Daily Horoscope: ಶತ್ರುಭಾದೆಯ ಕಾರಣ ಸಹಾಯ ವಿಳಂಬ, ಉದ್ಯೋಗದಲ್ಲಿ ಮೆಚ್ಚುಗೆ


Team Udayavani, Mar 22, 2024, 7:17 AM IST

1-24-friday

ಮೇಷ: ಉದ್ಯೋಗ ಸ್ಥಾನದಲ್ಲಿ ಕಾರ್ಯ ಕೌಶಲಕ್ಕೆ ಮನ್ನಣೆ. ದ್ರವ ಪದಾರ್ಥ ವ್ಯಾಪಾರಿ ಗಳಿಗೆ ಹೇರಳ ಲಾಭ. ಆಭರಣ ವ್ಯಾಪಾರಿಗಳಿಗೆ ಉತ್ತಮ ಆದಾಯ. ಲೇವಾದೇವಿ ವ್ಯವಹಾರದಲ್ಲಿ ಅಲ್ಪ ಲಾಭ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲದ ವಾತಾವರಣ.

ವೃಷಭ: ಅಪರಿಚಿತರಿಂದ ಸಹಾಯದಿಂದ ಕುದುರಿದ ವ್ಯವಹಾರ. ಅನಿರೀಕ್ಷಿತ ಮೂಲದಿಂದ ಧನಸಹಾಯ. ವ್ಯವಹಾರದ ಸಂಬಂಧ ಹತ್ತಿರದ ಊರಿಗೆ ಪ್ರಯಾಣ.ಸಂಸಾರದ ನೆಮ್ಮದಿ ಕೆಡಿಸಲು ಹಿತಶತ್ರುಗಳ ಪಿತೂರಿ.

ಮಿಥುನ: ಶತ್ರುಭಾದೆಯ ಕಾರಣದಿಂದ ಸಹಾಯ ವಿಳಂಬ. ಉದ್ಯೋಗದಲ್ಲಿ ಕಾರ್ಯದಕ್ಷತೆಗೆ ಮೆಚ್ಚುಗೆ. ಗೃಹೋತ್ಪನ್ನ ತಿನಿಸುಗಳಿಗೆ ಗ್ರಾಹಕರ ಹೆಚ್ಚಳ. ಉದ್ಯೋಗಾಸಕ್ತರಿಗೆ ಸಿಹಿಸುದ್ದಿ. ಎಲ್ಲರ ಆರೋಗ್ಯ ಉತ್ತಮ.

ಕರ್ಕಾಟಕ: ಸರಕಾರಿ ಉದ್ಯೋಗಿಗಳಿಗೆ ಕೆಲಸದ ಒತ್ತಡ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರ. ನಿರೀಕ್ಷಿತ ಸಹಾಯ ಕೈಸೇರಲು ವಿಳಂಬ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು. ದಿನವಿಡೀ ವಿಭಿನ್ನ ಫ‌ಲಗಳ ಅನುಭವ.

ಸಿಂಹ: ವಿಳಂಬಿಸದೆ ಕಾರ್ಯಕ್ಕಿಳಿಯುವುದು ಉತ್ತಮ.ಉದ್ಯೋಗದಲ್ಲಿ ಸಾಧಾರಣ ಪ್ರಗತಿ. ದೇವತಾ ಪ್ರಾರ್ಥನೆಯಿಂದ ಶುಭಫ‌ಲ. ಕಟ್ಟಡ ನಿರ್ಮಾಪಕರಿಗೆ ಅನುಕೂಲ. ಹಿರಿಯರ ಆರೋಗ್ಯ ಉತ್ತಮ. ವಿದ್ಯಾರ್ಥಿಗಳಿಗೆ ಅನುಕೂಲ ಸನ್ನಿವೇಶ.

ಕನ್ಯಾ: ಉದ್ಯೋಗದಲ್ಲಿ ಕೆಲವರಿಗೆ ಪದೋನ್ನತಿ ಸಂಭವ. ಅವಿವಾಹಿತ ಹುಡುಗರಿಗೆ ಯೋಗ್ಯ ಕನ್ಯೆಯರು ಸಿಗುವ ಸಾಧ್ಯತೆ. ಹೊಸ ಪಾಲುದಾರಿಕೆ ವ್ಯವಹಾರದ ಪ್ರಸ್ತಾವ. ಶೇರು ವ್ಯವಹಾರದಲ್ಲಿ ಮಧ್ಯಮ ಲಾಭ.

ತುಲಾ: ಸಾಂಸಾರಿಕ ಸಮಸ್ಯೆಗಳ ಚಿಂತೆ. ಉದ್ಯೋಗ ಸ್ಥಾನದಲ್ಲಿ ಹೊಸಬರ ಸೇರ್ಪಡೆ. ಉದ್ಯಮದ ಉತ್ಪನ್ನಗಳಿಗೆ ಸ್ವಲ್ಪ ಹಿನ್ನಡೆ . ಪರೀಕ್ಷೆಯಲ್ಲಿ ಮಕ್ಕಳ ಸಾಧನೆ ಉತ್ತಮ. ತೋಟಗಾರಿಕೆ ಉತ್ಪನ್ನ ಗಳಿಂದ ಲಾಭ.

ವೃಶ್ಚಿಕ: ಉದ್ಯೋಗ, ವ್ಯವಹಾರ ಕ್ಷೇತ್ರ ಗಳಲ್ಲಿ ಸ್ಪಷ್ಟ ಸುಧಾರಣೆ.ವ್ಯವಹಾರದ ಸಂಬಂಧ ತುರ್ತು ಪ್ರಯಾಣ. ಉದ್ಯೋಗಸ್ಥ ಪುತ್ರನಿಗೆ ಕನ್ಯಾನ್ವೇಷಣೆಗೆ ಪ್ರಯತ್ನ. ಲೇವಾದೇವಿ ವ್ಯವಹಾರಸ್ಥರಿಗೆ ಅನುಕೂಲದ ದಿನ.

ಧನು: ಸಾಂಸಾರಿಕ ಸಮಸ್ಯೆ ಪರಿಹಾರ. ದಾಂಪತ್ಯ ಜೀವನದಲ್ಲಿ ತೃಪ್ತಿ. ದೀರ್ಘಾವಧಿ ಹೂಡಿಕೆಯಲ್ಲಿ ಲಾಭ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭಿಸುವ ಸಾಧ್ಯತೆ. ಪ್ರಮುಖ ವ್ಯಕ್ತಿಯೊಬ್ಬರ ಭೇಟಿ. ಮನೆಯಲ್ಲಿ ಎಲ್ಲರಿಗೂ ಆನಂದಾನುಭವ.

ಮಕರ: ಹೊಸ ಉದ್ಯೋಗ ಹುಡುಕಾಟ. ಸಹೋದ್ಯೋಗಿಗಳಿಂದ ಸಹಕಾರ. ಪಾಲುದಾರಿಕೆ ವ್ಯವಹಾರ ಬೆಳೆಸಲು ಸಿದ್ಧತೆ.ಮಹಿಳೆಯರ ಸ್ವಾವಲಂಬನೆ ಯೋಜನೆಗೆ ಉÇÉೇಖಾರ್ಹ ಯಶಸ್ಸು. ಹಿರಿಯರ ಆರೋಗ್ಯ ಸ್ಥಿರ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಗುರುಸ್ಥಾನ. ಎಲ್ಲರಿಗೂ ಆರೋಗ್ಯ. ಕಿರಿಯ ಸಹೋ ದ್ಯೋಗಿಗಳಿಗೆ ಮಾರ್ಗದರ್ಶನ. ಸೇವಾನಿಷ್ಠೆಗೆ ಮೇಲಿನವರ ಮೆಚ್ಚುಗೆ. ವೃತ್ತಿಪರರಿಗೆ ಬಿಡುವು ದೂರ. ಕುಶಲಕರ್ಮಿಗಳಿಗೆ ಉದ್ಯೋಗಕ್ಕೆ ಕರೆ.

ಮೀನ:ಉದ್ಯೋಗದಲ್ಲಿ ನಿರೀಕ್ಷೆ ಮೀರಿದ ಯಶಸ್ಸು. ಹಣಕಾಸು ವ್ಯವಹಾರ ಸ್ಥಿರ. ಸರಕಾರಿ ಇಲಾಖೆಗಳಲ್ಲಿ ಅನುಕೂಲಕರ ಸ್ಪಂದನ. ವ್ಯವಹಾರ ಸಂಬಂಧ ಓಡಾಟ. ಗೃಹೋಪಯೋಗಿ ಸಾಮಗ್ರಿ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.