Horoscope: ಕೈಗೊಂಡ ನಿರ್ಧಾರದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


Team Udayavani, Mar 5, 2024, 7:14 AM IST

1-24-tuesday

ಮೇಷ: ಬಹುಮಟ್ಟಿಗೆ ಸಂತೋಷದ ದಿನ. ವ್ಯವಹಾರ ಸುಧಾರಣೆಯ ಬಗ್ಗೆ ಚಿಂತನೆ. ಆಪ್ತ ವಲಯಗಳಲ್ಲಿ ಸಕ್ರಿಯ ಪಾಲುದಾರಿಕೆ. ಹಿರಿಯ ನಾಗರಿಕರಿಂದ ನೆಮ್ಮದಿಯ ನಿಟ್ಟುಸಿರು. ದೇವತಾಕ್ಷೇತ್ರಕ್ಕೆ ಸಂದರ್ಶನ ಸಂಭವ.

ವೃಷಭ: ವ್ಯವಹಾರ ಕ್ಷೇತ್ರ ವಿಸ್ತರಣೆ ಸಂಭವ. ವಧೂ- ವರಾನ್ವೇಷಿಗಳಿಗೆ ಶುಭವಾರ್ತೆ. ಹಿರಿಯರ ಮತ್ತು ಮಕ್ಕಳ ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸ. ವ್ಯಾಪಾರಿಗಳು, ಎಂಜಿನಿಯರ್‌, ಲೆಕ್ಕ ಪರಿಶೋಧಕರು, ನ್ಯಾಯವಾದಿಗಳಿಗೆ ಕೆಲಸ ಮುಗಿಸುವ ತರಾತುರಿ.

ಮಿಥುನ: ಕೈಗೊಂಡ ನಿರ್ಧಾರದ ಬಗೆಗೆ ಆತಂಕ ಬೇಡ. ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ. ಸ್ವತಂತ್ರ ವ್ಯವಹಾರದ ಯೋಚನೆ ಬಿಟ್ಟು ಬಿಡಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಸದ್ಗ್ರಂಥ ಅಧ್ಯಯನದಲ್ಲಿ ಆಸಕ್ತಿ.

ಕರ್ಕಾಟಕ: ಮಿಶ್ರಫ‌ಲಗಳ ದಿನ. ಹಿರಿಯರ ಯೋಗಕ್ಷೇಮ ವಿಚಾರಿಸುತ್ತಿರಿ. ಮನೆಯಲ್ಲಿ ಉಳಿದ ಎಲ್ಲರ ಆರೋಗ್ಯ ಉತ್ತಮ. ಮಕ್ಕಳ ಭವಿಷ್ಯ ಚಿಂತನೆ.ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ.

ಸಿಂಹ: ಎಲ್ಲ ರಂಗಗಳಲ್ಲೂ ಶುಭಫ‌ಲಗಳನ್ನು ಕಾಣುವ ದಿನ. ಹಳೆಯ ಸಾಲ ಅನಿರೀಕ್ಷಿತವಾಗಿ ವಾಪಸಾದ ಆನಂದ. ಅಧಿಕಾರಿಗಳ ಸಕಾಲಿಕ ಕ್ರಮ ದಿಂದ ಕಾರ್ಯಗಳು ಶೀಘ್ರವಾಗಿ ಮುಕ್ತಾಯ. ವ್ಯವಹಾ ರಾರ್ಥ ವಾಗಿ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ‌.

ಕನ್ಯಾ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ. ಸದುದ್ದೇಶಕ್ಕಾಗಿ ಬೇರೆಬೇರೆ ಸ್ಥಳಗಳಿಗೆ ಭೇಟಿ ಸಂಭವ. ಭವಿಷ್ಯದ ಭದ್ರತೆಗಾಗಿ ದೀರ್ಘಾವಧಿ ಹೂಡಿಕೆ. ಸಂಸಾರ ಸುಖ ತೃಪ್ತಿಕರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ.

ತುಲಾ: ದೇವತಾ ಕಾರ್ಯದಲ್ಲಿ ಸಕ್ರಿಯ ಪಾಲುಗೊಳ್ಳುವಿಕೆ. ಪರಿಸರ ಸ್ವತ್ಛತೆ ಚಟುವಟಿಕೆಗಳಲ್ಲಿ ಆಸಕ್ತಿ. ಜೇನು ವ್ಯವಸಾಯ, ತೋಟಗಾರಿಕೆಯಲ್ಲಿ ಆಸಕ್ತರಿಗೆ ಸಂತೋಷದ ಸಂದರ್ಭ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ.

ವೃಶ್ಚಿಕ: ನೊಂದವರಿಗೆ ಸಾಂತ್ವನ ಹೇಳಿ ಸಮಾಧಾನ ಹೊಂದುವಿರಿ. ವಸ್ತ್ರಾಭರಣ ಖರೀದಿ ಸಂಭವ. ಕಟ್ಟಡ ನಿರ್ಮಾಣ ಗುತ್ತಿಗೆ ದಾರರಿಗೆ ಮಧ್ಯಮ ಲಾಭ. ಹವಾ ಮಾನ ವೈಪರೀತ್ಯದಿಂದ ಹಿರಿಯರ ಆರೋಗ್ಯದಲ್ಲಿ ಕೊಂಚ ಏರುಪೇರು.

ಧನು: ಸರಕಾರಿ ಉದ್ಯೋಗಸ್ಥರಿಗೆ ಶುಭ ಸಮಾಚಾರ ನಿರೀಕ್ಷೆ. ಉಳಿತಾಯ ಯೋಜ ನೆಗಳ ಏಜೆಂಟರಿಗೆ ಆದಾಯ ವೃದ್ಧಿ ಯೋಗ. ಅಲ್ಪಾವಧಿ ಹೂಡಿಕೆಗಳು ಹಿತಕರವಲ್ಲ. ದೂರದಲ್ಲಿರುವ ಗೆಳೆಯನ ಸಲಹೆ ಪಾಲಿಸಿ ನಷ್ಟದಿಂದ ಪಾರು.

ಮಕರ: ಆದಾಯ ವೃದ್ಧಿಗೆ ದೀರ್ಘ‌ ಕಾಲದಿಂದ ಮಾಡುತ್ತಿರುವ ಪ್ರಯತ್ನವು ಫ‌ಲಿಸುವ ಕಾಲ ಸನ್ನಿಹಿತ. ಕಾರ್ಯರಂಗದಲ್ಲಿ ಸಹನೆಯು ದಕ್ಷತೆಯಷ್ಟೇ ಪ್ರಧಾನವಾಗಲಿದೆ. ಮಕ್ಕಳ ಭವಿಷ್ಯ ಚಿಂತನೆ.ಸಂಗೀತ ಶ್ರವಣ, ಸತ್ಸಂಗದಿಂದ ಮನಸ್ಸಿಗೆ ನೆಮ್ಮದಿ. ಶಸ್ತ್ರವೈದ್ಯರಿಗೆ ಕೀರ್ತಿ.

ಕುಂಭ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಬಂಧು ಬಳಗದವರಿಂದ ವಿಶೇಷ ಪ್ರೇಮ ಪ್ರಕಟ. ಸ್ಥಿರಾಸ್ತಿಯೊಂದರ ಖರೀದಿ ಪ್ರಯತ್ನದಲ್ಲಿ ಮುನ್ನಡೆ.

ಮೀನ: ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವ ಅವಕಾಶ. ಸದವಕಾಶ ತಪ್ಪಿಹೋದುದಕ್ಕೆ ಪಶ್ಚಾತ್ತಾಪ. ಹಿಡಿದ ಕಾರ್ಯ ಕೈಗೂಡುವ ಭರವಸೆಯಿಂದ ಮುಂದಡಿಯಿಡಿ. ಮನೆಯಲ್ಲಿ ಒಳ್ಳೆಯ ಸಹಕಾರ, ಸೌಜನ್ಯದ ವಾತಾವರಣ. ಎಲ್ಲರ ಆರೋಗ್ಯ ಉತ್ತಮ. ಪರಿಣತರೊಬ್ಬರ ಹಠಾತ್‌ ಭೇಟಿಯಿಂದ ಲಾಭ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.