Daily Horoscope: ಕುಟುಂಬದಲ್ಲಿ ವಿವಾಹ ಮಾತುಕತೆ, ಬಂಧು ಮಿತ್ರರಿಂದ ಶುಭ ಸಮಾಚಾರ


Team Udayavani, Mar 17, 2024, 7:27 AM IST

1-24-sunday

ಮೇಷ: ಕಾರ್ಯಾಲಯಕ್ಕೆ ವಿರಾಮ. ವಿವಿಧ ಬಗೆಯ ಚಟುವಟಿಕೆಗಳು. ವ್ಯವಹಾರ ಕ್ಷೇತ್ರ ದಿಂದಲೂ ಕರೆ ಬರುವ ಸಂಭವ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ. ದೂರದಲ್ಲಿರುವ ಬಂಧು ಮಿತ್ರರಿಂದ ಶುಭ ಸಮಾಚಾರ. ಗೃಹಿಣಿಯರಿಗೆ ಸಮಾಧಾನದ ದಿನ.

ವೃಷಭ: ಕೆಲವೇ ಮಂದಿಗೆ ಸಣ್ಣ ಪ್ರವಾಸ ಯೋಗ. ಕುಟುಂಬದಲ್ಲಿ ಉಲ್ಲಾಸದ ಮನೋಭಾವ. ವ್ಯವಹಾರ ಕ್ಷೇತ್ರಕ್ಕೆ ಹೊಸಬರ ಪ್ರವೇಶ. ಕುಟುಂಬದಲ್ಲಿ ವಿವಾಹ ಮಾತುಕತೆ. ಮಕ್ಕಳ ವ್ಯಾಸಂಗಾಸಕ್ತಿ ವೃದ್ಧಿಗೆ ಪ್ರಯತ್ನ.

ಮಿಥುನ: ಪರ್ಯಾಪ್ತ ಪೂರ್ವಸಿದ್ಧತೆಯೊಂದಿಗೆ ರಂಗಪ್ರವೇಶ.ಅರ್ಧಮುಗಿದಿರುವ ಕೆಲಸ ಗಳನ್ನು ನಾಳೆ ಮುಗಿಸುವ ಚಿಂತೆ. ವ್ಯವಹಾರಸ್ಥರಿಗೆ ನಿರಾಳ ಮನೋಭಾವ. ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ. ಹಿರಿಯರಿಗೆ, ಮಕ್ಕಳಿಗೆ ಹರ್ಷ.

ಕರ್ಕಾಟಕ: ವ್ಯವಹಾರ ಕ್ಷೇತ್ರದ ಮಿತ್ರರೊಂದಿಗೆ ಮಿಲನ. ಉದ್ಯೋಗಾಕಾಂಕ್ಷಿ ಶಿಕ್ಷಿತರಿಗೆ ಅವಕಾಶಗಳು ಗೋಚರ. ಮಕ್ಕಳಿಗೆ ವ್ಯಾಸಂಗದಲ್ಲಿ ಸೂಕ್ತ ಮಾರ್ಗದರ್ಶನದ ಏರ್ಪಾಡು. ಪ್ರಾಕೃತಿಕ ತಾಣ ಮತ್ತು ದೇವಾಲಯಕ್ಕೆ ಭೇಟಿ.

ಸಿಂಹ: ಕಟ್ಟಡ ನಿರ್ಮಾಪಕರಿಗೆ ಕೆಲಸದ ಒತ್ತಡ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ವೈದ್ಯರು, ಎಂಜಿನಿಯರ್‌ ಮೊದಲಾದ ವೃತ್ತಿಪರರಿಗೆ ಕೆಲಸದ ಒತ್ತಡ. ಗೃಹೋತ್ಪನ್ನ ಖಾದ್ಯ ಪದಾರ್ಥಗಳಿಗೆ ಅಧಿಕ ಬೇಡಿಕೆ.

ಕನ್ಯಾ: ಸತ್ಕಾರ್ಯಕ್ಕೆ ನೆರವಾಗುವ ಅವಕಾಶ. ಎಲ್ಲರ ದೇಹಾರೋಗ್ಯ ಉತ್ತಮ. ವ್ಯಾಪಾರ ಕ್ಷೇತ್ರದಲ್ಲಿ ನಿಧಾನ, ಆದರೆ ಸ್ಥಿರವಾದ ಪ್ರಗತಿ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ. ಕುಟುಂಬದವರೊಂದಿಗೆ ಪ್ರವಾಸಿ ತಾಣಕ್ಕೆ ಭೇಟಿ.

ತುಲಾ: ಹಿರಿಯ ಬಂಧುವಿನಿಂದ ಮಾರ್ಗ ದರ್ಶನ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಬಾಲ್ಯದ ಒಡನಾಡಿಯ ಭೇಟಿಯಿಂದ ಹೆಚ್ಚಿದ ಹುಮ್ಮಸ್ಸು. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೇರಳ ಲಾಭ. ಸಹೋದ್ಯೋಗಿಗಳೊಂದಿಗೆ ಸಣ್ಣ ಪ್ರವಾಸ.

ವೃಶ್ಚಿಕ: ಪರಮ ವೈಭವ ಇಲ್ಲವಾದರೂ ಸುಖಜೀವನಕ್ಕೆ ಕೊರತೆಯಿಲ್ಲ. ವಸ್ತ್ರಾಭರಣ ಖರೀದಿಯಲ್ಲಿ ಆಸಕ್ತಿ. ವ್ಯವಹಾರಸ್ಥರಿಗೆ ಅನಿರೀಕ್ಷಿತ ಮೂಲದಿಂದ ಧನಾಗಮ. ಪರ್ಯಾಯ ಚಿಕಿತ್ಸೆಯಿಂದ ಆರೋಗ್ಯ ಪ್ರಾಪ್ತಿ. ಗೃಹಿಣಿಯರಿಗೆ ಸಂಭ್ರಮದ ದಿನ.

ಧನು: ದೂರದ ನೆಂಟರ ಆಗಮನ. ಸಾಂಸಾರಿಕ ಕಾರ್ಯಗಳಲ್ಲಿ ತಲ್ಲೀನರಾಗುವಿರಿ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ. ಗೃಹಾಲಂಕಾರದ ಕೆಲಸಗಾರ ರಿಗೆ ಕೈತುಂಬಾ ಕೆಲಸ ಹಾಗೂ ಸಂಪಾದನೆ. ಹಿರಿಯರ, ಮಕ್ಕಳ ಆರೋಗ್ಯ ಉತ್ತಮ.

ಮಕರ: ತಾಳ್ಮೆ, ಜಾಣ್ಮೆಗಳಿಂದ ಕಾರ್ಯಸಿದ್ಧಿ ಕಾರ್ಯಕೌಶಲಕ್ಕೆ ಮೇಲಿನವರ ಮೆಚ್ಚುಗೆ ಸಾಧನೆಯ ಮಾರ್ಗದಲ್ಲಿ ಸ್ಥಿರವಾಗಿ ಮುನ್ನಡೆ. ನಿಗದಿತ ಸಮಯದಲ್ಲಿ ಕಾರ್ಯ ಪೂರ್ತಿಯಾದ ಸಮಾಧಾನ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ಕುಂಭ: ಜನಸೇವೆಯ ಹೊಸ ಅವಕಾಶಗಳ ಅನ್ವೇಷಣೆ. ಪರಿಸರ ನೈರ್ಮಲ್ಯ ಕಾರ್ಯಗಳಲ್ಲಿ ವಿಶೇಷ ಪಾತ್ರ. ಸಮಾಜದಲ್ಲಿ ಗೌರವ ವೃದ್ಧಿ. ಹಿರಿಯರಿಗೆ ಸ್ವಾವಲಂಬಿ ಬದುಕು. ಗೃಹಿಣಿಯರಿಗೆ ಸ್ವೋದ್ಯೋಗದಲ್ಲಿ ಆಸಕ್ತಿ. ಮಕ್ಕಳಿಗೆ ಹಿರಿಯರಿಂದ ಸೂಕ್ತ ಮಾರ್ಗದರ್ಶನ.

ಮೀನ: ಕರ್ಮಕಾರಕನಾದ ಶನಿಯಿಂದ ಸತ್ಕರ್ಮಗಳಿಗೆ ಪ್ರೇರಣೆ. ಶಿವ ವಿಷ್ಣು ,ಆಂಜನೇಯರ ಉಪಾಸನೆಯಿಂದ ಸಮಸ್ಯೆಗಳು ದೂರ. ಹಿರಿಯರ ಆರೋಗ್ಯ ಉತ್ತಮ. ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ. ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಅವಕಾಶ. ಹಿರಿಯರೊಂದಿಗೆ ಗೌರವದಿಂದ ವರ್ತಿಸಿ.

 

 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.