Horoscope: ಆತಂಕದ ಕಾಲ ಕಳೆದು ನೆಮ್ಮದಿಯ ಪರ್ವ ಆರಂಭ, ಪ್ರಾಪ್ತ ವಯಸ್ಕರಿಗೆ ವಿವಾಹ ನಿಶ್ಚಯ


Team Udayavani, Jan 6, 2024, 7:14 AM IST

1-24-saturday

ಮೇಷ: ಉದ್ಯೋಗಸ್ಥರಲ್ಲಿ ಕೆಲವರಿಗೆ ಅವಧಿಗೆ ಮೊದಲೇ ಕೆಲಸ ಮುಗಿದ ಸಮಾಧಾನವಿದ್ದರೆ ಇನ್ನು ಕೆಲವರಿಗೆ ಚಡಪಡಿಕೆ. ಉದ್ಯಮಗಳ ಪ್ರಗತಿಗೆ ಹಾನಿಯಿಲ್ಲ. ಮಹಿಳೆಯರ ಉದ್ಯಮ ಅಭಿವೃದ್ಧಿ. ಉದ್ಯೋಗಾನ್ವೇಷಣೆಯಲ್ಲಿ ಪ್ರಗತಿ. ಆರೋಗ್ಯ ಉತ್ತಮ.

ವೃಷಭ: ಸರ್ವತೋಮುಖ ಅಭಿವೃದ್ಧಿಯ ಲಕ್ಷಣಗಳನ್ನು ಕಾಣುವಿರಿ. ಉದ್ಯೋಗಸ್ಥರು ಕರ್ತವ್ಯ ಪಾಲನೆಯಲ್ಲಿ ಯಶಸ್ವಿ. ಉದ್ಯಮಗಳ ಅಭಿವೃದ್ಧಿ ಅಬಾಧಿತ. ಮಕ್ಕಳ ಅಧ್ಯಯನಾಸಕ್ತಿ ಪ್ರಚೋದನೆಗೆ ಶ್ರಮ. ಎಲ್ಲರಿಗೂ ಉತ್ತಮ ಆರೋಗ್ಯ.

ಮಿಥುನ: ಆತಂಕದ ಕಾಲ ಕಳೆದು ನೆಮ್ಮದಿಯ ಪರ್ವ ಆರಂಭ. ಉದ್ಯೋಗದಲ್ಲಿ ಪ್ರತಿಭೆ, ಕಾರ್ಯ ಸಾಮರ್ಥ್ಯಕ್ಕೆ ಗೌರವ. ಮನೆಯಲ್ಲಿ ಸಂತಸದ ವಾತಾವರಣ. ಕೃಷಿ ಕ್ಷೇತ್ರದಲ್ಲಿ ಮುಂದುವರಿದ ಬೆಳವಣಿಗೆ. ಸಾಹಿತ್ಯ ಅಧ್ಯಯನದಲ್ಲಿ ಆಸಕ್ತಿ.

ಕರ್ಕಾಟಕ: ಕಾರ್ಯಸಾಮರ್ಥ್ಯಕ್ಕೆ ಸರಿಯಾದ ಪರಿಸರಕ್ಕೆ ಪ್ರವೇಶ. ಉದ್ಯೋಗ ಸ್ಥಾನದಲ್ಲಿ ಕ್ರಿಯಗೆ ಉತ್ತೇಜಿಸುವ ವಾತಾವರಣ. ಆಭರಣ ವ್ಯಾಪಾರಿ ಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ಪ್ರಾಪ್ತ ವಯಸ್ಕರಿಗೆ ವಿವಾಹ ನಿಶ್ಚಯ. ಬಂಧುಗಳ ಮನೆಗೆ ಭೇಟಿ.

ಸಿಂಹ: ಎಲ್ಲ ವಿಭಾಗಗಳಲ್ಲೂ ಶಿಸ್ತುಬದ್ಧವಾಗಿ ಕಾರ್ಯ ನಿರ್ವಹಿಸಿದ ತೃಪ್ತಿ. ನಿಗದಿತ ಕಾರ್ಯ ಗಳು ಅವಧಿಗೆ ಮೊದಲೇ ಮುಕ್ತಾಯ. ಸರಕಾರಿ ನೌಕ ರರಿಗೆ ಹಿತಾನುಭವ. ಉದ್ಯಮಿ ಮಹಿಳೆಯರಿಗೆ ಪ್ರಗತಿಯಿಂದ ಸಮಾಧಾನ. ಆರೋಗ್ಯ ವೃದ್ಧಿ.

ಕನ್ಯಾ: ಯಾವುದೇ ವಿಘ್ನ ಬಾರದೆ ಎಲ್ಲ ಯೋಜನೆಗಳನ್ನೂ ಸಕಾಲದಲ್ಲಿ ಅನುಷ್ಠಾನಕ್ಕೆ ತಂದ ತೃಪ್ತಿ. ಉದ್ಯೋಗ, ಉದ್ಯಮಗಳಲ್ಲಿ ಕಾರ್ಯನಿಷ್ಠೆಗೆ ಪ್ರತಿಫ‌ಲ. ಹೊಸ ಪರಿಚಿತರಿಂದ ಸಹಾಯ. ಸಂಪೂರ್ಣ ಗೊಂಡ ಮನೆಯ ವಾಸ್ತು ಸುಧಾರಣೆ.

ತುಲಾ: ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ನಿಕಟ ಬಂಧುಗಳಿಂದ ಸಕಾಲದಲ್ಲಿ ಸಹಾಯ. ನಿಯೋಜಿತ ದೂರ ಪ್ರಯಾಣ ಮುಂದೂಡಿಕೆ. ಉದ್ಯೋಗಸ್ಥರಿಗೆ ಖಾತೆ ಬದಲಾವಣೆ. ವಿವಾಹಾಸಕ್ತರಿಗೆ ಸಮರ್ಪಕ ಜೋಡಿಗಾಗಿ ಅನ್ವೇಷಣೆ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಕಾರ್ಯ ಕ್ಷಮತೆಗೆ ವಿಶೇಷ ಮನ್ನಣೆ. ಲೇವಾದೇವಿ ವ್ಯವಹಾರದಿಂದ ಪ್ರತಿಕೂಲ ಪರಿಣಾಮ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆಗೆ ಚಿಂತನೆ. ಸಂಗೀತ, ಸಂಕೀರ್ತನೆ ಶ್ರವಣಕ್ಕೆ ಸಮಯ ಹೊಂದಾಣಿಕೆ.

ಧನು: ವಿವಿಧ ಮೂಲಗಳಿಂದ ವರಮಾನದಲ್ಲಿ ಏರಿಕೆ. ಪಾಲುದಾರಿಕೆ ಉದ್ಯಮ ಆರಂಭಕ್ಕೆ ದಿನ ನಿಗದಿ. ಕೃಷಿ ಕ್ಷೇತ್ರದಲ್ಲಿ ಪ್ರಗತಿ ತೃಪ್ತಿಕರ. ವಸ್ತ್ರ ಶೋಕಿ ಪದಾರ್ಥ ವ್ಯಾಪಾರಿಗಳಿಗೆ ಆದಾಯ ಹೆಚ್ಚಳ. ಬಂಧುಗಳ ಮನೆಯ ಶುಭಕಾರ್ಯ ನಿಮಿತ್ತ ಪ್ರಯಾಣ.

ಮಕರ: ನಿರೀಕ್ಷಿಸಿದ್ದಕ್ಕಿಂತ ಸುಲಭವಾಗಿ ಕಾರ್ಯ ಸಾಧನೆ. ವೃತ್ತಿಪರರಿಗೆ ನಿಗದಿತ ಸಮಯಕ್ಕೆ ಕಾರ್ಯ ಮುಗಿಸಿದ ಸಮಾಧಾನ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೇರಳ ಲಾಭ. ವಿದ್ಯುತ್‌ ಸಾಧನಗಳ ಖರೀದಿಗೆ ಧನವ್ಯಯ.

ಕುಂಭ: ಸಹೋದ್ಯೋಗಿ ವೃಂದದ ಉತ್ತೇಜನದಿಂದ ಇನ್ನಷ್ಟು ಕಾರ್ಯಗಳಿಗೆ ಸಜ್ಜು. ಉದ್ಯಮದ ಉತ್ಪನ್ನಗಳಿಗೆ ಹಾಗೂ ಮುದ್ರಣ ಸಾಮಗ್ರಿಗಳಿಗೆ ವ್ಯಾಪಕ ಬೇಡಿಕೆ. ಯಂತ್ರೋಪಕರಣ ವ್ಯಾಪಾರಿಗಳಿಗೆ ಲಾಭದ ಕಾಲ. ಮಹಿಳೆಯರ ಉದ್ಯಮಗಳ ಜನಪ್ರಿಯತೆ ವೃದ್ಧಿ.

ಮೀನ: ನಿಯೋಜಿತ ಕಾರ್ಯಗಳು ಅವಧಿಗೆ ಮೊದಲೇ ಮುಕ್ತಾಯ. ಹೊಸ ಸೇವೆಗಳನ್ನು ಆರಂಭಿಸಲು ಆಸಕ್ತಿ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ. ಸಾಮಾಜಿಕ ರಂಗದಲ್ಲಿ ಗೌರವ ವೃದ್ಧಿ. ಕೃಷಿ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳ ಮುಂದುವರಿಕೆ. ಹಿರಿಯರ, ಸಂಗಾತಿಯ, ಮಕ್ಕಳ ಆರೋಗ್ಯ ವೃದ್ಧಿ.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.