Daily Horoscope: ತರಾತುರಿಯಲ್ಲಿ ಕಾರ್ಯ ಮುಗಿಸುವ ಪ್ರಯತ್ನ ಬೇಡ, ವ್ಯವಹಾರದಲ್ಲಿ ಲಾಭ


Team Udayavani, Mar 15, 2024, 7:12 AM IST

1-24-friday

ಮೇಷ: ಹಳೆಯ ಸಮಸ್ಯೆ ಸುಲಭದಲ್ಲಿ ನಿವಾರಣೆ. ಉದ್ಯಮ ವೈವಿಧ್ಯೀಕರಣ ಯೋಜನೆಗೆ ಚಾಲನೆ. ಹೊಸ ಪಾಲುದಾರರ ಸೇರ್ಪಡೆಯಿಂದ ಲಾಭ. ಒಂದೇ ಲಕ್ಷ್ಯವನ್ನು ಸಾಧಿಸಲು ಸರ್ವಶಕ್ತಿಯಿಂದ ಪ್ರಯತ್ನಿಸಿ. ಲೇವಾದೇವಿ ವ್ಯವಹಾರದಿಂದ ದೂರವಿರಿ.

ವೃಷಭ: ತರಾತುರಿಯಲ್ಲಿ ಕಾರ್ಯ ಮುಗಿಸುವ ಪ್ರಯತ್ನ ಬೇಡ. ಹಿತಶತ್ರುಗಳ ಬಾಧೆಯಿಂದ ಪಾರಾಗುವ ಮಾರ್ಗವನ್ನು ಹುಡುಕಿ. ಉದ್ಯೋಗ ಸ್ಥಾನದಲ್ಲಿ ಗೌರವದ ನೆಲೆ. ಉದ್ಯಮದಲ್ಲಿ ಪೈಪೋಟಿಯ ಸಮಸ್ಯೆ. ಮನೆಯಲ್ಲಿ ಶಾಂತಿ, ನೆಮ್ಮದಿ.

ಮಿಥುನ: ಸಂಬಂಧಗಳ ನಡುವೆ ಸಮ ತೋಲನ ಪಾಲನೆ. ಉದ್ಯೋಗ ಸ್ಥಾನದಲ್ಲಿ ಅನುಕೂಲ. ಸ್ವಂತ ಉದ್ಯಮ ಆಡಳಿತ ಸಮಸ್ಯೆ ಪರಿಹಾರ. ಪಾಲುದಾರಿಕೆ ಉದ್ಯಮ ಅನುಕೂಲಕರ. ಪರಿಣತರ ಸಲಹೆಯಿಂದ ಸಮಾಧಾನ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ನಿಶ್ಚಿಂತೆಯ ವಾತಾವರಣ. ಕಾರ್ಯತತ್ಪರತೆಗೆ ಶ್ಲಾಘನೆ. ಹೊಸ ಉದ್ಯಮ ಆರಂಭಕ್ಕೆ ಚಿಂತನೆ. ಮನೆಗೆ ಬಂದ ನೆಂಟರಿಗೆ ಹರ್ಷ. ದೇವತಾ ಕಾರ್ಯದಲ್ಲಿ ಭಾಗಿ. ವ್ಯವಹಾರ ಸಂಬಂಧ ಪಶ್ಚಿಮಕ್ಕೆ ಪ್ರಯಾಣ.

ಸಿಂಹ: ನಡೆದು ಬಂದ ದಾರಿಯ ಅವ ಲೋಕನ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ. ಸ್ವಂತ ಉದ್ಯಮದ ನೌಕರ ವೃಂದಕ್ಕೆ ಸಂತೃಪ್ತಿ. ಹೊಸ ವಿದ್ಯೆಯನ್ನು ಕಲಿಯುವ ಆಸಕ್ತಿ. ಕುಟುಂಬ ಕಲಹ ಪರಿಹಾರ. ವೇದಾಧ್ಯಯನಕ್ಕೆ ಪ್ರೋತ್ಸಾಹ.

ಕನ್ಯಾ: ಬದುಕಿನ ಜಂಜಾಟಗಳ ನಡುವೆ ಆನಂದ ವನ್ನು ಅರಸುವ ಪ್ರಯತ್ನ. ಹೊಸ ವ್ಯಕ್ತಿಗಳ ಪರಿಚಯ. ಉದ್ಯೋಗ ಸ್ಥಳದಲ್ಲಿ ಸ್ಥಿರ ಪರಿಸ್ಥಿತಿ. ಉದ್ಯಮ ಅಭಿವೃದ್ಧಿಗೆ ವಿತ್ತ ಸಂಸ್ಥೆಗಳ ನೆರವು. ಧ್ಯಾನ ಮಾರ್ಗದ ಮೂಲಕ ಸ್ಥಿರ ಚಿತ್ತ ಪ್ರಾಪ್ತಿ.

ತುಲಾ: ಇಷ್ಟಾರ್ಥ ಸಿದ್ಧಿಗಾಗಿ ದೇವತಾರ್ಚನೆ. ನೆಮ್ಮದಿ ಅನ್ವೇಷಣೆಯಲ್ಲಿ ಯಶಸ್ವಿ ಯಾಗಿದ್ದೀರಿ. ಹೊಸ ಸಹೋದ್ಯೋಗಿಗಳ ಸೇರ್ಪಡೆ. ಸರಕಾರಿ ನೌಕರರಿಗೆ ವರ್ಗಾವಣೆಯ ಚಿಂತೆ. ಗೃಹೋಪಯೋಗಿ ಸಾಧನಗಳ ಖರೀದಿ. ಕುಟುಂಬದ ಸದಸ್ಯರೆಲ್ಲರಿಗೂ ಆರೋಗ್ಯ.

ವೃಶ್ಚಿಕ: ಅರಸದೆ ಬಂದ ಸುಖವನ್ನು ಅನುಭವಿ ಸುವ ಆನಂದ. ಉದ್ಯೋಗದಲ್ಲಿ ವೇತನ ವೃದ್ಧಿ. ಉದ್ಯಮಕ್ಕೆ ಹೊಸ ನೌಕರರ ಸೇರ್ಪಡೆ. ಕಾರ್ಮಿಕ ಸಂಬಂಧಿ ವಿವಾದ ಪರಿಹಾರ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ, ಶೋಕಿ ಸಾಮಗ್ರಿಗಳ ವಿತರಕರಿಗೆ ಲಾಭ.

ಧನು: ಕಷ್ಟಗಳ ನಡುವೆ ಸುಖದ ಅರಸುವಿಕೆ ಯಲ್ಲಿ ಯಶಸ್ವಿ. ಉದ್ಯೋಗಿಗಳಿಗೆ ಸಮಾಧಾನ. ಕೃಷಿಯಲ್ಲಿ ಹೊಸ ಪ್ರಯೋಗದಲ್ಲಿ ಯಶಸ್ವಿ. ತರಕಾರಿ, ಹಣ್ಣು ವ್ಯಾಪಾರಿಗಳಿಗೆ ಲಾಭ ಮಧ್ಯಮ. ಬಂಧು ಕಲಹದ ಪರಿಹಾರಕ್ಕೆ ಮಧ್ಯಸ್ಥಿಕೆ.

ಮಕರ: ಎಲ್ಲರಿಗೂ ಮಾದರಿಯಾಗುವ ವ್ಯಕ್ತಿತ್ವ. ಉದ್ಯೋಗ ನಿರ್ವಹಣ ಸಾಮರ್ಥ್ಯಕ್ಕೆ ಮೇಲಧಿಕಾರಿಗಳ ಮೆಚ್ಚುಗೆ. ಸ್ವಂತ ಉದ್ಯಮ ವಿಸ್ತರಣೆಗೆ ಕಾನೂನಿನ ತೊಡಕು ನಿವಾರಣೆ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹಣ ಹೂಡಿಕೆ.

ಕುಂಭ: ಶಾಕ್‌ ಅಬ್ಸಾರ್ಬರಿನಂತೆ ಆಘಾತ ಗಳನ್ನು ತಾಳಿಕೊಳ್ಳುವ ಸಾಮರ್ಥ್ಯ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ. ಸ್ವಂತ ಉದ್ಯಮ ನಿರಾತಂಕ ಬೆಳವಣಿಗೆ. ಉತ್ಪನ್ನಗಳಿಗೆ ಹೊಸ ರೂಪ ಕೊಡಲು ಚಿಂತನೆ. ಔಷಧ ವಿತರಕರಿಗೆ ಲಾಭ. ಮಕ್ಕಳ ಕಲಿಕೆ ಆಸಕ್ತಿ ವೃದ್ಧಿ.

ಮೀನ: ಉದ್ಯೋಗ ಸ್ಥಾನದಲ್ಲಿ ಜಯ ಹಾಗೂ ಕೀರ್ತಿ ಎರಡೂ ಲಭ್ಯ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ. ಆಸ್ತಿ ವಿಸ್ತರಣೆ ಪ್ರಯತ್ನದಲ್ಲಿ ಮುನ್ನಡೆ. ಕೃಷ್ಯುತ್ಪನ್ನಗಳ ಮಾರಾಟದಲ್ಲಿ ಗಣನೀಯ ಲಾಭ. ಕಟ್ಟಡ ನಿರ್ಮಾಣ ವ್ಯವಹಾರದಲ್ಲಿ ಮಧ್ಯಮ ಲಾಭ. ಲೇವಾದೇವಿ ವ್ಯವಹಾರದಿಂದ ದೂರವಿರಿ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.