Daily Horoscope: ವಿನಾಕಾರಣ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ,ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ


Team Udayavani, Mar 14, 2024, 7:26 AM IST

1-24-thursday

ಮೇಷ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದ ಭರವಸೆ. ಉದ್ಯಮದಲ್ಲಿ ಪೈಪೋಟಿ ಎದುರಿಸಲು ಸಜ್ಜಾಗಿರಿ. ಆಪ್ತರಿಂದ ಅಯಾಚಿತ ನೆರವು ಲಭ್ಯ. ಮನೆಗೆ ಅತಿಥಿಗಳ ಆಗಮನ. ಮಕ್ಕಳ ಓದಿನಲ್ಲಿ ಪ್ರಗತಿ.

ವೃಷಭ: ಉದ್ಯೋಗದಲ್ಲಿ ಪದೋನ್ನತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಬಿಡುವು ಇರಲಾರದು. ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ದೂರದಲ್ಲಿರುವ ನೆಂಟರ ಆಗಮನ. ಸಾಹಿತ್ಯ ಅಧ್ಯಯನದಲ್ಲಿ ಆಸಕ್ತಿ. ದೇವತಾ ಸಾನ್ನಿಧ್ಯಕ್ಕೆ ಭೇಟಿ.

ಮಿಥುನ: ವಿನಾಕಾರಣ ಅಪವಾದಕ್ಕೆ ಗುರಿಯಾಗುವ ಸಾಧ್ಯತೆ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ಆಪ್ತರಿಂದ ಪ್ರೋತ್ಸಾಹದ ನುಡಿಗಳು. ಸಂಗಾತಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಪ್ರತಿಭೆ, ಪರಿಶ್ರಮಕ್ಕೆ ಮನ್ನಣೆ. ಉದ್ಯಮದ ಉತ್ಪಾದನೆ ಗಳಲ್ಲಿ ವೈವಿಧ್ಯ ಕಾಯ್ದುಕೊಳ್ಳುವ ಪ್ರಯತ್ನ ಸಫ‌ಲ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಲೇವಾ ದೇವಿ ವ್ಯವಹಾರದಲ್ಲಿ ನಷ್ಟ.

ಸಿಂಹ: ಉದ್ಯೋಗಸ್ಥರಿಗೆ ಪದೋನ್ನತಿ. ಹೊಸ ಪರಿಚಯಸ್ಥರ ಸಹಾಯದಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ನೂತನ ವಾಹನ ಖರೀದಿಗೆ ಸಿದ್ಧತೆ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ. ಕುಟುಂಬದಲ್ಲಿ ಸಂತಾನ ವೃದ್ಧಿ.

ಕನ್ಯಾ: ಶಾಂತಿ, ಸಮಾಧಾನದ ಕ್ಷಣಗಳು. ಆತ್ಮೀಯರಿಂದ ಸಕಾಲಿಕ ಸಹಾಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಬಂಧುಗಳ ಮನೆಯಲ್ಲಿ ಶುಭಕಾರ್ಯಕ್ಕೆ ಸಿದ್ಧತೆ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫ‌ಲ.

ತುಲಾ: ಪರಿಹಾರವಿಲ್ಲದ ಸಮಸ್ಯೆ ಇರಲಾರದು. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ. ಅಕಸ್ಮಾತ್‌ ಧನಾಗಮ. ಉದ್ಯಮ ವಿಸ್ತರಣೆಗೆ ವಿತ್ತ ಸಂಸ್ಥೆಯಿಂದ ನೆರವು. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ.

ವೃಶ್ಚಿಕ: ಇದುವರೆಗೆ ಕಾಡುತ್ತಿದ್ದ ಸಂಕಟಗಳಿಂದ ಬಿಡುಗಡೆ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ಮತ್ತು ಹಿರಿತನಕ್ಕೆ ಗೌರವ. ಉದ್ಯಮಕ್ಕೆ ಹೊಸ ಪಾಲುದಾರರ ಸೇರ್ಪಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ನೆಂಟರ ಆಗಮನದಿಂದ ಹಬ್ಬದ ವಾತಾವರಣ.

ಧನು: ಹಿತೈಷಿಗಳಿಂದ ಆವಶ್ಯಕತೆಗೆ ತಕ್ಕಂತೆ ಸಹಾಯ. ಉದ್ಯೋಗ ಸ್ಥಾನದಲ್ಲಿ ಸದಭಿಪ್ರಾಯಕ್ಕೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ.

ಮಕರ: ಕುಟುಂಬದ ಹಿತಕಾಯುವ ಕ್ರಮದಲ್ಲಿ ಜಯ. ಉದ್ಯೋಗ ಸ್ಥಾನದಲ್ಲಿ ಗೌರವ. ನಿವೇಶನ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ಕುಂಭ: ಗಳಿಕೆಯ ಗಣ ಲಾಭದಾಯಕ ಯೋಜನೆಗಳಲ್ಲಿ ಹೂಡಿಕೆ. ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ ಪೂರ್ವನಿಯೋಜಿತ ಭೇಟಿ. ವ್ಯವಹಾರದ ಕ್ಷೇತ್ರ ವಿಸ್ತರಣೆ. ಧಾರ್ಮಿಕ ಕ್ಷೇತ್ರದ ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ.

ಮೀನ: ಹಲವು ಶುಭಫ‌ಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ತಾಯಿಯ ಕಡೆಯ ಹಿರಿಯ ಬಂಧುವಿಗೆ ಸಹಾಯ. ಅನ್ಯಸಮಾಜದ ವ್ಯಕ್ತಿಗಳಿಂದ ಅನಿರೀಕ್ಷಿತ ಸಹಾಯ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ವ್ಯವಹಾರ ಸಂಬಂಧ ರಾಜಕಾರಣಿಯ ಭೇಟಿ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.