಿಸಿ ದೀರ್ಘ‌ಕಾಲದಿಂದ ಕಾಡುತ್ತಿದ್ದ ಪ್ರಶ್ನೆಗೆ ಉತ್ತರ ಲಭ್ಯ.ಉದ್ಯೋಗದಲ್ಲಿ ಕೆಲವರಿಗೆ ಪದೋನ್ನತಿ ಸಂಭವ. ಅವಿವಾಹಿತ ಹುಡುಗರಿಗೆ ಯೋಗ್ಯ ಕನ್ಯೆಯರು ಸಿಗುವ ಸಾಧ್ಯತೆ. ಸೊÌàದ್ಯೋಗಸ್ಥ ಗೃಹಿಣಿಯರಿಗೆ ನೆಮ್ಮದಿ.

ತುಲಾ: ಮಕ್ಕಳ ಭವಿಷ್ಯ ಯೋಜನೆ ನಿರೂಪಣೆ ಯಲ್ಲಿ ಪ್ರಗತಿ. ಉದ್ಯೋಗ ಸ್ಥಾನದಲ್ಲಿ ಹೊಸಬರ ಸೇರ್ಪಡೆ. ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಸಾಧನೆ ಯಿಂದ ಶಿಕ್ಷಕರಿಗೆ ಹರ್ಷ. ಕೃಷಿ ಭೂಮಿಯಲ್ಲಿ ಉತ್ತಮ ಫ‌ಸಲಿನ ನಿರೀಕ್ಷೆ.

ವೃಶ್ಚಿಕ: ಅನ್ಯಾಯಕ್ಕೆ ಪ್ರತೀಕಾರ ಬೇಡ. ತಾಳ್ಮೆಯ ವರ್ತನೆಯಿಂದ ಹಿರಿಯರ ಒಲವು ಗಳಿಸಲು ಪ್ರಯತ್ನಿಸಿ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಸ್ಪಷ್ಟ ಸುಧಾರಣೆ. ಹವಾಮಾನದಿಂದ ವ್ಯತ್ಯಾಸಗೊಂಡಿದ್ದ ಹಿರಿಯರ ಆರೋಗ್ಯ ಸುಧಾರಣೆ.

ಧನು: ಅನಿರೀಕ್ಷಿತ ಧನಾಗಮ. ಕೆಲವು ದಿನಗಳಿಂದ ಕಾಡುತ್ತಿದ್ದ ಸಮಸ್ಯೆ ಪರಿಹಾರ. ಹಿರಿಯರ ಅಪೇಕ್ಷೆ ಅರಿತು ನಡೆಯುವುದರಿಂದ ಶ್ರೇಯಸ್ಸು. ಸಣ್ಣ ಗೃಹೋದ್ಯಮ ಆರಂಭಿಸಲು ಕೆಲವರ ಒಲವು.ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂತಸ.

ಮಕರ: ನೂತನ ವಸ್ತ್ರ ಖರೀದಿ. ಹೊಸ ಅವಕಾಶಗಳಿಗಾಗಿ ಹುಡುಕಾಟ. ಸಹೋ ದ್ಯೋಗಿಗಳಿಂದ ಸಹಕಾರ. ಕೊಂಚ ಕಾಲದಿಂದ ಬಾಧಿಸು ತ್ತಿದ್ದ ಸಾಂಸಾರಿಕ ಬಿಕ್ಕಟ್ಟು ದೂರ. ಮಹಿಳೆಯರ ಸ್ವಾವಲಂಬನೆ ಯೋಜನೆಗೆ ಉÇÉೇಖಾರ್ಹ ಯಶಸ್ಸು.

ಕುಂಭ: ಸಂಚಿತ ಧನ ಸದ್ವಿನಿಯೋಗಕ್ಕೆ ಆತುರ ಬೇಡ. ಹೊಸಬರಾದ ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನದ ಹೊಣೆಗಾರಿಕೆ. ಸೇವಾಪರತೆಯಿಂದ ಸಮಾಜದಲ್ಲಿ ಗೌರವ ವೃದ್ಧಿ. ಸಣ್ಣ ತೊಂದರೆಗಾಗಿ ವೈದ್ಯರ ಭೇಟಿ ಸಂಭವ. ಮಾನಸಿಕ ದುಗುಡ ದೂರವಾಗಿ ಮನೆಮಂದಿಗೆ ಹರ್ಷ.

ಮೀನ: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ. ಹಣಕಾಸು ವ್ಯವಹಾರ ಸ್ಥಿರ. ಸರಕಾರಿ ಇಲಾಖೆಗಳಲ್ಲಿ ಸುಲಭವಾಗಿ ಕಾರ್ಯಸಿದ್ಧಿ. ಹಳೆಯ ಗೆಳೆಯರ ಭೇಟಿ. ಗೃಹೋಪಯೋಗಿ ಸಾಮಗ್ರಿ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.