Daily Horoscope: ಕಾಲೆಳೆಯುವ ಪ್ರಯತ್ನಗಳನ್ನು ಕೊಡವಿ ಮುಂದಡಿಯಿಡುವುದರಿಂದ ವಿಜಯ


Team Udayavani, Mar 16, 2024, 7:10 AM IST

1-24-saturday

ಮೇಷ: ಗಟ್ಟಿ ನಿರ್ಧಾರದೊಂದಿಗೆ ಗುರಿಯ ಮೇಲೆ ಪ್ರಯತ್ನವನ್ನು ಕೇಂದ್ರೀಕರಿಸಿ. ಹಿರಿಯರ ಆರೋಗ್ಯ ಸ್ಥಿರ. ಮನೆಯಲ್ಲಿ ಮಂಗಲ ಕಾರ್ಯದ ಯೋಜನೆ. ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿ. ಸಾಮಾಜಿಕ ಕಾರ್ಯಕರ್ತರ ಹೆಸರು ಕೆಡಿಸುವ ಪ್ರಯತ್ನ.

ವೃಷಭ: ಕಾರ್ಯದ ವೇಗಕ್ಕೆ ತಡೆಯೊಡ್ಡುವ ಪ್ರಯತ್ನವನ್ನು ನಿರ್ಲಕ್ಷಿಸಿರಿ. ಒತ್ತಡಗಳಿಗೆ ಮಣಿಯದೆ ಮುನ್ನುಗ್ಗಿದರೆ ಜಯ. ಗೃಹಿಣಿಯರ ಸ್ವಂತ ಆದಾಯ ಗಳಿಕೆ ಪ್ರಯತ್ನಕ್ಕೆ ವಿಜಯ. ಹಿತೈಷಿಯ ಆಪ್ತ ಸಲಹೆ ಪಾಲನೆಯಿಂದ ಆಪತ್ತು ದೂರ.

ಮಿಥುನ: ದಾನ ಧರ್ಮಾದಿಗಳು ಹಾಗೂ ದೇವತಾರಾಧನೆಯಲ್ಲಿ ಮನಸ್ಸು. ಕಾಲೆಳೆಯುವ ಪ್ರಯತ್ನಗಳನ್ನು ಕೊಡವಿ ಮುಂದಡಿ ಯಿಡುವುದರಿಂದ ವಿಜಯ. ಗೃಹೋಪಕರಣ ವ್ಯಾಪಾರಿ ಗಳಿಗೆ ಲಾಭ. ಮಕ್ಕಳಿಂದ ಮನೆಮಂದಿಗೆ ಆನಂದ.

ಕರ್ಕಾಟಕ: ಚಿಂತೆಗಳ ಸರಪಣಿಯಿಂದ ನಿಮ್ಮ ಮನಸ್ಸನ್ನು ನೀವೇ ಕಟ್ಟಿಹಾಕಿಕೊಳ್ಳದಿರಿ. ಜಪ, ಧ್ಯಾನಗಳಿಂದ ಯಶಸ್ಸು ಗಳಿಕೆ ಸುಲಭವಾಗುವುದು. ಉತ್ತರದ ಗೆಳೆಯರಿಂದ ಶುಭ ವಾರ್ತೆ. ಉದ್ಯೋಗ ಅರಸುತ್ತಿರುವವರಿಗೆ ನೌಕರಿ ಸಿಗುವ ಯೋಗ.

ಸಿಂಹ: ಕಿರಿಯ ಸಹಾಯಕರಿಗೆ ಪೋ›ತ್ಸಾಹದಿಂದ ಲಾಭ ವೃದ್ಧಿ. ನಿರೀಕ್ಷಿತ ಮೊತ್ತದ ಧನ ಕೈಸೇರಿ ಸಮಾಧಾನ. ಸಾಹಸ ಪ್ರವೃತ್ತಿಯೊಂದಿಗೆ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯಿರುವ ಕಾರಣ ಯಶಸ್ಸಿನೊಡನೆ ಜನಾದರವೂ ಪ್ರಾಪ್ತಿ. ಪರಿಸರದ ಅಭಿವೃದ್ಧಿ ಕಾರ್ಯ.

ಕನ್ಯಾ: ಉದ್ಯೋಗಸ್ಥರಿಗೆ ಮೇಲಧಿಕಾರಿಗಳ ಪೋ›ತ್ಸಾಹದಿಂದ ಸಮಾಧಾನ. ದೀರ್ಘ‌ಕಾಲೀನ ಹೂಡಿಕೆಗಳಿಂದ ಲಾಭ ಗಳಿಕೆ.ಅವಿವಾಹಿತರಿಗೆ ಶೀಘ್ರ ವಿವಾಹ ಸಂಭವ. ಉದ್ಯೋಗಾಸಕ್ತರಿಗೆ ಶುಭ ಸೂಚನೆ. ಸ್ಯಯಂ ಉದ್ಯೋಗಾಸಕ್ತರಿಗೆ ಅವಕಾಶ ಪ್ರಾಪ್ತಿ.

ತುಲಾ: ಜಯಾಪಜಯಗಳ ಲೆಕ್ಕಾಚಾರವಿಲ್ಲದೆ ಮುನ್ನಡೆದರೆ ಯಶಸ್ಸು. ಪರಿಸರದ ಪೋತ್ಸಾಹ ಪ್ರಗತಿಗೆ ಪೂರಕ. ದೀರ್ಘ‌ಕಾಲದಿಂದ ನಿರೀಕ್ಷಿಸುತ್ತಿದ್ದ ಧನ ಕೈಸೇರಿ ಸಮಾಧಾನ. ಗೃಹಿಣಿಯರಿಗೆ ಸ್ವಯಂ ಆದಾಯ ವೃದ್ಧಿ. ಹಿರಿಯರಲ್ಲಿ ಹೆಚ್ಚಿದ ಜೀವನೋತ್ಸಾಹ.

ವೃಶ್ಚಿಕ: ಧನ ಸಂಚಯದಲ್ಲಿ ವಿಶೇಷ ಆಸಕ್ತಿ. ವೈದ್ಯರ ಭೇಟಿ ಸಂಭವ. ಮನೆ ನವೀಕರಣ ಹಾಗೂ ವಿಸ್ತರಣೆಗೆ ಸಿದ್ಧತೆ. ಸಣ್ಣ ಉದ್ಯಮಿಗಳ ಪ್ರಗತಿಗೆ ಅಡಚಣೆ. ವಿದ್ಯುದೋಪಕರಣಗಳ. ವಿತರಕರಿಗೆ ಲಾಭ. ಲೇವಾದೇವಿ ವ್ಯವಹಾರಸ್ಥರಿಗೆ ಗ್ರಹಾನುಕೂಲ ಇಲ್ಲ.

ನು: ಆಕಸ್ಮಿಕ ಧನಲಾಭ. ಉದ್ಯೋಗದಲ್ಲಿ ಪ್ರಗತಿ. ಸ್ವಂತ ಮನೆಯ ಕನಸು ನನಸಾದ ಸಂಭ್ರಮ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನಹರಿಸಿ. ಮನೆಯಲ್ಲಿ ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಹೂವಿನ ವ್ಯಾಪಾರಿಗಳಿಗೆ ಉತ್ತಮ ಲಾಭ.

ಮಕರ: ಉದ್ಯೋಗಸ್ಥರಿಗೆ ಶುಭ ಯೋಗ. ಅಲ್ಪಕಾಲದ ಹಣಕಾಸು ಯೋಜನೆಗಳಿಂದ ಲಾಭ. ಮಾತು ಕೃತಿಗಳಲ್ಲಿ ತಾಳ್ಮೆಯಿಂದ ವಿಶೇಷ ಲಾಭ. ಯಂತ್ರೋಪಕರಣ ಉದ್ಯಮಿಗಳಿಗೆ ನಿರೀಕ್ಷೆ ಮೀರಿ ಲಾಭ. ಬಂಧುಸಮಾನರಿಂದ ಅಯಾಚಿತ ಸಹಾಯ ಲಭ್ಯ.

ಕುಂಭ: ಮನೆಯಲ್ಲಿ ಎಲ್ಲರ ಆರೋಗ್ಯ ಸ್ಥಿರ. ಸಂಸಾರ ಸುಖ ಉತ್ತಮ. ದೇವತಾರಾಧನೆ, ದಾನಧರ್ಮಾದಿಗಳಲ್ಲಿ ವಿಶೇಷ ಆಸಕ್ತಿ.ದೂರದಲ್ಲಿರುವ ಮಕ್ಕಳಿಂದ ಶುಭ ಸಮಾಚಾರ. ವ್ಯವಹಾರಸ್ಥರಿಗೆ ಕ್ಷಿಪ್ರಗತಿಯಲ್ಲಿ ಅಭಿವೃದ್ಧಿ ಹೊಂದುವ ಯೋಗ.

ಮೀನ: ಗುರು ದೇವತಾರಾಧನೆ ಮತ್ತು ಸಮಾಜಸೇವಾ ಚಟುವಟಿಕೆಗಳಲ್ಲಿ ಆಸಕ್ತಿ. ಹಳೆಯ ಪರಿಚಿತರಿಂದ ಹೊಸ ವ್ಯವಹಾರ ಪ್ರಸ್ತಾವ. ಔಷಧ ವ್ಯಾಪಾರಿಗಳಿಗೆ ಶುಭ ಯೋಗ. ಕಟ್ಟಡ ನಿರ್ಮಾಪಕರಿಗೆ ಅಲ್ಪ ಲಾಭ. ದಂಪತಿಗಳ ನಡುವೆ ಅನುರಾಗ, ಹೊಂದಾಣಿಕೆ ವೃದ್ಧಿ. ಮಕ್ಕಳ ಪುರೋಭಿವೃದ್ಧಿ ಚಿಂತನೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.